✨ New Arrivals Just Dropped!Explore

ಬದುಕು ಮಾಯೆಯ ಮಾಟ
ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು.
ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು 'ಬಂದನಾ ಹುಲಿರಾಯ', 'ಆಗ್ನಿದಿವ್ಯ', 'ಮೃಗತೃಷ್ಣಾ', 'ಪಾತಾಳ ಗರಡಿ', 'ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', 'ಸಂಕ್ರಮಣ', 'ಬದುಕು ಮಾಯೆಯ ಮಾಟ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ವಿಮೋಚನ' ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.
ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು.
ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು 'ಬಂದನಾ ಹುಲಿರಾಯ', 'ಆಗ್ನಿದಿವ್ಯ', 'ಮೃಗತೃಷ್ಣಾ', 'ಪಾತಾಳ ಗರಡಿ', 'ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', 'ಸಂಕ್ರಮಣ', 'ಬದುಕು ಮಾಯೆಯ ಮಾಟ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ವಿಮೋಚನ' ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.
ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು.
$2.11
ಬದುಕು ಮಾಯೆಯ ಮಾಟ—
$2.11
ಬದುಕು ಮಾಯೆಯ ಮಾಟ
ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು.
ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು 'ಬಂದನಾ ಹುಲಿರಾಯ', 'ಆಗ್ನಿದಿವ್ಯ', 'ಮೃಗತೃಷ್ಣಾ', 'ಪಾತಾಳ ಗರಡಿ', 'ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', 'ಸಂಕ್ರಮಣ', 'ಬದುಕು ಮಾಯೆಯ ಮಾಟ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ವಿಮೋಚನ' ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.
ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು.
ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು 'ಬಂದನಾ ಹುಲಿರಾಯ', 'ಆಗ್ನಿದಿವ್ಯ', 'ಮೃಗತೃಷ್ಣಾ', 'ಪಾತಾಳ ಗರಡಿ', 'ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', 'ಸಂಕ್ರಮಣ', 'ಬದುಕು ಮಾಯೆಯ ಮಾಟ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ವಿಮೋಚನ' ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.
ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು.
Product Information
Product Information
Shipping & Returns
Shipping & Returns
Description
ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು.
ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು 'ಬಂದನಾ ಹುಲಿರಾಯ', 'ಆಗ್ನಿದಿವ್ಯ', 'ಮೃಗತೃಷ್ಣಾ', 'ಪಾತಾಳ ಗರಡಿ', 'ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', 'ಸಂಕ್ರಮಣ', 'ಬದುಕು ಮಾಯೆಯ ಮಾಟ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ವಿಮೋಚನ' ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.
ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು.
ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು 'ಬಂದನಾ ಹುಲಿರಾಯ', 'ಆಗ್ನಿದಿವ್ಯ', 'ಮೃಗತೃಷ್ಣಾ', 'ಪಾತಾಳ ಗರಡಿ', 'ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', 'ಸಂಕ್ರಮಣ', 'ಬದುಕು ಮಾಯೆಯ ಮಾಟ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ವಿಮೋಚನ' ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.
ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು.











