✨ New Arrivals Just Dropped!Explore
ಅರವತ್ತರ ನಂತರ ಮರಳಿ ಅರಳಿ
HomeStore

ಅರವತ್ತರ ನಂತರ ಮರಳಿ ಅರಳಿ

ಅರವತ್ತರ ನಂತರ ಮರಳಿ ಅರಳಿ

ಜೀವನದ ಕೊನೆಯ ಹಂತಗಳನ್ನು ಅಲ್ಲಗಳೆದು ಸದಾ ಯೌವ್ವನಯಶಸ್ಸನ್ನೇ ಹುಡುಕಿ ಮೆರೆಸುವ ಇತ್ತೀಚಿನ ಸಮಾಜದಲ್ಲಿಹೆಚ್ಚುತ್ತಿರುವ ವೃದ್ಧರ ಸಂಖ್ಯೆಯು ಒಂದು ನಿಜವಾದ ಸಂಗತಿ. ಈ ವಯೋವರ್ಗದ ಅವಶ್ಯಕತೆಗಳುಅವರು ಎದುರಿಸಬಹುದಾದ ಸಮಸ್ಯೆಗಳು ಹಾಗು ಅವುಗಳನ್ನು ನಿಭಾಯಿಸುವ ಹಲವಾರು ಸಾಧ್ಯತೆಗಳನ್ನು ವಿವರಿಸುವ ಪುಸ್ತಕ ಇದು. ತಿಳಿ ಹಾಸ್ಯದೊಂದಿಗೆ ಸಾಮಾನ್ಯವಾಗಿ ಒಪ್ಪಿಕೊಳ್ಳಲು ಹಿಂಜರಿಯುವ ವಿಷಯಗಳನ್ನು ಬಿಡಿಸಿ ಹೇಳಿಮುಗುಳ್ನಗೆಯಿಂದ ಮುಪ್ಪನ್ನು ಕೂಡ ಧೈರ್ಯದಿಂದ ಆಲಿಂಗಿಸಿ ಮುನ್ನಡೆಯುವುದಕ್ಕೆ ಒಂದು ಮಾರ್ಗಸೂಚಿ.

ಡಾ।। ಸರಸ್ವತಿ ಐತಾಳ್ ಅವರು ಬೆಂಗಳೂರಿನ ಸಂಜಯನಗರದಲ್ಲಿ ಕಳೆದ 20 ವರ್ಷಗಳಿಂದ ವೈದ್ಯೆ ವೃತ್ತಿಯನ್ನು ನಡೆಸಿಕೊಂಡು ಬಂದಿದ್ದಾರೆ. ಅವರಿಗೆ ಗ್ರಾಮಾಂತರ ವೈದ್ಯಕೀಯ ಸೇವೆಜೀವನ ಶೈಲಿಯ ರೋಗಗಳು (ಮಧುಮೇಹ)ಮಹಿಳೆಯರು ಹಾಗು ವೃದ್ಧರ ಆರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಕಾಳಜಿ. ಅದರ ಫಲಶ್ರುತಿಯೇ ಅವರ ಈ ಮೊದಲನೆಯ ಪುಸ್ತಕ `ಅರವತ್ತರ ನಂತರ ಮರಳಿ ಅರಳಿ'.

$1.73
ಅರವತ್ತರ ನಂತರ ಮರಳಿ ಅರಳಿ
$1.73

More Images

ಅರವತ್ತರ ನಂತರ ಮರಳಿ ಅರಳಿ - Image 2

ಅರವತ್ತರ ನಂತರ ಮರಳಿ ಅರಳಿ

ಜೀವನದ ಕೊನೆಯ ಹಂತಗಳನ್ನು ಅಲ್ಲಗಳೆದು ಸದಾ ಯೌವ್ವನಯಶಸ್ಸನ್ನೇ ಹುಡುಕಿ ಮೆರೆಸುವ ಇತ್ತೀಚಿನ ಸಮಾಜದಲ್ಲಿಹೆಚ್ಚುತ್ತಿರುವ ವೃದ್ಧರ ಸಂಖ್ಯೆಯು ಒಂದು ನಿಜವಾದ ಸಂಗತಿ. ಈ ವಯೋವರ್ಗದ ಅವಶ್ಯಕತೆಗಳುಅವರು ಎದುರಿಸಬಹುದಾದ ಸಮಸ್ಯೆಗಳು ಹಾಗು ಅವುಗಳನ್ನು ನಿಭಾಯಿಸುವ ಹಲವಾರು ಸಾಧ್ಯತೆಗಳನ್ನು ವಿವರಿಸುವ ಪುಸ್ತಕ ಇದು. ತಿಳಿ ಹಾಸ್ಯದೊಂದಿಗೆ ಸಾಮಾನ್ಯವಾಗಿ ಒಪ್ಪಿಕೊಳ್ಳಲು ಹಿಂಜರಿಯುವ ವಿಷಯಗಳನ್ನು ಬಿಡಿಸಿ ಹೇಳಿಮುಗುಳ್ನಗೆಯಿಂದ ಮುಪ್ಪನ್ನು ಕೂಡ ಧೈರ್ಯದಿಂದ ಆಲಿಂಗಿಸಿ ಮುನ್ನಡೆಯುವುದಕ್ಕೆ ಒಂದು ಮಾರ್ಗಸೂಚಿ.

