✨ New Arrivals Just Dropped!Explore
ಬುದ್ಧನ ಕಿವಿ
HomeStore

ಬುದ್ಧನ ಕಿವಿ

ಬುದ್ಧನ ಕಿವಿ

“ದಯಾನಂದ, “ಹೇಳುವ ಕಥೆಗಳಿನ್ನೂ ಬಹಳ ಇವೆ' ಎಂಬ ಅದಮ್ಯ ಉತ್ಸಾಹದ ಸಹಜ ಪ್ರತಿಭೆಯ ಲೇಖಕ. ಓದುಗನ ಅನುಭವವನ್ನು ಕಥನ ಕುಶಲತೆಯ ಮೂಲಕ ಮೇಲುಸ್ತರಕ್ಕೆ ಕರೆದೊಯ್ಯಬಲ್ಲ ಸಾಮರ್ಥ್ಯವಿರುವ ಕಥಿಕ. ಒಬ್ಬ ನೈಜ ಬರಹಗಾರನಿಗೆ ಇದಕ್ಕಿಂತ ಹೆಚ್ಚಿನ ಅರ್ಹತೆ ಬೇಕಿಲ್ಲ.

- ಕೇಶವ ಮಳಗಿ

“ಬಹಳ ಸಂಕೀರ್ಣವೂ, ಜಟಿಲವೂ ಆಗಿರುವ ಜಾತಿ, ಧರ್ಮ, ದ್ವೇಷರಾಜಕಾರಣದಂತಹ ವಿಷಯಗಳನ್ನಿಟ್ಟುಕೊಂಡು ಸಮರ್ಥವಾಗಿ ಕಟ್ಟಿರುವ ಕತೆಗಳು ಇಲ್ಲಿವೆ.

- ದು. ಸರಸ್ವತಿ

“ಸಮುದಾಯಗಳ 'ಅಸ್ಮಿತೆ'ಯನ್ನು ಆಧರಿಸಿದ ರಾಜಕೀಯವನ್ನು ಕುರಿತ ಪ್ರಶ್ನೆಗಳೂ, ಕಥೆಯ ಲೋಕ ಮತ್ತು ವಾಸ್ತವ ಲೋಕದ ಸಂಬಂಧಗಳನ್ನು ಕುರಿತ ಪ್ರಶ್ನೆಗಳೂ ಇಲ್ಲಿ ಸೂಕ್ಷ್ಮವಾಗಿ ಸುಳಿದಾಡಿವೆ.

- ಓ.ಎಲ್. ನಾಗಭೂಷಣ ಸ್ವಾಮಿ

"ಈ ಕಥೆಗಳನ್ನು ಓದುವಾಗ ಬಸವಣ್ಣನವರ ತತ್ವಗಳು ನೆನಪಾಗುತ್ತವೆ. ಮಠಗಳ ಅನೈತಿಕತೆ, ಜಾತಿ ಅವಮಾನ, ಗುಂಪು ಹತ್ಯೆ, ಮರ್ಯಾದೆ ಹತ್ಯೆಗಳು ಘಟಿಸುವುದನ್ನು ಕಂಡಾಗ ದಾರ್ಶನಿಕರನ್ನು ನಮ್ಮ ಸಮಾಜ ಸ್ವೀಕರಿಸಿರುವ ಮಾದರಿ ಕಂಡರೆ ನಾವು ಎಲ್ಲಿದ್ದೇವೆ? ಅನ್ನಿಸುತ್ತದೆ.

- ಅಮರೇಶ ನುಗಡೋಣಿ
$2.01
ಬುದ್ಧನ ಕಿವಿ
$2.01

ಬುದ್ಧನ ಕಿವಿ

“ದಯಾನಂದ, “ಹೇಳುವ ಕಥೆಗಳಿನ್ನೂ ಬಹಳ ಇವೆ' ಎಂಬ ಅದಮ್ಯ ಉತ್ಸಾಹದ ಸಹಜ ಪ್ರತಿಭೆಯ ಲೇಖಕ. ಓದುಗನ ಅನುಭವವನ್ನು ಕಥನ ಕುಶಲತೆಯ ಮೂಲಕ ಮೇಲುಸ್ತರಕ್ಕೆ ಕರೆದೊಯ್ಯಬಲ್ಲ ಸಾಮರ್ಥ್ಯವಿರುವ ಕಥಿಕ. ಒಬ್ಬ ನೈಜ ಬರಹಗಾರನಿಗೆ ಇದಕ್ಕಿಂತ ಹೆಚ್ಚಿನ ಅರ್ಹತೆ ಬೇಕಿಲ್ಲ.

- ಕೇಶವ ಮಳಗಿ

“ಬಹಳ ಸಂಕೀರ್ಣವೂ, ಜಟಿಲವೂ ಆಗಿರುವ ಜಾತಿ, ಧರ್ಮ, ದ್ವೇಷರಾಜಕಾರಣದಂತಹ ವಿಷಯಗಳನ್ನಿಟ್ಟುಕೊಂಡು ಸಮರ್ಥವಾಗಿ ಕಟ್ಟಿರುವ ಕತೆಗಳು ಇಲ್ಲಿವೆ.

