✨ New Arrivals Just Dropped!Explore
ಹೆಣ್ಮಕ್ಳೇ ಸ್ಟ್ರಾಂಗು ಗುರು!
HomeStore

ಹೆಣ್ಮಕ್ಳೇ ಸ್ಟ್ರಾಂಗು ಗುರು!

ಹೆಣ್ಮಕ್ಳೇ ಸ್ಟ್ರಾಂಗು ಗುರು!

ನಡುರಾತ್ರಿಯಲ್ಲಿ ಮಹಿಳೆಯೊಬ್ಬಳು ನಿರ್ಭಯದಿಂದ, ಏಕಾಂಗಿಯಾಗಿ ನಡೆದಾಡಿದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತೆ ಎಂಬುದು ಮಹಾತ್ಮ ಗಾಂಧೀಜಿಯವರ ನುಡಿಗಳು. ಪ್ರಸ್ತುತ ಪುರುಷ ಪ್ರಧಾನ ರಾಷ್ಟ್ರ ಭಾರತದಲ್ಲಿ, ಮಹಿಳೆಯರು ಪುರುಷರಷ್ಟೇ ಸಮಾನವಾಗಿ, ಹಿಂದಿಗಿಂತಲೂ ಇಂದು ಹೆಮ್ಮರವಾಗಿ ಬೆಳೆದು ನಿಂತಿದ್ದಾರೆ. ಗಾಂಧೀಜಿಯವರ ದೂರಾಲೋಚನೆಗೆ ಇಂಬು ಎಂಬಂತೆ ಇಂದು ಜಾಗತಿಕ ಮಟ್ಟದಲ್ಲಿ ಮಹಿಳೆ ರತ್ನವಾಗಿ ಹೊಳೆಯುತ್ತಿದ್ದಾಳೆ.

ಪ್ರಾಚೀನ ಕಾಲದಲ್ಲಿ ಬರೀ ಭೋಗದ ವಸ್ತುವಾಗಿ, ಕ್ರಮೇಣ ಅಡುಗೆ ಮನೆಗೆ ಮೀಸಲಾಗಿ, ತನ್ನ ಸರ್ವಸ್ವವನ್ನೆಲ್ಲಾ ನಾಲ್ಕು ಗೋಡೆಗಳ ನಡುವೆಯೇ ಜೀವಿಸುತ್ತಿದ್ದವಳು ಇಂದು ಆಕಾಶದಲ್ಲಿ ಹಾರಾಡುತ್ತಿದ್ದಾಳೆ. ಗಡಿಯಲ್ಲಿ ಶತ್ರುಗಳ ಜೊತೆ ಕಾದಾಡುತ್ತಿದ್ದಾಳೆ. ಎಲ್ಲಾ ಅಡೆತಡೆಗಳನ್ನು ಮೀರಿ ಶಿಕ್ಷಣ, ಕಲೆ-ಸಾಹಿತ್ಯ, ವಿಜ್ಞಾನ-ತಂತ್ರಜ್ಞಾನ, ಆರ್ಥಿಕ, ಸಾಮಾಜಿಕ, ಉದ್ಯಮ, ಕ್ರೀಡೆ, ಸಮಾಜಸೇವೆ-ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಒಂದಿಷ್ಟು ಮಹಿಳೆಯರು ಛಾಪು ಮೂಡಿಸಿ, ಲಕ್ಷಾಂತರ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದು ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ದ, ನಮ್ಮ ಹೆಮ್ಮೆಯ ಹದಿನಾಲ್ಕು ಸಾಧಕಿಯರ ಕಿರು ಪರಿಚಯ ಇಲ್ಲಿದೆ.

