✨ New Arrivals Just Dropped!Explore
ಕಿನೊ ಮತ್ತು ಇತರ ಕತೆಗಳು
HomeStore

ಕಿನೊ ಮತ್ತು ಇತರ ಕತೆಗಳು

ಕಿನೊ ಮತ್ತು ಇತರ ಕತೆಗಳು

ಜಪಾನ್ ಆರ್ಥಿಕವಾಗಿ ಬಂಡವಾಳಶಾಹಿಯಾಗಿ ಶರವೇಗದಲ್ಲಿ ಮುಂದುವರಿಯುತ್ತಾ ಹೋದಂತೆಲ್ಲ, ನಗರೀಕರಣವೂ ತೀವ್ರವಾಗಿ, ನಗರೀಕರಣದ ಬಳುವಳಗಳಾದ urban alienation, ರಾಜಕಾರಣದ ಕಡೆಗಿನ ನಿರಾಸಕ್ತಿ, ಧಾರ್ಮಿಕ ಆಧ್ಯಾತ್ಮದ ಅನುಪಸ್ಥಿತಿಯಲ್ಲಿ ತನ್ನ ಸಹ ಜೀವಿಗಳ ಜತೆ ಹೊಸ ಸಂಬಂಧಗಳ ಹುಡುಕಾಟದಲ್ಲಿ ನಿರತವಾಗಿರುವ ಪಾತ್ರಗಳು ಮುರಕಮಿ ಕತೆಗಳಲ್ಲಿ ಯಥೇಚ್ಛವಾಗಿ ಕಾಣಸಿಗುತ್ತವೆ. ಕೈಗಾರೀಕರಣಗೊಂಡ ನಂತರದ ಸಮಾಜವೊಂದರ ಎಲ್ಲಾ ಗುಣಲಕ್ಷಣಗಳು, ಸಾಮಾಜಿಕ ಬಿಕ್ಕಟ್ಟುಗಳು ಈ ಕತೆಗಳ ಜೀವಾಳ.

1990ರ ನಂತರದಲ್ಲಿ ಜರುಗಿದ ಬಾಬ್ರಿ ಮಸೀದಿ ಕೆಡವಿದ ಘಟನೆ, ಬಳಿಕ ಗ್ಯಾಟ್ ಒಪ್ಪಂದಕ್ಕೆ ಸಹಿ ಹಾಕಿ ಆರ್ಥಿಕ ಉದಾರೀಕರಣಕ್ಕೆ ತೆರೆದುಕೊಂಡ ನಂತರ ಜರುಗಿದ ವಿದ್ಯಮಾನಗಳು ಭಾರತವು ದೊಡ್ಡ ತಿರುವು ಕಾಣಲು ಕಾರಣವಾಯಿತು. ಆರ್ಥಿಕ ಉದಾರೀಕಣ ನೀತಿಯಿಂದ ಸೃಷ್ಟಿಯಾದ ಮೇಲ್ಮಧ್ಯಮ ವರ್ಗ, ನೆಲಮಟ್ಟದ ರಾಜಕೀಯದಿಂದ ಸಂಪೂರ್ಣ ವಿಮುಖವಾಗಿ, ತಮ್ಮದೇ ವೈಯಕ್ತಿಕ ಆಸಕ್ತಿಗಳಲ್ಲಿ ಕಳೆದುಹೋದವು. ಈ ವಿದ್ಯಮಾನಗಳನ್ನು 70-80ರ ದಶಕದ ಜಪಾನಿನಲ್ಲಿ ಉಂಟಾದ ಪಲ್ಲಟಗಳಿಗೆ ಒಂದು ಮಟ್ಟದಲ್ಲಿ ಸಮಾನಾಂತರವಾಗಿಯೂ ನೋಡಬಹುದು. 

-ಮಂಜುನಾಥ ಚಾರ್ವಾಕ
$0.57

Original: $1.89

-70%
ಕಿನೊ ಮತ್ತು ಇತರ ಕತೆಗಳು

$1.89

$0.57

ಕಿನೊ ಮತ್ತು ಇತರ ಕತೆಗಳು

ಜಪಾನ್ ಆರ್ಥಿಕವಾಗಿ ಬಂಡವಾಳಶಾಹಿಯಾಗಿ ಶರವೇಗದಲ್ಲಿ ಮುಂದುವರಿಯುತ್ತಾ ಹೋದಂತೆಲ್ಲ, ನಗರೀಕರಣವೂ ತೀವ್ರವಾಗಿ, ನಗರೀಕರಣದ ಬಳುವಳಗಳಾದ urban alienation, ರಾಜಕಾರಣದ ಕಡೆಗಿನ ನಿರಾಸಕ್ತಿ, ಧಾರ್ಮಿಕ ಆಧ್ಯಾತ್ಮದ ಅನುಪಸ್ಥಿತಿಯಲ್ಲಿ ತನ್ನ ಸಹ ಜೀವಿಗಳ ಜತೆ ಹೊಸ ಸಂಬಂಧಗಳ ಹುಡುಕಾಟದಲ್ಲಿ ನಿರತವಾಗಿರುವ ಪಾತ್ರಗಳು ಮುರಕಮಿ ಕತೆಗಳಲ್ಲಿ ಯಥೇಚ್ಛವಾಗಿ ಕಾಣಸಿಗುತ್ತವೆ. ಕೈಗಾರೀಕರಣಗೊಂಡ ನಂತರದ ಸಮಾಜವೊಂದರ ಎಲ್ಲಾ ಗುಣಲಕ್ಷಣಗಳು, ಸಾಮಾಜಿಕ ಬಿಕ್ಕಟ್ಟುಗಳು ಈ ಕತೆಗಳ ಜೀವಾಳ.

