✨ New Arrivals Just Dropped!Explore
ಇಗೋ ಕನ್ನಡ ಸಾಮಾಜಿಕ ನಿಘಂಟು
HomeStore

ಇಗೋ ಕನ್ನಡ ಸಾಮಾಜಿಕ ನಿಘಂಟು

ಇಗೋ ಕನ್ನಡ ಸಾಮಾಜಿಕ ನಿಘಂಟು

ವಿದ್ಯೆ, ವಿದ್ವತ್ತು, ಸೃಜನಶೀಲ ಪ್ರತಿಭೆ ಮತ್ತು ವಿನಯಗಳಿಂದ ಕೂಡಿದ ಹಳೆಯ ತಲೆಮಾರಿನ ಸಾರಸ್ವತಲೋಕದ ವಿಶಿಷ್ಟ ಮಾದರಿಗೆ ಒಂದು ಜೀವಂತ ನಿದರ್ಶನ ಪ್ರೊ|| ಜಿ. ವೆಂಕಟಸುಬ್ಬಯ್ಯನವರು. ವಂಶವಾಹಿಯಾಗಿ ವಿದ್ವತ್ತನ್ನು ಬಳುವಳಿಯಾಗಿ ಪಡೆದ ವೆಂಕಟಸುಬ್ಬಯ್ಯನವರು ಸ್ವಂತ ಅಧ್ಯಯನ, ಬೋಧನೆ, ಸಂಶೋಧನೆಗಳಿಂದ ಗುಪ್ತಗಾಮಿಯಾಗಿ ರಕ್ತದೊಳಗಿದ್ದ ಈ ಆಜ್ಯವನ್ನು ಹೊತ್ತಿಸಿ, ಪ್ರಜ್ವಲಿಸುವಂತೆ ಮಾಡಿ ಅದನ್ನು ಶಿಖೆಯಲ್ಲಿ 'ವಿದ್ಯಾಲಂಕಾರ'ವಾಗಿ ಮುಡಿದವರು; ಸಾವಿರಾರು ಜನ ಶಿಷ್ಯರಿಗೆ ಸಾಹಿತ್ಯ ಪಿಪಾಸುಗಳಿಗೆ ಜ್ಞಾನ ದೀವಿಗೆಯಾದವರು, ವೆಂಕಟಸುಬ್ಬಯ್ಯನವರ ಪ್ರತಿಭೆಯ ಆಯಾಮಗಳು ಹಲವಾರು. ಈ ಸೃಜನಶೀಲ ಪ್ರತಿಭೆಗೆ ವಿದ್ವತ್ತಿನ ಸ್ಪರ್ಶವೂ ಕೂಡಿದಾಗ ಹಲವಾರು ಕುಡಿಗಳು ಕೊನರಿದವು. ಇಂಥ ಕುಡಿಗಳಲ್ಲಿ ಕನ್ನಡ ನಿಘಂಟು ದಾಂಗುಡಿ ಇಟ್ಟು ಒಂದು ಮಹಾವೃಕ್ಷವಾಗಿಯೇ ಬೆಳೆದು ಇಂದು ಕನ್ನಡಿಗರ ಮನೆಮನೆಗಳಲ್ಲಿ ಬೆಳಗುತ್ತಿದೆ.
$0.89