ಸಾಧಕಿಯರನ್ನೇ ಪರಿಚಯಿಸಿರುವುದು ಜಾಗತಿಕ ವಿದ್ಯಮಾನವಾಗಿರುವ ಮಹಿಳಾ ಸಬಲೀಕರಣದ ಮಹತ್ವದ ಮಣಿಹಕ್ಕೆ ನೀಡಿರುವ ಅಪೇಕ್ಷಣೀಯ ಕಾಣಿಕೆ ಎಂದು ಭಾವಿಸಿರುವೆ. ಅವರ ಸಾಧನೆಗಳಲ್ಲಿರುವ ವಿವಿಧತೆ, ವಿಶಿಷ್ಟ ರಂಗಗಳಲ್ಲಿ ಮೂಡಿಸಿರುವ ಛಾಪನ್ನು ಇಲ್ಲಿ ದಾಖಲಿಸಿದ್ದೇನೆ. ಸಾಧಕಿಯರಿಗೆ ಧನ್ಯತೆಯ ಭಾವವನ್ನು ಸೂಚಿಸುವ ಸಲುವಾಗಿ, ಹಾಗೆಯೇ ತರುಣಿಯರು ಏನನ್ನಾದರೂ ಸಿದ್ಧಿಸಿಕೊಳ್ಳಬೇಕೆನ್ನುವ ಮಹತ್ವಾಕಾಂಕ್ಷಿಗಳಿಗೆ ಪ್ರೇರಣೆ, ಮಾರ್ಗದರ್ಶನವನ್ನು ಮಾಡುವಲ್ಲಿ ಈ ಪುಸ್ತಕ ಸಫಲವಾಗುತ್ತದೆ ಎಂದು ನಂಬಿರುವೆ.
$1.62
ಹೆಣ್ಮಕ್ಳೇ ಸ್ಟ್ರಾಂಗು ಗುರು!
$1.62

More Images

ಹೆಣ್ಮಕ್ಳೇ ಸ್ಟ್ರಾಂಗು ಗುರು! - Image 2

ಹೆಣ್ಮಕ್ಳೇ ಸ್ಟ್ರಾಂಗು ಗುರು!

ನಡುರಾತ್ರಿಯಲ್ಲಿ ಮಹಿಳೆಯೊಬ್ಬಳು ನಿರ್ಭಯದಿಂದ, ಏಕಾಂಗಿಯಾಗಿ ನಡೆದಾಡಿದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತೆ ಎಂಬುದು ಮಹಾತ್ಮ ಗಾಂಧೀಜಿಯವರ ನುಡಿಗಳು. ಪ್ರಸ್ತುತ ಪುರುಷ ಪ್ರಧಾನ ರಾಷ್ಟ್ರ ಭಾರತದಲ್ಲಿ, ಮಹಿಳೆಯರು ಪುರುಷರಷ್ಟೇ ಸಮಾನವಾಗಿ, ಹಿಂದಿಗಿಂತಲೂ ಇಂದು ಹೆಮ್ಮರವಾಗಿ ಬೆಳೆದು ನಿಂತಿದ್ದಾರೆ. ಗಾಂಧೀಜಿಯವರ ದೂರಾಲೋಚನೆಗೆ ಇಂಬು ಎಂಬಂತೆ ಇಂದು ಜಾಗತಿಕ ಮಟ್ಟದಲ್ಲಿ ಮಹಿಳೆ ರತ್ನವಾಗಿ ಹೊಳೆಯುತ್ತಿದ್ದಾಳೆ.