1990ರ ನಂತರದಲ್ಲಿ ಜರುಗಿದ ಬಾಬ್ರಿ ಮಸೀದಿ ಕೆಡವಿದ ಘಟನೆ, ಬಳಿಕ ಗ್ಯಾಟ್ ಒಪ್ಪಂದಕ್ಕೆ ಸಹಿ ಹಾಕಿ ಆರ್ಥಿಕ ಉದಾರೀಕರಣಕ್ಕೆ ತೆರೆದುಕೊಂಡ ನಂತರ ಜರುಗಿದ ವಿದ್ಯಮಾನಗಳು ಭಾರತವು ದೊಡ್ಡ ತಿರುವು ಕಾಣಲು ಕಾರಣವಾಯಿತು. ಆರ್ಥಿಕ ಉದಾರೀಕಣ ನೀತಿಯಿಂದ ಸೃಷ್ಟಿಯಾದ ಮೇಲ್ಮಧ್ಯಮ ವರ್ಗ, ನೆಲಮಟ್ಟದ ರಾಜಕೀಯದಿಂದ ಸಂಪೂರ್ಣ ವಿಮುಖವಾಗಿ, ತಮ್ಮದೇ ವೈಯಕ್ತಿಕ ಆಸಕ್ತಿಗಳಲ್ಲಿ ಕಳೆದುಹೋದವು. ಈ ವಿದ್ಯಮಾನಗಳನ್ನು 70-80ರ ದಶಕದ ಜಪಾನಿನಲ್ಲಿ ಉಂಟಾದ ಪಲ್ಲಟಗಳಿಗೆ ಒಂದು ಮಟ್ಟದಲ್ಲಿ ಸಮಾನಾಂತರವಾಗಿಯೂ ನೋಡಬಹುದು. 

-ಮಂಜುನಾಥ ಚಾರ್ವಾಕ

Product Information

Shipping & Returns

Description

ಜಪಾನ್ ಆರ್ಥಿಕವಾಗಿ ಬಂಡವಾಳಶಾಹಿಯಾಗಿ ಶರವೇಗದಲ್ಲಿ ಮುಂದುವರಿಯುತ್ತಾ ಹೋದಂತೆಲ್ಲ, ನಗರೀಕರಣವೂ ತೀವ್ರವಾಗಿ, ನಗರೀಕರಣದ ಬಳುವಳಗಳಾದ urban alienation, ರಾಜಕಾರಣದ ಕಡೆಗಿನ ನಿರಾಸಕ್ತಿ, ಧಾರ್ಮಿಕ ಆಧ್ಯಾತ್ಮದ ಅನುಪಸ್ಥಿತಿಯಲ್ಲಿ ತನ್ನ ಸಹ ಜೀವಿಗಳ ಜತೆ ಹೊಸ ಸಂಬಂಧಗಳ ಹುಡುಕಾಟದಲ್ಲಿ ನಿರತವಾಗಿರುವ ಪಾತ್ರಗಳು ಮುರಕಮಿ ಕತೆಗಳಲ್ಲಿ ಯಥೇಚ್ಛವಾಗಿ ಕಾಣಸಿಗುತ್ತವೆ. ಕೈಗಾರೀಕರಣಗೊಂಡ ನಂತರದ ಸಮಾಜವೊಂದರ ಎಲ್ಲಾ ಗುಣಲಕ್ಷಣಗಳು, ಸಾಮಾಜಿಕ ಬಿಕ್ಕಟ್ಟುಗಳು ಈ ಕತೆಗಳ ಜೀವಾಳ.

1990ರ ನಂತರದಲ್ಲಿ ಜರುಗಿದ ಬಾಬ್ರಿ ಮಸೀದಿ ಕೆಡವಿದ ಘಟನೆ, ಬಳಿಕ ಗ್ಯಾಟ್ ಒಪ್ಪಂದಕ್ಕೆ ಸಹಿ ಹಾಕಿ ಆರ್ಥಿಕ ಉದಾರೀಕರಣಕ್ಕೆ ತೆರೆದುಕೊಂಡ ನಂತರ ಜರುಗಿದ ವಿದ್ಯಮಾನಗಳು ಭಾರತವು ದೊಡ್ಡ ತಿರುವು ಕಾಣಲು ಕಾರಣವಾಯಿತು. ಆರ್ಥಿಕ ಉದಾರೀಕಣ ನೀತಿಯಿಂದ ಸೃಷ್ಟಿಯಾದ ಮೇಲ್ಮಧ್ಯಮ ವರ್ಗ, ನೆಲಮಟ್ಟದ ರಾಜಕೀಯದಿಂದ ಸಂಪೂರ್ಣ ವಿಮುಖವಾಗಿ, ತಮ್ಮದೇ ವೈಯಕ್ತಿಕ ಆಸಕ್ತಿಗಳಲ್ಲಿ ಕಳೆದುಹೋದವು. ಈ ವಿದ್ಯಮಾನಗಳನ್ನು 70-80ರ ದಶಕದ ಜಪಾನಿನಲ್ಲಿ ಉಂಟಾದ ಪಲ್ಲಟಗಳಿಗೆ ಒಂದು ಮಟ್ಟದಲ್ಲಿ ಸಮಾನಾಂತರವಾಗಿಯೂ ನೋಡಬಹುದು. 

-ಮಂಜುನಾಥ ಚಾರ್ವಾಕ

You may also like

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

NEW
Thumbnail 1

ರಹಮತ್ ತರೀಕೆರೆ

$0.65

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

NEW
Thumbnail 1

ಏನು ...? ಗಣಿತ ಅಂದ್ರಾ...?

$1.35