Original: $2.97

-70%
ಇಗೋ ಕನ್ನಡ ಸಾಮಾಜಿಕ ನಿಘಂಟು

$2.97

$0.89

ಇಗೋ ಕನ್ನಡ ಸಾಮಾಜಿಕ ನಿಘಂಟು

ವಿದ್ಯೆ, ವಿದ್ವತ್ತು, ಸೃಜನಶೀಲ ಪ್ರತಿಭೆ ಮತ್ತು ವಿನಯಗಳಿಂದ ಕೂಡಿದ ಹಳೆಯ ತಲೆಮಾರಿನ ಸಾರಸ್ವತಲೋಕದ ವಿಶಿಷ್ಟ ಮಾದರಿಗೆ ಒಂದು ಜೀವಂತ ನಿದರ್ಶನ ಪ್ರೊ|| ಜಿ. ವೆಂಕಟಸುಬ್ಬಯ್ಯನವರು. ವಂಶವಾಹಿಯಾಗಿ ವಿದ್ವತ್ತನ್ನು ಬಳುವಳಿಯಾಗಿ ಪಡೆದ ವೆಂಕಟಸುಬ್ಬಯ್ಯನವರು ಸ್ವಂತ ಅಧ್ಯಯನ, ಬೋಧನೆ, ಸಂಶೋಧನೆಗಳಿಂದ ಗುಪ್ತಗಾಮಿಯಾಗಿ ರಕ್ತದೊಳಗಿದ್ದ ಈ ಆಜ್ಯವನ್ನು ಹೊತ್ತಿಸಿ, ಪ್ರಜ್ವಲಿಸುವಂತೆ ಮಾಡಿ ಅದನ್ನು ಶಿಖೆಯಲ್ಲಿ 'ವಿದ್ಯಾಲಂಕಾರ'ವಾಗಿ ಮುಡಿದವರು; ಸಾವಿರಾರು ಜನ ಶಿಷ್ಯರಿಗೆ ಸಾಹಿತ್ಯ ಪಿಪಾಸುಗಳಿಗೆ ಜ್ಞಾನ ದೀವಿಗೆಯಾದವರು, ವೆಂಕಟಸುಬ್ಬಯ್ಯನವರ ಪ್ರತಿಭೆಯ ಆಯಾಮಗಳು ಹಲವಾರು. ಈ ಸೃಜನಶೀಲ ಪ್ರತಿಭೆಗೆ ವಿದ್ವತ್ತಿನ ಸ್ಪರ್ಶವೂ ಕೂಡಿದಾಗ ಹಲವಾರು ಕುಡಿಗಳು ಕೊನರಿದವು. ಇಂಥ ಕುಡಿಗಳಲ್ಲಿ ಕನ್ನಡ ನಿಘಂಟು ದಾಂಗುಡಿ ಇಟ್ಟು ಒಂದು ಮಹಾವೃಕ್ಷವಾಗಿಯೇ ಬೆಳೆದು ಇಂದು ಕನ್ನಡಿಗರ ಮನೆಮನೆಗಳಲ್ಲಿ ಬೆಳಗುತ್ತಿದೆ.

Product Information

Shipping & Returns

Description

ವಿದ್ಯೆ, ವಿದ್ವತ್ತು, ಸೃಜನಶೀಲ ಪ್ರತಿಭೆ ಮತ್ತು ವಿನಯಗಳಿಂದ ಕೂಡಿದ ಹಳೆಯ ತಲೆಮಾರಿನ ಸಾರಸ್ವತಲೋಕದ ವಿಶಿಷ್ಟ ಮಾದರಿಗೆ ಒಂದು ಜೀವಂತ ನಿದರ್ಶನ ಪ್ರೊ|| ಜಿ. ವೆಂಕಟಸುಬ್ಬಯ್ಯನವರು. ವಂಶವಾಹಿಯಾಗಿ ವಿದ್ವತ್ತನ್ನು ಬಳುವಳಿಯಾಗಿ ಪಡೆದ ವೆಂಕಟಸುಬ್ಬಯ್ಯನವರು ಸ್ವಂತ ಅಧ್ಯಯನ, ಬೋಧನೆ, ಸಂಶೋಧನೆಗಳಿಂದ ಗುಪ್ತಗಾಮಿಯಾಗಿ ರಕ್ತದೊಳಗಿದ್ದ ಈ ಆಜ್ಯವನ್ನು ಹೊತ್ತಿಸಿ, ಪ್ರಜ್ವಲಿಸುವಂತೆ ಮಾಡಿ ಅದನ್ನು ಶಿಖೆಯಲ್ಲಿ 'ವಿದ್ಯಾಲಂಕಾರ'ವಾಗಿ ಮುಡಿದವರು; ಸಾವಿರಾರು ಜನ ಶಿಷ್ಯರಿಗೆ ಸಾಹಿತ್ಯ ಪಿಪಾಸುಗಳಿಗೆ ಜ್ಞಾನ ದೀವಿಗೆಯಾದವರು, ವೆಂಕಟಸುಬ್ಬಯ್ಯನವರ ಪ್ರತಿಭೆಯ ಆಯಾಮಗಳು ಹಲವಾರು. ಈ ಸೃಜನಶೀಲ ಪ್ರತಿಭೆಗೆ ವಿದ್ವತ್ತಿನ ಸ್ಪರ್ಶವೂ ಕೂಡಿದಾಗ ಹಲವಾರು ಕುಡಿಗಳು ಕೊನರಿದವು. ಇಂಥ ಕುಡಿಗಳಲ್ಲಿ ಕನ್ನಡ ನಿಘಂಟು ದಾಂಗುಡಿ ಇಟ್ಟು ಒಂದು ಮಹಾವೃಕ್ಷವಾಗಿಯೇ ಬೆಳೆದು ಇಂದು ಕನ್ನಡಿಗರ ಮನೆಮನೆಗಳಲ್ಲಿ ಬೆಳಗುತ್ತಿದೆ.