✨ New Arrivals Just Dropped!Explore
ಕನ್ನಡಿಗ ಮರೆವು-ಅರಿವು
HomeStore

ಕನ್ನಡಿಗ ಮರೆವು-ಅರಿವು

ಕನ್ನಡಿಗ ಮರೆವು-ಅರಿವು

ಕನ್ನಡಿಗ ಇಂದು ಕವಲುದಾರಿಯಲ್ಲಿದ್ದಾನೆ. ಹೊರಗಿನ ಅನೇಕ ಸಿದ್ಧಾಂತಗಳ ಗಾಳಿ ಗುದ್ದಾಟದಲ್ಲಿ ತನ್ನ ಇರುವನ್ನೇ ಮರೆತಿರುವ ಆತನನ್ನು ಎಚ್ಚರಿಸಲು, ಕನ್ನಡಿಗರ ಇಂದಿನ ದೊಡ್ಡ ದೊಡ್ಡ ಸವಾಲುಗಳ ಕುರಿತು ಯೋಚನೆಗೆ ಹಚ್ಚುವ ಹೊಸ ಪುಸ್ತಕ ಕನ್ನಡ ಪರ ಚಿಂತಕ, ಬರಹಗಾರ ಆನಂದ ಬರೆದಿದ್ದಾರೆ. ಕನ್ನಡಿಗರ ಇಂದಿನ ತಲ್ಲಣಗಳ ಕುರಿತು ಕಾಳಜಿಯುಳ್ಳ ಪ್ರತಿಯೊಬ್ಬರು ಓದಬೇಕಾದ ಹೊತ್ತಗೆ ಇಲ್ಲಿದೆ.

$1.35
ಕನ್ನಡಿಗ ಮರೆವು-ಅರಿವು
$1.35

ಕನ್ನಡಿಗ ಮರೆವು-ಅರಿವು

ಕನ್ನಡಿಗ ಇಂದು ಕವಲುದಾರಿಯಲ್ಲಿದ್ದಾನೆ. ಹೊರಗಿನ ಅನೇಕ ಸಿದ್ಧಾಂತಗಳ ಗಾಳಿ ಗುದ್ದಾಟದಲ್ಲಿ ತನ್ನ ಇರುವನ್ನೇ ಮರೆತಿರುವ ಆತನನ್ನು ಎಚ್ಚರಿಸಲು, ಕನ್ನಡಿಗರ ಇಂದಿನ ದೊಡ್ಡ ದೊಡ್ಡ ಸವಾಲುಗಳ ಕುರಿತು ಯೋಚನೆಗೆ ಹಚ್ಚುವ ಹೊಸ ಪುಸ್ತಕ ಕನ್ನಡ ಪರ ಚಿಂತಕ, ಬರಹಗಾರ ಆನಂದ ಬರೆದಿದ್ದಾರೆ. ಕನ್ನಡಿಗರ ಇಂದಿನ ತಲ್ಲಣಗಳ ಕುರಿತು ಕಾಳಜಿಯುಳ್ಳ ಪ್ರತಿಯೊಬ್ಬರು ಓದಬೇಕಾದ ಹೊತ್ತಗೆ ಇಲ್ಲಿದೆ.

Product Information

Shipping & Returns

Description

ಕನ್ನಡಿಗ ಇಂದು ಕವಲುದಾರಿಯಲ್ಲಿದ್ದಾನೆ. ಹೊರಗಿನ ಅನೇಕ ಸಿದ್ಧಾಂತಗಳ ಗಾಳಿ ಗುದ್ದಾಟದಲ್ಲಿ ತನ್ನ ಇರುವನ್ನೇ ಮರೆತಿರುವ ಆತನನ್ನು ಎಚ್ಚರಿಸಲು, ಕನ್ನಡಿಗರ ಇಂದಿನ ದೊಡ್ಡ ದೊಡ್ಡ ಸವಾಲುಗಳ ಕುರಿತು ಯೋಚನೆಗೆ ಹಚ್ಚುವ ಹೊಸ ಪುಸ್ತಕ ಕನ್ನಡ ಪರ ಚಿಂತಕ, ಬರಹಗಾರ ಆನಂದ ಬರೆದಿದ್ದಾರೆ. ಕನ್ನಡಿಗರ ಇಂದಿನ ತಲ್ಲಣಗಳ ಕುರಿತು ಕಾಳಜಿಯುಳ್ಳ ಪ್ರತಿಯೊಬ್ಬರು ಓದಬೇಕಾದ ಹೊತ್ತಗೆ ಇಲ್ಲಿದೆ.