✨ New Arrivals Just Dropped!Explore
ಹೊಸ ವಿಚಾರಗಳು
HomeStore

ಹೊಸ ವಿಚಾರಗಳು

ಹೊಸ ವಿಚಾರಗಳು

ಕನ್ನಡ ನಾಡು ಕಂಡ ಮಹತ್ವದ ಚಿಂತಕರಲ್ಲಿ ತೇಜಸ್ವಿ ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಅನ್ನುವಂತೆ ತೇಜಸ್ವಿ ಅವರು ತೆರೆದುಕೊಳ್ಳದ, ಮಾತನಾಡದ ವಿಷಯಗಳೇ ಇಲ್ಲ ಅನ್ನಬಹುದು. ಅವರ ಅನೇಕ ಲೇಖನ, ಭಾಷಣ ಮತ್ತು ಸಂದರ್ಶನಗಳನ್ನು ಕಲೆಹಾಕಿ ಹೊರತರಲಾದ ಹೊತ್ತಗೆ ಇದಾಗಿದೆ. ಕನ್ನಡದ ನೆಲ, ಜಲ, ಭಾಷೆ, ಆರ್ಥಿಕತೆ, ಶಿಕ್ಷಣ, ರಾಜಕೀಯ, ಚಳವಳಿ, ಧಾರ್ಮಿಕತೆ, ಪರಿಸರ ಹೀಗೆ ಎಲ್ಲದರ ಬಗ್ಗೆ ತೇಜಸ್ವಿ ಅವರು ಬರೆದ ಅಪರೂಪದ ಲೇಖನಗಳು ಈ ಹೊತ್ತಗೆಯಲ್ಲಿವೆ. ತೇಜಸ್ವಿಯವರ ಸಾರ್ವಜನಿಕ ಬದುಕಿನ ಬಗ್ಗೆ ಹಲವು ಒಳನೋಟಗಳನ್ನು ಹೊಂದಿರುವ ಈ ಪುಸ್ತಕ ಬಹಳ ಇಂದಿಗೂ ಹೆಚ್ಚು ಮಾರಾಟವಾಗುವ ಕೃತಿಗಳಲ್ಲೊಂದಾಗಿದೆ.

$2.58

Original: $8.59

-70%
ಹೊಸ ವಿಚಾರಗಳು

$8.59

$2.58

ಹೊಸ ವಿಚಾರಗಳು

ಕನ್ನಡ ನಾಡು ಕಂಡ ಮಹತ್ವದ ಚಿಂತಕರಲ್ಲಿ ತೇಜಸ್ವಿ ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಅನ್ನುವಂತೆ ತೇಜಸ್ವಿ ಅವರು ತೆರೆದುಕೊಳ್ಳದ, ಮಾತನಾಡದ ವಿಷಯಗಳೇ ಇಲ್ಲ ಅನ್ನಬಹುದು. ಅವರ ಅನೇಕ ಲೇಖನ, ಭಾಷಣ ಮತ್ತು ಸಂದರ್ಶನಗಳನ್ನು ಕಲೆಹಾಕಿ ಹೊರತರಲಾದ ಹೊತ್ತಗೆ ಇದಾಗಿದೆ. ಕನ್ನಡದ ನೆಲ, ಜಲ, ಭಾಷೆ, ಆರ್ಥಿಕತೆ, ಶಿಕ್ಷಣ, ರಾಜಕೀಯ, ಚಳವಳಿ, ಧಾರ್ಮಿಕತೆ, ಪರಿಸರ ಹೀಗೆ ಎಲ್ಲದರ ಬಗ್ಗೆ ತೇಜಸ್ವಿ ಅವರು ಬರೆದ ಅಪರೂಪದ ಲೇಖನಗಳು ಈ ಹೊತ್ತಗೆಯಲ್ಲಿವೆ. ತೇಜಸ್ವಿಯವರ ಸಾರ್ವಜನಿಕ ಬದುಕಿನ ಬಗ್ಗೆ ಹಲವು ಒಳನೋಟಗಳನ್ನು ಹೊಂದಿರುವ ಈ ಪುಸ್ತಕ ಬಹಳ ಇಂದಿಗೂ ಹೆಚ್ಚು ಮಾರಾಟವಾಗುವ ಕೃತಿಗಳಲ್ಲೊಂದಾಗಿದೆ.

Product Information

Shipping & Returns

Description

ಕನ್ನಡ ನಾಡು ಕಂಡ ಮಹತ್ವದ ಚಿಂತಕರಲ್ಲಿ ತೇಜಸ್ವಿ ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಅನ್ನುವಂತೆ ತೇಜಸ್ವಿ ಅವರು ತೆರೆದುಕೊಳ್ಳದ, ಮಾತನಾಡದ ವಿಷಯಗಳೇ ಇಲ್ಲ ಅನ್ನಬಹುದು. ಅವರ ಅನೇಕ ಲೇಖನ, ಭಾಷಣ ಮತ್ತು ಸಂದರ್ಶನಗಳನ್ನು ಕಲೆಹಾಕಿ ಹೊರತರಲಾದ ಹೊತ್ತಗೆ ಇದಾಗಿದೆ. ಕನ್ನಡದ ನೆಲ, ಜಲ, ಭಾಷೆ, ಆರ್ಥಿಕತೆ, ಶಿಕ್ಷಣ, ರಾಜಕೀಯ, ಚಳವಳಿ, ಧಾರ್ಮಿಕತೆ, ಪರಿಸರ ಹೀಗೆ ಎಲ್ಲದರ ಬಗ್ಗೆ ತೇಜಸ್ವಿ ಅವರು ಬರೆದ ಅಪರೂಪದ ಲೇಖನಗಳು ಈ ಹೊತ್ತಗೆಯಲ್ಲಿವೆ. ತೇಜಸ್ವಿಯವರ ಸಾರ್ವಜನಿಕ ಬದುಕಿನ ಬಗ್ಗೆ ಹಲವು ಒಳನೋಟಗಳನ್ನು ಹೊಂದಿರುವ ಈ ಪುಸ್ತಕ ಬಹಳ ಇಂದಿಗೂ ಹೆಚ್ಚು ಮಾರಾಟವಾಗುವ ಕೃತಿಗಳಲ್ಲೊಂದಾಗಿದೆ.