✨ New Arrivals Just Dropped!Explore
ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?
HomeStore

ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?

ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?

ಇದು ಜನಾರ್ದನ ಭಟ್ ಅವರ ವಿನೂತನ ಪ್ರತಿಮಾತ್ಮಕ ಕಾದಂಬರಿ. ಮೇಧಾವಿ ವಿದ್ವಾಂಸನೊಬ್ಬನ ವಿಶಿಷ್ಟ ಜೀವನ ದರ್ಶನ ಮತ್ತು ಸಾಧನೆಯ ಅನಾವರಣದ ಜತೆ ಜತೆಗೆ ಅಂದಿನ ಐತಿಹಾಸಿಕ ಸಾಂಸ್ಕೃತಿಕ ಪರಿಪ್ರೇಕ್ಷೆ ಈ ಕಾದಂಬರಿಯಲ್ಲಿ ರೋಚಕವಾಗಿ ಮೂಡಿಬಂದಿದೆ.

-ಪ್ರೊ. ಜಿ. ಎನ್. ಉಪಾಧ್ಯ
ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ

ಸಾಂಸ್ಕೃತಿಕ-ಐತಿಹಾಸಿಕ ಕಥನದ ನಿರೂಪಣೆಗೆ ವಾಸ್ತವದ ನೆಲೆಗಟ್ಟಿನ ಮಾರ್ಗವೊಂದನ್ನು ಈ ಕಾದಂಬರಿಯಲ್ಲಿ ಡಾ. ಬಿ. ಜನಾರ್ದನ ಭಟ್ಟರು ಕಂಡುಕೊಂಡಿದ್ದಾರೆ.

-ಡಾ. ರವಿಶಂಕರ ಜಿ. ಕೆ.
ಕನ್ನಡ ಉಪನ್ಯಾಸಕರು. ವಿಮರ್ಶಕರು

ಈ ನವೀನ ತಂತ್ರದ ಕಾದಂಬರಿ ಮನೆಯೊಡೆಯ ಮತ್ತು ದೇಹ ಆತ್ಮಗಳ ರೂಪಕಗಳ ಮೂಲಕ ಅನಾವರಣಗೊಳ್ಳುತ್ತದೆ. ಬಸವಣ್ಣನವರು ಅಂತರಂಗದ ಭಕ್ತಿಯನ್ನು ನಿಕಷಕ್ಕೆ ಒಡ್ಡುವಾಗ ಹೇಳಿದ ವಚನವೊಂದರ ಸಾಲು ಈ ಕಾದಂಬರಿಯ ಶೀರ್ಷಿಕೆ. ದೇಹಾತೀತವಾಗಿ ಆತ್ಮದ ಸ್ವರೂಪದಲ್ಲಿರುವ ಉಡುಪರ ದೇಹ ಎಂಬ ಮನೆಯ ಮತ್ತು ಅವರ ಭೌತಿಕ ಸ್ವರೂಪದ ಮನೆಯ ಶೋಧನೆಯ ಸುತ್ತ ನಡೆಯುವ ಕಥಾಹಂದರದ ಈ ಕಾದಂಬರಿ ಜನಾರ್ದನ ಭಟ್ಟರ ಕಾದಂಬರಿ ಜೀವನಕ್ಕೆ ಹೊಸ ತಿರುವು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ.

-ಟಿ. ಎ. ಎನ್. ಖಂಡಿಗೆ
ಲೇಖಕರು, ವಿಮರ್ಶಕರು

$1.89
ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?
$1.89

More Images

ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ? - Image 2

ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?

ಇದು ಜನಾರ್ದನ ಭಟ್ ಅವರ ವಿನೂತನ ಪ್ರತಿಮಾತ್ಮಕ ಕಾದಂಬರಿ. ಮೇಧಾವಿ ವಿದ್ವಾಂಸನೊಬ್ಬನ ವಿಶಿಷ್ಟ ಜೀವನ ದರ್ಶನ ಮತ್ತು ಸಾಧನೆಯ ಅನಾವರಣದ ಜತೆ ಜತೆಗೆ ಅಂದಿನ ಐತಿಹಾಸಿಕ ಸಾಂಸ್ಕೃತಿಕ ಪರಿಪ್ರೇಕ್ಷೆ ಈ ಕಾದಂಬರಿಯಲ್ಲಿ ರೋಚಕವಾಗಿ ಮೂಡಿಬಂದಿದೆ.

-ಪ್ರೊ. ಜಿ. ಎನ್. ಉಪಾಧ್ಯ
ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ

ಸಾಂಸ್ಕೃತಿಕ-ಐತಿಹಾಸಿಕ ಕಥನದ ನಿರೂಪಣೆಗೆ ವಾಸ್ತವದ ನೆಲೆಗಟ್ಟಿನ ಮಾರ್ಗವೊಂದನ್ನು ಈ ಕಾದಂಬರಿಯಲ್ಲಿ ಡಾ. ಬಿ. ಜನಾರ್ದನ ಭಟ್ಟರು ಕಂಡುಕೊಂಡಿದ್ದಾರೆ.

