✨ New Arrivals Just Dropped!Explore
ಕುಚುಕು
HomeStore

ಕುಚುಕು

ಕುಚುಕು

ಪೌಝಿಯಾ ಸಲೀಂರವರ 'ಕುಚುಕು' ಕಥೆ ಹೆಸರಿನಲ್ಲಿಯೇ ಇದೆ. ಸ್ನೇಹಿತರ ಸಾಲುಗಳಲ್ಲಿ ಭಾವನೆಗಳ ಜೊತೆ ಉಕ್ಕಿದ, ಅನುಮಾನದ ನೆರಳಿನಲ್ಲಿ ಮನಸ್ಸನ್ನು ಚಂಚಲಿಸುವ ಗೋಡೆಗಳಿಗೆ ಕಡಿವಾಣ ಹಾಕದೆ ಬದುಕನ್ನು ಬರಡುಮಾಡಿಕೊಳ್ಳುವುದರ ಜೊತೆಗೆ ಮನಸನ್ನು ಮೌನವಾಗುವ ಪ್ರಶ್ನೆಗಳಾಗಿ ಉಳಿದುಕೊಂಡಿರುತ್ತವೆ. ಈ ಕಥೆಯಲ್ಲಿ ಬರುವ ಸನ್ನಿವೇಶಗಳು ಹೃದಯದ ಅಂತರಂಗಕ್ಕೆ ಹೋಗಿ ಬಡಿಯುವ ಅಲೆಗಳಂತಿವೆ. ಓದುಗರ ಮನಸ್ಸಿನಲ್ಲಿ ಹಾಗೇ ಉಳಿದು ಬಿಡುವ ಪಾತ್ರಗಳು ಯೋಚನೆ ಮಾಡದೆ ತೆಗೆದುಕೊಂಡ ನಿರ್ಧಾರ ಅಂತ್ಯದ ದಾರಿಗೆ ಹತ್ತಿರ... ಮೋಸದ ಪ್ರೀತಿಯ ಬಲೆಯಲ್ಲಿ ಬೀಳುವ ಮೊದಲು ಸಾವಿರ ಬಾರಿ ಯೋಚಿಸುವ ಅಗತ್ಯ ಪ್ರತಿಯೊಬ್ಬರಿಗೂ ಬೇಕು. ಈಗಿನ ಪ್ರಪಂಚಕ್ಕೆ ಇದು ತುಂಬಾ ಹತ್ತಿರವಾದ ಕಥೆ ಎಂದರೂ ತಪ್ಪಾಗಲಾರದು.

ಇಂಥದೊಂದು ಪಯಣದಲಿ ಕಥೆಗಾರರ ಪ್ರಯಾಣ ಇನ್ನೂ ಹೆಚ್ಚೆಚ್ಚು ದಾರಿಯಲಿ ಸುಗಮವಾಗಿ ಸಾಗಲಿ. ಅವರ ಬರಹದ ಕ್ಷೇತ್ರದಲ್ಲಿ ಸಮುದ್ರದ ಆಳಕ್ಕೆ ಇಳಿದು ಅವರ ಪಯಣದಲ್ಲಿ ಬರಹದ ದಿಕ್ಕು ಬದಲಾಯಿಸುವ ಅದೃಷ್ಟ ಸಿಗಲಿ ಎಂದು ಶುಭ ಹಾರೈಸುತ್ತೇನೆ...


ದಿವ್ಯ ದೇವೇಂದ್ರ

ಬರಹಗಾರರು

$0.55

Original: $1.84

-70%
ಕುಚುಕು

$1.84

$0.55

More Images

ಕುಚುಕು - Image 2

ಕುಚುಕು

ಪೌಝಿಯಾ ಸಲೀಂರವರ 'ಕುಚುಕು' ಕಥೆ ಹೆಸರಿನಲ್ಲಿಯೇ ಇದೆ. ಸ್ನೇಹಿತರ ಸಾಲುಗಳಲ್ಲಿ ಭಾವನೆಗಳ ಜೊತೆ ಉಕ್ಕಿದ, ಅನುಮಾನದ ನೆರಳಿನಲ್ಲಿ ಮನಸ್ಸನ್ನು ಚಂಚಲಿಸುವ ಗೋಡೆಗಳಿಗೆ ಕಡಿವಾಣ ಹಾಕದೆ ಬದುಕನ್ನು ಬರಡುಮಾಡಿಕೊಳ್ಳುವುದರ ಜೊತೆಗೆ ಮನಸನ್ನು ಮೌನವಾಗುವ ಪ್ರಶ್ನೆಗಳಾಗಿ ಉಳಿದುಕೊಂಡಿರುತ್ತವೆ. ಈ ಕಥೆಯಲ್ಲಿ ಬರುವ ಸನ್ನಿವೇಶಗಳು ಹೃದಯದ ಅಂತರಂಗಕ್ಕೆ ಹೋಗಿ ಬಡಿಯುವ ಅಲೆಗಳಂತಿವೆ. ಓದುಗರ ಮನಸ್ಸಿನಲ್ಲಿ ಹಾಗೇ ಉಳಿದು ಬಿಡುವ ಪಾತ್ರಗಳು ಯೋಚನೆ ಮಾಡದೆ ತೆಗೆದುಕೊಂಡ ನಿರ್ಧಾರ ಅಂತ್ಯದ ದಾರಿಗೆ ಹತ್ತಿರ... ಮೋಸದ ಪ್ರೀತಿಯ ಬಲೆಯಲ್ಲಿ ಬೀಳುವ ಮೊದಲು ಸಾವಿರ ಬಾರಿ ಯೋಚಿಸುವ ಅಗತ್ಯ ಪ್ರತಿಯೊಬ್ಬರಿಗೂ ಬೇಕು. ಈಗಿನ ಪ್ರಪಂಚಕ್ಕೆ ಇದು ತುಂಬಾ ಹತ್ತಿರವಾದ ಕಥೆ ಎಂದರೂ ತಪ್ಪಾಗಲಾರದು.

