✨ New Arrivals Just Dropped!Explore

ಕನ್ನಡ ಛಂದೋಮೀಮಾಂಸೆ
ವಿ. ವೆಂಕಟಾಚಲ ಶಾಸ್ತ್ರಿಗಳು ಒಬ್ಬ ಮಹತ್ವದ ಕನ್ನಡ ಸಾಹಿತ್ಯ ಪ್ರಕಾರದ ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ, ಹಾಗೂ ಉತ್ಕೃಷ್ಟ ಸಂಪಾದಕರಾಗಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುತ್ತಾ ಬಂದಿದ್ದಾರೆ. ವೆಂಕಟಾಚಲ ಶಾಸ್ತ್ರಿಗಳು, ೨೬ ಆಗಸ್ಟ್, ೧೯೩೩ ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು. ತಂದೆ ವೆಂಕಟಸುಬ್ಬಾಶಾಸ್ತ್ರಿಗಳು ಮತ್ತು ತಾಯಿ ಸುಬ್ಬಮ್ಮನವರು.
$1.73
ಕನ್ನಡ ಛಂದೋಮೀಮಾಂಸೆ—
$1.73
More Images

ಕನ್ನಡ ಛಂದೋಮೀಮಾಂಸೆ
ವಿ. ವೆಂಕಟಾಚಲ ಶಾಸ್ತ್ರಿಗಳು ಒಬ್ಬ ಮಹತ್ವದ ಕನ್ನಡ ಸಾಹಿತ್ಯ ಪ್ರಕಾರದ ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ, ಹಾಗೂ ಉತ್ಕೃಷ್ಟ ಸಂಪಾದಕರಾಗಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುತ್ತಾ ಬಂದಿದ್ದಾರೆ. ವೆಂಕಟಾಚಲ ಶಾಸ್ತ್ರಿಗಳು, ೨೬ ಆಗಸ್ಟ್, ೧೯೩೩ ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು. ತಂದೆ ವೆಂಕಟಸುಬ್ಬಾಶಾಸ್ತ್ರಿಗಳು ಮತ್ತು ತಾಯಿ ಸುಬ್ಬಮ್ಮನವರು.
Product Information
Product Information
Shipping & Returns
Shipping & Returns
Description
ವಿ. ವೆಂಕಟಾಚಲ ಶಾಸ್ತ್ರಿಗಳು ಒಬ್ಬ ಮಹತ್ವದ ಕನ್ನಡ ಸಾಹಿತ್ಯ ಪ್ರಕಾರದ ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ, ಹಾಗೂ ಉತ್ಕೃಷ್ಟ ಸಂಪಾದಕರಾಗಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುತ್ತಾ ಬಂದಿದ್ದಾರೆ. ವೆಂಕಟಾಚಲ ಶಾಸ್ತ್ರಿಗಳು, ೨೬ ಆಗಸ್ಟ್, ೧೯೩೩ ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು. ತಂದೆ ವೆಂಕಟಸುಬ್ಬಾಶಾಸ್ತ್ರಿಗಳು ಮತ್ತು ತಾಯಿ ಸುಬ್ಬಮ್ಮನವರು.