ಡಾ।। ಸರಸ್ವತಿ ಐತಾಳ್ ಅವರು ಬೆಂಗಳೂರಿನ ಸಂಜಯನಗರದಲ್ಲಿ ಕಳೆದ 20 ವರ್ಷಗಳಿಂದ ವೈದ್ಯೆ ವೃತ್ತಿಯನ್ನು ನಡೆಸಿಕೊಂಡು ಬಂದಿದ್ದಾರೆ. ಅವರಿಗೆ ಗ್ರಾಮಾಂತರ ವೈದ್ಯಕೀಯ ಸೇವೆಜೀವನ ಶೈಲಿಯ ರೋಗಗಳು (ಮಧುಮೇಹ)ಮಹಿಳೆಯರು ಹಾಗು ವೃದ್ಧರ ಆರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಕಾಳಜಿ. ಅದರ ಫಲಶ್ರುತಿಯೇ ಅವರ ಈ ಮೊದಲನೆಯ ಪುಸ್ತಕ `ಅರವತ್ತರ ನಂತರ ಮರಳಿ ಅರಳಿ'.

Product Information

Shipping & Returns

Description

ಜೀವನದ ಕೊನೆಯ ಹಂತಗಳನ್ನು ಅಲ್ಲಗಳೆದು ಸದಾ ಯೌವ್ವನಯಶಸ್ಸನ್ನೇ ಹುಡುಕಿ ಮೆರೆಸುವ ಇತ್ತೀಚಿನ ಸಮಾಜದಲ್ಲಿಹೆಚ್ಚುತ್ತಿರುವ ವೃದ್ಧರ ಸಂಖ್ಯೆಯು ಒಂದು ನಿಜವಾದ ಸಂಗತಿ. ಈ ವಯೋವರ್ಗದ ಅವಶ್ಯಕತೆಗಳುಅವರು ಎದುರಿಸಬಹುದಾದ ಸಮಸ್ಯೆಗಳು ಹಾಗು ಅವುಗಳನ್ನು ನಿಭಾಯಿಸುವ ಹಲವಾರು ಸಾಧ್ಯತೆಗಳನ್ನು ವಿವರಿಸುವ ಪುಸ್ತಕ ಇದು. ತಿಳಿ ಹಾಸ್ಯದೊಂದಿಗೆ ಸಾಮಾನ್ಯವಾಗಿ ಒಪ್ಪಿಕೊಳ್ಳಲು ಹಿಂಜರಿಯುವ ವಿಷಯಗಳನ್ನು ಬಿಡಿಸಿ ಹೇಳಿಮುಗುಳ್ನಗೆಯಿಂದ ಮುಪ್ಪನ್ನು ಕೂಡ ಧೈರ್ಯದಿಂದ ಆಲಿಂಗಿಸಿ ಮುನ್ನಡೆಯುವುದಕ್ಕೆ ಒಂದು ಮಾರ್ಗಸೂಚಿ.

ಡಾ।। ಸರಸ್ವತಿ ಐತಾಳ್ ಅವರು ಬೆಂಗಳೂರಿನ ಸಂಜಯನಗರದಲ್ಲಿ ಕಳೆದ 20 ವರ್ಷಗಳಿಂದ ವೈದ್ಯೆ ವೃತ್ತಿಯನ್ನು ನಡೆಸಿಕೊಂಡು ಬಂದಿದ್ದಾರೆ. ಅವರಿಗೆ ಗ್ರಾಮಾಂತರ ವೈದ್ಯಕೀಯ ಸೇವೆಜೀವನ ಶೈಲಿಯ ರೋಗಗಳು (ಮಧುಮೇಹ)ಮಹಿಳೆಯರು ಹಾಗು ವೃದ್ಧರ ಆರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಕಾಳಜಿ. ಅದರ ಫಲಶ್ರುತಿಯೇ ಅವರ ಈ ಮೊದಲನೆಯ ಪುಸ್ತಕ `ಅರವತ್ತರ ನಂತರ ಮರಳಿ ಅರಳಿ'.