✨ New Arrivals Just Dropped!Explore
ಆಂಡಯ್ಯ ಕವಿಯ ಕಬ್ಬಿಗರ ಕಾವಂ
HomeStore

ಆಂಡಯ್ಯ ಕವಿಯ ಕಬ್ಬಿಗರ ಕಾವಂ

ಆಂಡಯ್ಯ ಕವಿಯ ಕಬ್ಬಿಗರ ಕಾವಂ

ಕ‌ನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು. ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯ ರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವಂ - ಕವಿಗಳ ರಕ್ಷಕ ಎಂದು ತನ್ನ ಕೃತಿಗೆ ನಾಮಕರಣ ಮಾಡಿದ್ದಾನೆ. ಇದು ರಮ್ಯವಾಗಿರುವುದರಿಂದ ಇದಕ್ಕೆ ಸೊಬಗಿನ ಸುಗ್ಗಿ ಎಂಬ ಹೆಸರು ಬಂದಿದೆ. ಸಂಸ್ಕೃತ ತಿಳಿದವರು ಇದನ್ನು ಮದನ ವಿಜಯ ಎಂದು ಕರೆಯುತ್ತಾರೆ.

$0.20

Original: $0.65

-69%
ಆಂಡಯ್ಯ ಕವಿಯ ಕಬ್ಬಿಗರ ಕಾವಂ

$0.65

$0.20

ಆಂಡಯ್ಯ ಕವಿಯ ಕಬ್ಬಿಗರ ಕಾವಂ

ಕ‌ನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು. ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯ ರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವಂ - ಕವಿಗಳ ರಕ್ಷಕ ಎಂದು ತನ್ನ ಕೃತಿಗೆ ನಾಮಕರಣ ಮಾಡಿದ್ದಾನೆ. ಇದು ರಮ್ಯವಾಗಿರುವುದರಿಂದ ಇದಕ್ಕೆ ಸೊಬಗಿನ ಸುಗ್ಗಿ ಎಂಬ ಹೆಸರು ಬಂದಿದೆ. ಸಂಸ್ಕೃತ ತಿಳಿದವರು ಇದನ್ನು ಮದನ ವಿಜಯ ಎಂದು ಕರೆಯುತ್ತಾರೆ.

Product Information

Shipping & Returns

Description

ಕ‌ನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು. ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯ ರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವಂ - ಕವಿಗಳ ರಕ್ಷಕ ಎಂದು ತನ್ನ ಕೃತಿಗೆ ನಾಮಕರಣ ಮಾಡಿದ್ದಾನೆ. ಇದು ರಮ್ಯವಾಗಿರುವುದರಿಂದ ಇದಕ್ಕೆ ಸೊಬಗಿನ ಸುಗ್ಗಿ ಎಂಬ ಹೆಸರು ಬಂದಿದೆ. ಸಂಸ್ಕೃತ ತಿಳಿದವರು ಇದನ್ನು ಮದನ ವಿಜಯ ಎಂದು ಕರೆಯುತ್ತಾರೆ.