-ಡಾ. ರವಿಶಂಕರ ಜಿ. ಕೆ.
ಕನ್ನಡ ಉಪನ್ಯಾಸಕರು. ವಿಮರ್ಶಕರು

ಈ ನವೀನ ತಂತ್ರದ ಕಾದಂಬರಿ ಮನೆಯೊಡೆಯ ಮತ್ತು ದೇಹ ಆತ್ಮಗಳ ರೂಪಕಗಳ ಮೂಲಕ ಅನಾವರಣಗೊಳ್ಳುತ್ತದೆ. ಬಸವಣ್ಣನವರು ಅಂತರಂಗದ ಭಕ್ತಿಯನ್ನು ನಿಕಷಕ್ಕೆ ಒಡ್ಡುವಾಗ ಹೇಳಿದ ವಚನವೊಂದರ ಸಾಲು ಈ ಕಾದಂಬರಿಯ ಶೀರ್ಷಿಕೆ. ದೇಹಾತೀತವಾಗಿ ಆತ್ಮದ ಸ್ವರೂಪದಲ್ಲಿರುವ ಉಡುಪರ ದೇಹ ಎಂಬ ಮನೆಯ ಮತ್ತು ಅವರ ಭೌತಿಕ ಸ್ವರೂಪದ ಮನೆಯ ಶೋಧನೆಯ ಸುತ್ತ ನಡೆಯುವ ಕಥಾಹಂದರದ ಈ ಕಾದಂಬರಿ ಜನಾರ್ದನ ಭಟ್ಟರ ಕಾದಂಬರಿ ಜೀವನಕ್ಕೆ ಹೊಸ ತಿರುವು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ.

-ಟಿ. ಎ. ಎನ್. ಖಂಡಿಗೆ
ಲೇಖಕರು, ವಿಮರ್ಶಕರು

Product Information

Shipping & Returns

Description

ಇದು ಜನಾರ್ದನ ಭಟ್ ಅವರ ವಿನೂತನ ಪ್ರತಿಮಾತ್ಮಕ ಕಾದಂಬರಿ. ಮೇಧಾವಿ ವಿದ್ವಾಂಸನೊಬ್ಬನ ವಿಶಿಷ್ಟ ಜೀವನ ದರ್ಶನ ಮತ್ತು ಸಾಧನೆಯ ಅನಾವರಣದ ಜತೆ ಜತೆಗೆ ಅಂದಿನ ಐತಿಹಾಸಿಕ ಸಾಂಸ್ಕೃತಿಕ ಪರಿಪ್ರೇಕ್ಷೆ ಈ ಕಾದಂಬರಿಯಲ್ಲಿ ರೋಚಕವಾಗಿ ಮೂಡಿಬಂದಿದೆ.

-ಪ್ರೊ. ಜಿ. ಎನ್. ಉಪಾಧ್ಯ
ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ

ಸಾಂಸ್ಕೃತಿಕ-ಐತಿಹಾಸಿಕ ಕಥನದ ನಿರೂಪಣೆಗೆ ವಾಸ್ತವದ ನೆಲೆಗಟ್ಟಿನ ಮಾರ್ಗವೊಂದನ್ನು ಈ ಕಾದಂಬರಿಯಲ್ಲಿ ಡಾ. ಬಿ. ಜನಾರ್ದನ ಭಟ್ಟರು ಕಂಡುಕೊಂಡಿದ್ದಾರೆ.

-ಡಾ. ರವಿಶಂಕರ ಜಿ. ಕೆ.
ಕನ್ನಡ ಉಪನ್ಯಾಸಕರು. ವಿಮರ್ಶಕರು

ಈ ನವೀನ ತಂತ್ರದ ಕಾದಂಬರಿ ಮನೆಯೊಡೆಯ ಮತ್ತು ದೇಹ ಆತ್ಮಗಳ ರೂಪಕಗಳ ಮೂಲಕ ಅನಾವರಣಗೊಳ್ಳುತ್ತದೆ. ಬಸವಣ್ಣನವರು ಅಂತರಂಗದ ಭಕ್ತಿಯನ್ನು ನಿಕಷಕ್ಕೆ ಒಡ್ಡುವಾಗ ಹೇಳಿದ ವಚನವೊಂದರ ಸಾಲು ಈ ಕಾದಂಬರಿಯ ಶೀರ್ಷಿಕೆ. ದೇಹಾತೀತವಾಗಿ ಆತ್ಮದ ಸ್ವರೂಪದಲ್ಲಿರುವ ಉಡುಪರ ದೇಹ ಎಂಬ ಮನೆಯ ಮತ್ತು ಅವರ ಭೌತಿಕ ಸ್ವರೂಪದ ಮನೆಯ ಶೋಧನೆಯ ಸುತ್ತ ನಡೆಯುವ ಕಥಾಹಂದರದ ಈ ಕಾದಂಬರಿ ಜನಾರ್ದನ ಭಟ್ಟರ ಕಾದಂಬರಿ ಜೀವನಕ್ಕೆ ಹೊಸ ತಿರುವು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ.

-ಟಿ. ಎ. ಎನ್. ಖಂಡಿಗೆ
ಲೇಖಕರು, ವಿಮರ್ಶಕರು