✨ New Arrivals Just Dropped!Explore
ಚಾಂದಬೀ ಸರಕಾರ
HomeStore

ಚಾಂದಬೀ ಸರಕಾರ

ಚಾಂದಬೀ ಸರಕಾರ

ಡಾ. ಚಂದ್ರಶೇಖರ ಕಂಬಾರರು ನಂಬಿಕೆಯಲ್ಲಿ ಆಸ್ತಿಕರು. ಕೊನೆಗೂ ಈ ಲೋಕದಲ್ಲಿ ಕೇಡಿನ, ದುಷ್ಟಶಕ್ತಿಗಳ ವಿರುದ್ಧ ಸಾತ್ವಿಕ ಶಕ್ತಿ ಗೆಲ್ಲುತ್ತದೆ ಎಂಬುದು ಅವರ ಪೂರ್ಣ ವಿಶ್ವಾಸ, ಆದರೆ, ಈ ವಿಶ್ವಾಸ ಆಧುನಿಕ ಬದುಕಿನ ಸಂಕೀರ್ಣ ಅನುಭವ.. ಕಡುಕಿನ ಅಪರಿಮಿತ ಸಾಧ್ಯತೆಗಳಿಗೆ ಕುರುಡಾಗುವುದಿಲ್ಲ. ಸಾತ್ವಿಕ ಶಕ್ತಿಗಳ ಕೊನೆಯ ವಿಜಯದ ಮೆಟ್ಟಿಲೇರುವ ಮೊದಲು ಅನುಭವಿಸಬೇಕಾದ ಸೋಲುಗಳನ್ನು ಕಡೆಗಣಿಸುವುದಿಲ್ಲ. ಚರಿತ್ರೆ ಮತ್ತು ವರ್ತಮಾನದ ಮೌಲ್ಯಗಳ ಪರಸ್ಪರ ಸಂಘರ್ಷವನ್ನು ನಿರೂಪಿಸಲು ಡಾ. ಕಂಬಾರರು ಚಾಂದಲೀ ಸರಕಾರದ ಕಥೆಯಾಗಿ, ಮುಖ್ಯಮಂತ್ರಿಗಳಾಗಿದ್ದಾಗ ದೇವರಾಜ ಅರಸು ಅವರು ಭೂ ಮಸೂದೆ ಕಾಯಿದೆಯನ್ನು ಜಾರಿಗೆ ತಂದಾಗ ಉಂಟಾದ ಸಾಮಾಜಿಕ ಸ್ಥಿತ್ಯಂತರವನ್ನು ಬಳಸುತ್ತಾರೆ. ಬಲದೇವ ನಾಯಕ ಆ ತನಕ ಬೆಳೆದು ಬಂದ ಜಮೀನ್ದಾರಿ ಪದ್ಧತಿಯ ಕೊನೆಯ ಕೊಂಡಿ. ಪ್ರೇಯಸಿಯಂತೆ ಆತನ ಮನಗೆದ್ದು ಪತ್ನಿಯಾದವಳು ಚಾಂದಬೀ 'ಚಾಂದವಿ ಸರಕಾರ' ಕಾದಂಬರಿ, ಸಮಕಾಲೀನತೆಯ ಸವಾಲುಗಳನ್ನು ಬದಲಾಗುವ ಚರಿತ್ರೆಯ ಸಂಕ್ರಮಣ ಸ್ಥಿತಿಯಲ್ಲಿ ಶೋಧಿಸುತ್ತದೆ. ಭೂ ಮಸೂದೆಯ ಕಾಲದ ಅನುಭವದ ಬಗೆಗಿನ ಅಪರೂಪವಾದೊಂದು ಕಥಾನಕವಿದು.
$0.49