ಇಂಥದೊಂದು ಪಯಣದಲಿ ಕಥೆಗಾರರ ಪ್ರಯಾಣ ಇನ್ನೂ ಹೆಚ್ಚೆಚ್ಚು ದಾರಿಯಲಿ ಸುಗಮವಾಗಿ ಸಾಗಲಿ. ಅವರ ಬರಹದ ಕ್ಷೇತ್ರದಲ್ಲಿ ಸಮುದ್ರದ ಆಳಕ್ಕೆ ಇಳಿದು ಅವರ ಪಯಣದಲ್ಲಿ ಬರಹದ ದಿಕ್ಕು ಬದಲಾಯಿಸುವ ಅದೃಷ್ಟ ಸಿಗಲಿ ಎಂದು ಶುಭ ಹಾರೈಸುತ್ತೇನೆ...


ದಿವ್ಯ ದೇವೇಂದ್ರ

ಬರಹಗಾರರು

Product Information

Shipping & Returns

Description

ಪೌಝಿಯಾ ಸಲೀಂರವರ 'ಕುಚುಕು' ಕಥೆ ಹೆಸರಿನಲ್ಲಿಯೇ ಇದೆ. ಸ್ನೇಹಿತರ ಸಾಲುಗಳಲ್ಲಿ ಭಾವನೆಗಳ ಜೊತೆ ಉಕ್ಕಿದ, ಅನುಮಾನದ ನೆರಳಿನಲ್ಲಿ ಮನಸ್ಸನ್ನು ಚಂಚಲಿಸುವ ಗೋಡೆಗಳಿಗೆ ಕಡಿವಾಣ ಹಾಕದೆ ಬದುಕನ್ನು ಬರಡುಮಾಡಿಕೊಳ್ಳುವುದರ ಜೊತೆಗೆ ಮನಸನ್ನು ಮೌನವಾಗುವ ಪ್ರಶ್ನೆಗಳಾಗಿ ಉಳಿದುಕೊಂಡಿರುತ್ತವೆ. ಈ ಕಥೆಯಲ್ಲಿ ಬರುವ ಸನ್ನಿವೇಶಗಳು ಹೃದಯದ ಅಂತರಂಗಕ್ಕೆ ಹೋಗಿ ಬಡಿಯುವ ಅಲೆಗಳಂತಿವೆ. ಓದುಗರ ಮನಸ್ಸಿನಲ್ಲಿ ಹಾಗೇ ಉಳಿದು ಬಿಡುವ ಪಾತ್ರಗಳು ಯೋಚನೆ ಮಾಡದೆ ತೆಗೆದುಕೊಂಡ ನಿರ್ಧಾರ ಅಂತ್ಯದ ದಾರಿಗೆ ಹತ್ತಿರ... ಮೋಸದ ಪ್ರೀತಿಯ ಬಲೆಯಲ್ಲಿ ಬೀಳುವ ಮೊದಲು ಸಾವಿರ ಬಾರಿ ಯೋಚಿಸುವ ಅಗತ್ಯ ಪ್ರತಿಯೊಬ್ಬರಿಗೂ ಬೇಕು. ಈಗಿನ ಪ್ರಪಂಚಕ್ಕೆ ಇದು ತುಂಬಾ ಹತ್ತಿರವಾದ ಕಥೆ ಎಂದರೂ ತಪ್ಪಾಗಲಾರದು.

ಇಂಥದೊಂದು ಪಯಣದಲಿ ಕಥೆಗಾರರ ಪ್ರಯಾಣ ಇನ್ನೂ ಹೆಚ್ಚೆಚ್ಚು ದಾರಿಯಲಿ ಸುಗಮವಾಗಿ ಸಾಗಲಿ. ಅವರ ಬರಹದ ಕ್ಷೇತ್ರದಲ್ಲಿ ಸಮುದ್ರದ ಆಳಕ್ಕೆ ಇಳಿದು ಅವರ ಪಯಣದಲ್ಲಿ ಬರಹದ ದಿಕ್ಕು ಬದಲಾಯಿಸುವ ಅದೃಷ್ಟ ಸಿಗಲಿ ಎಂದು ಶುಭ ಹಾರೈಸುತ್ತೇನೆ...


ದಿವ್ಯ ದೇವೇಂದ್ರ

ಬರಹಗಾರರು