ಪ್ರಾಚೀನ ಕಾಲದಲ್ಲಿ ಬರೀ ಭೋಗದ ವಸ್ತುವಾಗಿ, ಕ್ರಮೇಣ ಅಡುಗೆ ಮನೆಗೆ ಮೀಸಲಾಗಿ, ತನ್ನ ಸರ್ವಸ್ವವನ್ನೆಲ್ಲಾ ನಾಲ್ಕು ಗೋಡೆಗಳ ನಡುವೆಯೇ ಜೀವಿಸುತ್ತಿದ್ದವಳು ಇಂದು ಆಕಾಶದಲ್ಲಿ ಹಾರಾಡುತ್ತಿದ್ದಾಳೆ. ಗಡಿಯಲ್ಲಿ ಶತ್ರುಗಳ ಜೊತೆ ಕಾದಾಡುತ್ತಿದ್ದಾಳೆ. ಎಲ್ಲಾ ಅಡೆತಡೆಗಳನ್ನು ಮೀರಿ ಶಿಕ್ಷಣ, ಕಲೆ-ಸಾಹಿತ್ಯ, ವಿಜ್ಞಾನ-ತಂತ್ರಜ್ಞಾನ, ಆರ್ಥಿಕ, ಸಾಮಾಜಿಕ, ಉದ್ಯಮ, ಕ್ರೀಡೆ, ಸಮಾಜಸೇವೆ-ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಒಂದಿಷ್ಟು ಮಹಿಳೆಯರು ಛಾಪು ಮೂಡಿಸಿ, ಲಕ್ಷಾಂತರ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದು ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ದ, ನಮ್ಮ ಹೆಮ್ಮೆಯ ಹದಿನಾಲ್ಕು ಸಾಧಕಿಯರ ಕಿರು ಪರಿಚಯ ಇಲ್ಲಿದೆ.

ಸಾಧಕಿಯರನ್ನೇ ಪರಿಚಯಿಸಿರುವುದು ಜಾಗತಿಕ ವಿದ್ಯಮಾನವಾಗಿರುವ ಮಹಿಳಾ ಸಬಲೀಕರಣದ ಮಹತ್ವದ ಮಣಿಹಕ್ಕೆ ನೀಡಿರುವ ಅಪೇಕ್ಷಣೀಯ ಕಾಣಿಕೆ ಎಂದು ಭಾವಿಸಿರುವೆ. ಅವರ ಸಾಧನೆಗಳಲ್ಲಿರುವ ವಿವಿಧತೆ, ವಿಶಿಷ್ಟ ರಂಗಗಳಲ್ಲಿ ಮೂಡಿಸಿರುವ ಛಾಪನ್ನು ಇಲ್ಲಿ ದಾಖಲಿಸಿದ್ದೇನೆ. ಸಾಧಕಿಯರಿಗೆ ಧನ್ಯತೆಯ ಭಾವವನ್ನು ಸೂಚಿಸುವ ಸಲುವಾಗಿ, ಹಾಗೆಯೇ ತರುಣಿಯರು ಏನನ್ನಾದರೂ ಸಿದ್ಧಿಸಿಕೊಳ್ಳಬೇಕೆನ್ನುವ ಮಹತ್ವಾಕಾಂಕ್ಷಿಗಳಿಗೆ ಪ್ರೇರಣೆ, ಮಾರ್ಗದರ್ಶನವನ್ನು ಮಾಡುವಲ್ಲಿ ಈ ಪುಸ್ತಕ ಸಫಲವಾಗುತ್ತದೆ ಎಂದು ನಂಬಿರುವೆ.

Product Information

Shipping & Returns

Description

ನಡುರಾತ್ರಿಯಲ್ಲಿ ಮಹಿಳೆಯೊಬ್ಬಳು ನಿರ್ಭಯದಿಂದ, ಏಕಾಂಗಿಯಾಗಿ ನಡೆದಾಡಿದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತೆ ಎಂಬುದು ಮಹಾತ್ಮ ಗಾಂಧೀಜಿಯವರ ನುಡಿಗಳು. ಪ್ರಸ್ತುತ ಪುರುಷ ಪ್ರಧಾನ ರಾಷ್ಟ್ರ ಭಾರತದಲ್ಲಿ, ಮಹಿಳೆಯರು ಪುರುಷರಷ್ಟೇ ಸಮಾನವಾಗಿ, ಹಿಂದಿಗಿಂತಲೂ ಇಂದು ಹೆಮ್ಮರವಾಗಿ ಬೆಳೆದು ನಿಂತಿದ್ದಾರೆ. ಗಾಂಧೀಜಿಯವರ ದೂರಾಲೋಚನೆಗೆ ಇಂಬು ಎಂಬಂತೆ ಇಂದು ಜಾಗತಿಕ ಮಟ್ಟದಲ್ಲಿ ಮಹಿಳೆ ರತ್ನವಾಗಿ ಹೊಳೆಯುತ್ತಿದ್ದಾಳೆ.

