✨ New Arrivals Just Dropped!Explore
ಹಿಜಾಬ್
HomeStore

ಹಿಜಾಬ್

ಹಿಜಾಬ್

ವಲಸೆಯೆನ್ನುವುದು ಇಂದು ಜಗತ್ತಿನಾದ್ಯಂತ ಮನುಷ್ಯರನ್ನು ಕಾಡುವ ಮುಖ್ಯವಾದ ಅನುಭವವಾಗಿದೆ. ಹಳ್ಳಿಗಳಿಂದ ನಗರಕ್ಕೆ ನಗರದಿಂದ ನಗರಕ್ಕೆ, ದೇಶದಿಂದ ದೇಶಕ್ಕೆ ಪ್ರತಿನಿತ್ಯ ಲಕ್ಷಾಂತರ ಜನ ಬಗೆಬಗೆಯ ಕಾರಣಗಳಿಗಾಗಿ ವಲಸೆಹೋಗುತ್ತಿದ್ದಾರೆ. ಒಂದೆಡೆಯಿಂದ ಕಿತ್ತು ಇನ್ನೊಂದೆಡೆ ಊರಿಕೊಳ್ಳುವ ಈ ಪ್ರಕ್ರಿಯೆ ಲೋಕದೆಲ್ಲೆಡೆ ಸಂಕಟವನ್ನೂ ಸಂಘರ್ಷವನ್ನೂ ಹುಟ್ಟುಹಾಕಿದೆ. ಜಗತ್ತಿನ ಹಲವಾರು ಮುಖ್ಯ ಲೇಖಕರನ್ನು ಕೆಣಕಿದ. ಅತ್ಯಂತ ಪ್ರಸ್ತುತವಾದ ಈ ವಸ್ತುವನ್ನೆತ್ತಿಕೊಂಡು ಅದನ್ನು ಹಲವು ಕೋನಗಳಿಂದ ಶೋಧಿಸುವ ಮಹತ್ವದ ಕಾದಂಬರಿ 'ಹಿಜಾಬ್'.

ಇಲ್ಲಿ ಆಕಾರ ಪಡೆದಿರುವ ಅನುಭವವು ಕನ್ನಡ ಕಾದಂಬರಿ ಲೋಕವನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿದೆ. ಇಂಥ ಪ್ರಯೋಗಶೀಲತೆಯಿಂದ ಭಾಷೆ ಮತ್ತು ಸಂಸ್ಕೃತಿಯು ತನಗೆ ಅನ್ಯವಾದದ್ದನ್ನು ಗಳಿಸಿಕೊಳ್ಳುತ್ತದೆ. ಕನ್ನಡದ ಮುಖ್ಯ ಬರಹಗಾರರಲ್ಲೊಬ್ಬರಾದ ಗುರುಪ್ರಸಾದ ಕಾಗಿನೆಲೆ ತಮ್ಮ ಉನ್ನತ ಪ್ರತಿಭೆ ಹಾಗೂ ಬರವಣಿಗೆಯ ಕೌಶಲ್ಯಕ್ಕೆ ನಿದರ್ಶನವೆಂಬಂತೆ ಸಹಜವಾಗಿ ಸುಲಲಿತವಾಗಿ ಓದುಗರನ್ನು ಈ ಕಾದಂಬರಿಯ ಹೊಸ ಪ್ರಪಂಚದಲ್ಲಿ ಓಡಾಡಿಸುತ್ತಾರೆ. ಅದನ್ನು ನಮ್ಮ ಸಂವೇದನೆಯ ಭಾಗವಾಗಿಸುತ್ತಾರೆ.

ವಿವೇಕ ಶಾನಭಾಗ

$0.96

Original: $3.19

-70%
ಹಿಜಾಬ್

$3.19

$0.96

More Images

ಹಿಜಾಬ್ - Image 2

ಹಿಜಾಬ್

ವಲಸೆಯೆನ್ನುವುದು ಇಂದು ಜಗತ್ತಿನಾದ್ಯಂತ ಮನುಷ್ಯರನ್ನು ಕಾಡುವ ಮುಖ್ಯವಾದ ಅನುಭವವಾಗಿದೆ. ಹಳ್ಳಿಗಳಿಂದ ನಗರಕ್ಕೆ ನಗರದಿಂದ ನಗರಕ್ಕೆ, ದೇಶದಿಂದ ದೇಶಕ್ಕೆ ಪ್ರತಿನಿತ್ಯ ಲಕ್ಷಾಂತರ ಜನ ಬಗೆಬಗೆಯ ಕಾರಣಗಳಿಗಾಗಿ ವಲಸೆಹೋಗುತ್ತಿದ್ದಾರೆ. ಒಂದೆಡೆಯಿಂದ ಕಿತ್ತು ಇನ್ನೊಂದೆಡೆ ಊರಿಕೊಳ್ಳುವ ಈ ಪ್ರಕ್ರಿಯೆ ಲೋಕದೆಲ್ಲೆಡೆ ಸಂಕಟವನ್ನೂ ಸಂಘರ್ಷವನ್ನೂ ಹುಟ್ಟುಹಾಕಿದೆ. ಜಗತ್ತಿನ ಹಲವಾರು ಮುಖ್ಯ ಲೇಖಕರನ್ನು ಕೆಣಕಿದ. ಅತ್ಯಂತ ಪ್ರಸ್ತುತವಾದ ಈ ವಸ್ತುವನ್ನೆತ್ತಿಕೊಂಡು ಅದನ್ನು ಹಲವು ಕೋನಗಳಿಂದ ಶೋಧಿಸುವ ಮಹತ್ವದ ಕಾದಂಬರಿ 'ಹಿಜಾಬ್'.