Original: $1.62

-70%
ಚಾಂದಬೀ ಸರಕಾರ

$1.62

$0.49

ಚಾಂದಬೀ ಸರಕಾರ

ಡಾ. ಚಂದ್ರಶೇಖರ ಕಂಬಾರರು ನಂಬಿಕೆಯಲ್ಲಿ ಆಸ್ತಿಕರು. ಕೊನೆಗೂ ಈ ಲೋಕದಲ್ಲಿ ಕೇಡಿನ, ದುಷ್ಟಶಕ್ತಿಗಳ ವಿರುದ್ಧ ಸಾತ್ವಿಕ ಶಕ್ತಿ ಗೆಲ್ಲುತ್ತದೆ ಎಂಬುದು ಅವರ ಪೂರ್ಣ ವಿಶ್ವಾಸ, ಆದರೆ, ಈ ವಿಶ್ವಾಸ ಆಧುನಿಕ ಬದುಕಿನ ಸಂಕೀರ್ಣ ಅನುಭವ.. ಕಡುಕಿನ ಅಪರಿಮಿತ ಸಾಧ್ಯತೆಗಳಿಗೆ ಕುರುಡಾಗುವುದಿಲ್ಲ. ಸಾತ್ವಿಕ ಶಕ್ತಿಗಳ ಕೊನೆಯ ವಿಜಯದ ಮೆಟ್ಟಿಲೇರುವ ಮೊದಲು ಅನುಭವಿಸಬೇಕಾದ ಸೋಲುಗಳನ್ನು ಕಡೆಗಣಿಸುವುದಿಲ್ಲ. ಚರಿತ್ರೆ ಮತ್ತು ವರ್ತಮಾನದ ಮೌಲ್ಯಗಳ ಪರಸ್ಪರ ಸಂಘರ್ಷವನ್ನು ನಿರೂಪಿಸಲು ಡಾ. ಕಂಬಾರರು ಚಾಂದಲೀ ಸರಕಾರದ ಕಥೆಯಾಗಿ, ಮುಖ್ಯಮಂತ್ರಿಗಳಾಗಿದ್ದಾಗ ದೇವರಾಜ ಅರಸು ಅವರು ಭೂ ಮಸೂದೆ ಕಾಯಿದೆಯನ್ನು ಜಾರಿಗೆ ತಂದಾಗ ಉಂಟಾದ ಸಾಮಾಜಿಕ ಸ್ಥಿತ್ಯಂತರವನ್ನು ಬಳಸುತ್ತಾರೆ. ಬಲದೇವ ನಾಯಕ ಆ ತನಕ ಬೆಳೆದು ಬಂದ ಜಮೀನ್ದಾರಿ ಪದ್ಧತಿಯ ಕೊನೆಯ ಕೊಂಡಿ. ಪ್ರೇಯಸಿಯಂತೆ ಆತನ ಮನಗೆದ್ದು ಪತ್ನಿಯಾದವಳು ಚಾಂದಬೀ 'ಚಾಂದವಿ ಸರಕಾರ' ಕಾದಂಬರಿ, ಸಮಕಾಲೀನತೆಯ ಸವಾಲುಗಳನ್ನು ಬದಲಾಗುವ ಚರಿತ್ರೆಯ ಸಂಕ್ರಮಣ ಸ್ಥಿತಿಯಲ್ಲಿ ಶೋಧಿಸುತ್ತದೆ. ಭೂ ಮಸೂದೆಯ ಕಾಲದ ಅನುಭವದ ಬಗೆಗಿನ ಅಪರೂಪವಾದೊಂದು ಕಥಾನಕವಿದು.

Product Information

Shipping & Returns

Description

ಡಾ. ಚಂದ್ರಶೇಖರ ಕಂಬಾರರು ನಂಬಿಕೆಯಲ್ಲಿ ಆಸ್ತಿಕರು. ಕೊನೆಗೂ ಈ ಲೋಕದಲ್ಲಿ ಕೇಡಿನ, ದುಷ್ಟಶಕ್ತಿಗಳ ವಿರುದ್ಧ ಸಾತ್ವಿಕ ಶಕ್ತಿ ಗೆಲ್ಲುತ್ತದೆ ಎಂಬುದು ಅವರ ಪೂರ್ಣ ವಿಶ್ವಾಸ, ಆದರೆ, ಈ ವಿಶ್ವಾಸ ಆಧುನಿಕ ಬದುಕಿನ ಸಂಕೀರ್ಣ ಅನುಭವ.. ಕಡುಕಿನ ಅಪರಿಮಿತ ಸಾಧ್ಯತೆಗಳಿಗೆ ಕುರುಡಾಗುವುದಿಲ್ಲ. ಸಾತ್ವಿಕ ಶಕ್ತಿಗಳ ಕೊನೆಯ ವಿಜಯದ ಮೆಟ್ಟಿಲೇರುವ ಮೊದಲು ಅನುಭವಿಸಬೇಕಾದ ಸೋಲುಗಳನ್ನು ಕಡೆಗಣಿಸುವುದಿಲ್ಲ. ಚರಿತ್ರೆ ಮತ್ತು ವರ್ತಮಾನದ ಮೌಲ್ಯಗಳ ಪರಸ್ಪರ ಸಂಘರ್ಷವನ್ನು ನಿರೂಪಿಸಲು ಡಾ. ಕಂಬಾರರು ಚಾಂದಲೀ ಸರಕಾರದ ಕಥೆಯಾಗಿ, ಮುಖ್ಯಮಂತ್ರಿಗಳಾಗಿದ್ದಾಗ ದೇವರಾಜ ಅರಸು ಅವರು ಭೂ ಮಸೂದೆ ಕಾಯಿದೆಯನ್ನು ಜಾರಿಗೆ ತಂದಾಗ ಉಂಟಾದ ಸಾಮಾಜಿಕ ಸ್ಥಿತ್ಯಂತರವನ್ನು ಬಳಸುತ್ತಾರೆ. ಬಲದೇವ ನಾಯಕ ಆ ತನಕ ಬೆಳೆದು ಬಂದ ಜಮೀನ್ದಾರಿ ಪದ್ಧತಿಯ ಕೊನೆಯ ಕೊಂಡಿ. ಪ್ರೇಯಸಿಯಂತೆ ಆತನ ಮನಗೆದ್ದು ಪತ್ನಿಯಾದವಳು ಚಾಂದಬೀ 'ಚಾಂದವಿ ಸರಕಾರ' ಕಾದಂಬರಿ, ಸಮಕಾಲೀನತೆಯ ಸವಾಲುಗಳನ್ನು ಬದಲಾಗುವ ಚರಿತ್ರೆಯ ಸಂಕ್ರಮಣ ಸ್ಥಿತಿಯಲ್ಲಿ ಶೋಧಿಸುತ್ತದೆ. ಭೂ ಮಸೂದೆಯ ಕಾಲದ ಅನುಭವದ ಬಗೆಗಿನ ಅಪರೂಪವಾದೊಂದು ಕಥಾನಕವಿದು.