- ದು. ಸರಸ್ವತಿ

“ಸಮುದಾಯಗಳ 'ಅಸ್ಮಿತೆ'ಯನ್ನು ಆಧರಿಸಿದ ರಾಜಕೀಯವನ್ನು ಕುರಿತ ಪ್ರಶ್ನೆಗಳೂ, ಕಥೆಯ ಲೋಕ ಮತ್ತು ವಾಸ್ತವ ಲೋಕದ ಸಂಬಂಧಗಳನ್ನು ಕುರಿತ ಪ್ರಶ್ನೆಗಳೂ ಇಲ್ಲಿ ಸೂಕ್ಷ್ಮವಾಗಿ ಸುಳಿದಾಡಿವೆ.

- ಓ.ಎಲ್. ನಾಗಭೂಷಣ ಸ್ವಾಮಿ

"ಈ ಕಥೆಗಳನ್ನು ಓದುವಾಗ ಬಸವಣ್ಣನವರ ತತ್ವಗಳು ನೆನಪಾಗುತ್ತವೆ. ಮಠಗಳ ಅನೈತಿಕತೆ, ಜಾತಿ ಅವಮಾನ, ಗುಂಪು ಹತ್ಯೆ, ಮರ್ಯಾದೆ ಹತ್ಯೆಗಳು ಘಟಿಸುವುದನ್ನು ಕಂಡಾಗ ದಾರ್ಶನಿಕರನ್ನು ನಮ್ಮ ಸಮಾಜ ಸ್ವೀಕರಿಸಿರುವ ಮಾದರಿ ಕಂಡರೆ ನಾವು ಎಲ್ಲಿದ್ದೇವೆ? ಅನ್ನಿಸುತ್ತದೆ.

- ಅಮರೇಶ ನುಗಡೋಣಿ

Product Information

Shipping & Returns

Description

“ದಯಾನಂದ, “ಹೇಳುವ ಕಥೆಗಳಿನ್ನೂ ಬಹಳ ಇವೆ' ಎಂಬ ಅದಮ್ಯ ಉತ್ಸಾಹದ ಸಹಜ ಪ್ರತಿಭೆಯ ಲೇಖಕ. ಓದುಗನ ಅನುಭವವನ್ನು ಕಥನ ಕುಶಲತೆಯ ಮೂಲಕ ಮೇಲುಸ್ತರಕ್ಕೆ ಕರೆದೊಯ್ಯಬಲ್ಲ ಸಾಮರ್ಥ್ಯವಿರುವ ಕಥಿಕ. ಒಬ್ಬ ನೈಜ ಬರಹಗಾರನಿಗೆ ಇದಕ್ಕಿಂತ ಹೆಚ್ಚಿನ ಅರ್ಹತೆ ಬೇಕಿಲ್ಲ.

- ಕೇಶವ ಮಳಗಿ

“ಬಹಳ ಸಂಕೀರ್ಣವೂ, ಜಟಿಲವೂ ಆಗಿರುವ ಜಾತಿ, ಧರ್ಮ, ದ್ವೇಷರಾಜಕಾರಣದಂತಹ ವಿಷಯಗಳನ್ನಿಟ್ಟುಕೊಂಡು ಸಮರ್ಥವಾಗಿ ಕಟ್ಟಿರುವ ಕತೆಗಳು ಇಲ್ಲಿವೆ.

- ದು. ಸರಸ್ವತಿ

“ಸಮುದಾಯಗಳ 'ಅಸ್ಮಿತೆ'ಯನ್ನು ಆಧರಿಸಿದ ರಾಜಕೀಯವನ್ನು ಕುರಿತ ಪ್ರಶ್ನೆಗಳೂ, ಕಥೆಯ ಲೋಕ ಮತ್ತು ವಾಸ್ತವ ಲೋಕದ ಸಂಬಂಧಗಳನ್ನು ಕುರಿತ ಪ್ರಶ್ನೆಗಳೂ ಇಲ್ಲಿ ಸೂಕ್ಷ್ಮವಾಗಿ ಸುಳಿದಾಡಿವೆ.

- ಓ.ಎಲ್. ನಾಗಭೂಷಣ ಸ್ವಾಮಿ

"ಈ ಕಥೆಗಳನ್ನು ಓದುವಾಗ ಬಸವಣ್ಣನವರ ತತ್ವಗಳು ನೆನಪಾಗುತ್ತವೆ. ಮಠಗಳ ಅನೈತಿಕತೆ, ಜಾತಿ ಅವಮಾನ, ಗುಂಪು ಹತ್ಯೆ, ಮರ್ಯಾದೆ ಹತ್ಯೆಗಳು ಘಟಿಸುವುದನ್ನು ಕಂಡಾಗ ದಾರ್ಶನಿಕರನ್ನು ನಮ್ಮ ಸಮಾಜ ಸ್ವೀಕರಿಸಿರುವ ಮಾದರಿ ಕಂಡರೆ ನಾವು ಎಲ್ಲಿದ್ದೇವೆ? ಅನ್ನಿಸುತ್ತದೆ.

- ಅಮರೇಶ ನುಗಡೋಣಿ

You may also like

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

NEW
Thumbnail 1

ರಹಮತ್ ತರೀಕೆರೆ

$0.65

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

NEW
Thumbnail 1

ಏನು ...? ಗಣಿತ ಅಂದ್ರಾ...?

$1.35