ಇಲ್ಲಿ ಆಕಾರ ಪಡೆದಿರುವ ಅನುಭವವು ಕನ್ನಡ ಕಾದಂಬರಿ ಲೋಕವನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿದೆ. ಇಂಥ ಪ್ರಯೋಗಶೀಲತೆಯಿಂದ ಭಾಷೆ ಮತ್ತು ಸಂಸ್ಕೃತಿಯು ತನಗೆ ಅನ್ಯವಾದದ್ದನ್ನು ಗಳಿಸಿಕೊಳ್ಳುತ್ತದೆ. ಕನ್ನಡದ ಮುಖ್ಯ ಬರಹಗಾರರಲ್ಲೊಬ್ಬರಾದ ಗುರುಪ್ರಸಾದ ಕಾಗಿನೆಲೆ ತಮ್ಮ ಉನ್ನತ ಪ್ರತಿಭೆ ಹಾಗೂ ಬರವಣಿಗೆಯ ಕೌಶಲ್ಯಕ್ಕೆ ನಿದರ್ಶನವೆಂಬಂತೆ ಸಹಜವಾಗಿ ಸುಲಲಿತವಾಗಿ ಓದುಗರನ್ನು ಈ ಕಾದಂಬರಿಯ ಹೊಸ ಪ್ರಪಂಚದಲ್ಲಿ ಓಡಾಡಿಸುತ್ತಾರೆ. ಅದನ್ನು ನಮ್ಮ ಸಂವೇದನೆಯ ಭಾಗವಾಗಿಸುತ್ತಾರೆ.

ವಿವೇಕ ಶಾನಭಾಗ

Product Information

Shipping & Returns

Description

ವಲಸೆಯೆನ್ನುವುದು ಇಂದು ಜಗತ್ತಿನಾದ್ಯಂತ ಮನುಷ್ಯರನ್ನು ಕಾಡುವ ಮುಖ್ಯವಾದ ಅನುಭವವಾಗಿದೆ. ಹಳ್ಳಿಗಳಿಂದ ನಗರಕ್ಕೆ ನಗರದಿಂದ ನಗರಕ್ಕೆ, ದೇಶದಿಂದ ದೇಶಕ್ಕೆ ಪ್ರತಿನಿತ್ಯ ಲಕ್ಷಾಂತರ ಜನ ಬಗೆಬಗೆಯ ಕಾರಣಗಳಿಗಾಗಿ ವಲಸೆಹೋಗುತ್ತಿದ್ದಾರೆ. ಒಂದೆಡೆಯಿಂದ ಕಿತ್ತು ಇನ್ನೊಂದೆಡೆ ಊರಿಕೊಳ್ಳುವ ಈ ಪ್ರಕ್ರಿಯೆ ಲೋಕದೆಲ್ಲೆಡೆ ಸಂಕಟವನ್ನೂ ಸಂಘರ್ಷವನ್ನೂ ಹುಟ್ಟುಹಾಕಿದೆ. ಜಗತ್ತಿನ ಹಲವಾರು ಮುಖ್ಯ ಲೇಖಕರನ್ನು ಕೆಣಕಿದ. ಅತ್ಯಂತ ಪ್ರಸ್ತುತವಾದ ಈ ವಸ್ತುವನ್ನೆತ್ತಿಕೊಂಡು ಅದನ್ನು ಹಲವು ಕೋನಗಳಿಂದ ಶೋಧಿಸುವ ಮಹತ್ವದ ಕಾದಂಬರಿ 'ಹಿಜಾಬ್'.

ಇಲ್ಲಿ ಆಕಾರ ಪಡೆದಿರುವ ಅನುಭವವು ಕನ್ನಡ ಕಾದಂಬರಿ ಲೋಕವನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿದೆ. ಇಂಥ ಪ್ರಯೋಗಶೀಲತೆಯಿಂದ ಭಾಷೆ ಮತ್ತು ಸಂಸ್ಕೃತಿಯು ತನಗೆ ಅನ್ಯವಾದದ್ದನ್ನು ಗಳಿಸಿಕೊಳ್ಳುತ್ತದೆ. ಕನ್ನಡದ ಮುಖ್ಯ ಬರಹಗಾರರಲ್ಲೊಬ್ಬರಾದ ಗುರುಪ್ರಸಾದ ಕಾಗಿನೆಲೆ ತಮ್ಮ ಉನ್ನತ ಪ್ರತಿಭೆ ಹಾಗೂ ಬರವಣಿಗೆಯ ಕೌಶಲ್ಯಕ್ಕೆ ನಿದರ್ಶನವೆಂಬಂತೆ ಸಹಜವಾಗಿ ಸುಲಲಿತವಾಗಿ ಓದುಗರನ್ನು ಈ ಕಾದಂಬರಿಯ ಹೊಸ ಪ್ರಪಂಚದಲ್ಲಿ ಓಡಾಡಿಸುತ್ತಾರೆ. ಅದನ್ನು ನಮ್ಮ ಸಂವೇದನೆಯ ಭಾಗವಾಗಿಸುತ್ತಾರೆ.

ವಿವೇಕ ಶಾನಭಾಗ