ಪ್ರಾಚೀನ ಕಾಲದಲ್ಲಿ ಬರೀ ಭೋಗದ ವಸ್ತುವಾಗಿ, ಕ್ರಮೇಣ ಅಡುಗೆ ಮನೆಗೆ ಮೀಸಲಾಗಿ, ತನ್ನ ಸರ್ವಸ್ವವನ್ನೆಲ್ಲಾ ನಾಲ್ಕು ಗೋಡೆಗಳ ನಡುವೆಯೇ ಜೀವಿಸುತ್ತಿದ್ದವಳು ಇಂದು ಆಕಾಶದಲ್ಲಿ ಹಾರಾಡುತ್ತಿದ್ದಾಳೆ. ಗಡಿಯಲ್ಲಿ ಶತ್ರುಗಳ ಜೊತೆ ಕಾದಾಡುತ್ತಿದ್ದಾಳೆ. ಎಲ್ಲಾ ಅಡೆತಡೆಗಳನ್ನು ಮೀರಿ ಶಿಕ್ಷಣ, ಕಲೆ-ಸಾಹಿತ್ಯ, ವಿಜ್ಞಾನ-ತಂತ್ರಜ್ಞಾನ, ಆರ್ಥಿಕ, ಸಾಮಾಜಿಕ, ಉದ್ಯಮ, ಕ್ರೀಡೆ, ಸಮಾಜಸೇವೆ-ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಒಂದಿಷ್ಟು ಮಹಿಳೆಯರು ಛಾಪು ಮೂಡಿಸಿ, ಲಕ್ಷಾಂತರ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದು ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ದ, ನಮ್ಮ ಹೆಮ್ಮೆಯ ಹದಿನಾಲ್ಕು ಸಾಧಕಿಯರ ಕಿರು ಪರಿಚಯ ಇಲ್ಲಿದೆ.

ಸಾಧಕಿಯರನ್ನೇ ಪರಿಚಯಿಸಿರುವುದು ಜಾಗತಿಕ ವಿದ್ಯಮಾನವಾಗಿರುವ ಮಹಿಳಾ ಸಬಲೀಕರಣದ ಮಹತ್ವದ ಮಣಿಹಕ್ಕೆ ನೀಡಿರುವ ಅಪೇಕ್ಷಣೀಯ ಕಾಣಿಕೆ ಎಂದು ಭಾವಿಸಿರುವೆ. ಅವರ ಸಾಧನೆಗಳಲ್ಲಿರುವ ವಿವಿಧತೆ, ವಿಶಿಷ್ಟ ರಂಗಗಳಲ್ಲಿ ಮೂಡಿಸಿರುವ ಛಾಪನ್ನು ಇಲ್ಲಿ ದಾಖಲಿಸಿದ್ದೇನೆ. ಸಾಧಕಿಯರಿಗೆ ಧನ್ಯತೆಯ ಭಾವವನ್ನು ಸೂಚಿಸುವ ಸಲುವಾಗಿ, ಹಾಗೆಯೇ ತರುಣಿಯರು ಏನನ್ನಾದರೂ ಸಿದ್ಧಿಸಿಕೊಳ್ಳಬೇಕೆನ್ನುವ ಮಹತ್ವಾಕಾಂಕ್ಷಿಗಳಿಗೆ ಪ್ರೇರಣೆ, ಮಾರ್ಗದರ್ಶನವನ್ನು ಮಾಡುವಲ್ಲಿ ಈ ಪುಸ್ತಕ ಸಫಲವಾಗುತ್ತದೆ ಎಂದು ನಂಬಿರುವೆ.

You may also like

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

NEW
Thumbnail 1

ರಹಮತ್ ತರೀಕೆರೆ

$0.65

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

NEW
Thumbnail 1

ಏನು ...? ಗಣಿತ ಅಂದ್ರಾ...?

$1.35