✨ New Arrivals Just Dropped!Explore
ಮರಣವಿಲ್ಲದ ಮಹಾಕ್ರಾಂತಿಕಾರಿ ಭಗತ್ ಸಿಂಗ್
HomeStore

ಮರಣವಿಲ್ಲದ ಮಹಾಕ್ರಾಂತಿಕಾರಿ ಭಗತ್ ಸಿಂಗ್

ಮರಣವಿಲ್ಲದ ಮಹಾಕ್ರಾಂತಿಕಾರಿ ಭಗತ್ ಸಿಂಗ್

ಅಂದು ತಮ್ಮ ಕಠೋರ ಶಾಸನಗಳ ಮೂಲಕ ಭಾರತದ ಮೂಲನಿವಾಸಿ ಭಾರತೀಯರನ್ನು ಚಿತ್ರಹಿಂಸೆಗಳಿಗೆ ದೂಡುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ದಿಟ್ಟತನದಿಂದ ಎದುರಿಸಿದವರು ಭಗತ್‌ಸಿಂಗ್, ಭಾರತ ಸ್ವಾತಂತ್ರ್ಯ ಸಮರದಲ್ಲಿ ಅಗ್ರಗಣ್ಯರಾಗಿ ನಿಂತವರು ಇವರು. ತಮ್ಮಿಬ್ಬರು ಸಹಚರರೊಡನೆ ನೇಣುಗಂಭಕ್ಕೆ ನಗುನಗುತ್ತಲೇ ಸ್ವತಃ ಏರಿ ತಮ್ಮ ಉಗ್ರ ದೇಶಾಭಿಮಾನವನ್ನೂ ಕೆಚ್ಚೆದೆಯನ್ನೂ ಇಡೀ ಜಗತ್ತಿಗೆ ಸಾರಿದವರು ಭಗತ್‌ಸಿಂಗ್, ತಾರುಣ್ಯದಲ್ಲೇ ಅಪಾರ ಚಿಂತನಾ ಸಾಮರ್ಥ್ಯ ಮೈದುಂಬಿಕೊಂಡು ತಾವು ಒಪ್ಪಿ ಅಪ್ಪಿಕೊಂಡ ಒಲವುಗಳಿಗೆ ಕಟಿಬದ್ಧರಾಗಿ ಉಳಿದವರು ಭಗತ್ ಸಿಂಗ್.

ಹಿರಿಯ ಲೇಖಕ ಜಿ.ಎಂ. ಕೃಷ್ಣಮೂರ್ತಿಯವರ ಈ ಕೃತಿಯು ಭಗತ್ ಸಿಂಗರ ಜೀವನ ವೃತ್ತಾಂತವನ್ನು ಸವಿಸ್ತಾರವಾಗಿ ಹೃದ್ಯವಾಗಿ ಚಿತ್ರಿಸುತ್ತದೆ; ಕೃತಿಯನ್ನು ಓದಿ ಮುಗಿಸಿದಾಗ ಕಣ್ಣುಗಳು ಒದ್ದೆಯಾಗಿ ಆ ಮಹಾನ್ ಹೋರಾಟಗಾರನ ಬಗ್ಗೆ ಅನನ್ಯ ಗೌರವ ಮೂಡುತ್ತದೆ.
$0.65

Original: $2.16

-70%
ಮರಣವಿಲ್ಲದ ಮಹಾಕ್ರಾಂತಿಕಾರಿ ಭಗತ್ ಸಿಂಗ್

$2.16

$0.65

ಮರಣವಿಲ್ಲದ ಮಹಾಕ್ರಾಂತಿಕಾರಿ ಭಗತ್ ಸಿಂಗ್

ಅಂದು ತಮ್ಮ ಕಠೋರ ಶಾಸನಗಳ ಮೂಲಕ ಭಾರತದ ಮೂಲನಿವಾಸಿ ಭಾರತೀಯರನ್ನು ಚಿತ್ರಹಿಂಸೆಗಳಿಗೆ ದೂಡುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ದಿಟ್ಟತನದಿಂದ ಎದುರಿಸಿದವರು ಭಗತ್‌ಸಿಂಗ್, ಭಾರತ ಸ್ವಾತಂತ್ರ್ಯ ಸಮರದಲ್ಲಿ ಅಗ್ರಗಣ್ಯರಾಗಿ ನಿಂತವರು ಇವರು. ತಮ್ಮಿಬ್ಬರು ಸಹಚರರೊಡನೆ ನೇಣುಗಂಭಕ್ಕೆ ನಗುನಗುತ್ತಲೇ ಸ್ವತಃ ಏರಿ ತಮ್ಮ ಉಗ್ರ ದೇಶಾಭಿಮಾನವನ್ನೂ ಕೆಚ್ಚೆದೆಯನ್ನೂ ಇಡೀ ಜಗತ್ತಿಗೆ ಸಾರಿದವರು ಭಗತ್‌ಸಿಂಗ್, ತಾರುಣ್ಯದಲ್ಲೇ ಅಪಾರ ಚಿಂತನಾ ಸಾಮರ್ಥ್ಯ ಮೈದುಂಬಿಕೊಂಡು ತಾವು ಒಪ್ಪಿ ಅಪ್ಪಿಕೊಂಡ ಒಲವುಗಳಿಗೆ ಕಟಿಬದ್ಧರಾಗಿ ಉಳಿದವರು ಭಗತ್ ಸಿಂಗ್.

ಹಿರಿಯ ಲೇಖಕ ಜಿ.ಎಂ. ಕೃಷ್ಣಮೂರ್ತಿಯವರ ಈ ಕೃತಿಯು ಭಗತ್ ಸಿಂಗರ ಜೀವನ ವೃತ್ತಾಂತವನ್ನು ಸವಿಸ್ತಾರವಾಗಿ ಹೃದ್ಯವಾಗಿ ಚಿತ್ರಿಸುತ್ತದೆ; ಕೃತಿಯನ್ನು ಓದಿ ಮುಗಿಸಿದಾಗ ಕಣ್ಣುಗಳು ಒದ್ದೆಯಾಗಿ ಆ ಮಹಾನ್ ಹೋರಾಟಗಾರನ ಬಗ್ಗೆ ಅನನ್ಯ ಗೌರವ ಮೂಡುತ್ತದೆ.

Product Information

Shipping & Returns

Description

ಅಂದು ತಮ್ಮ ಕಠೋರ ಶಾಸನಗಳ ಮೂಲಕ ಭಾರತದ ಮೂಲನಿವಾಸಿ ಭಾರತೀಯರನ್ನು ಚಿತ್ರಹಿಂಸೆಗಳಿಗೆ ದೂಡುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ದಿಟ್ಟತನದಿಂದ ಎದುರಿಸಿದವರು ಭಗತ್‌ಸಿಂಗ್, ಭಾರತ ಸ್ವಾತಂತ್ರ್ಯ ಸಮರದಲ್ಲಿ ಅಗ್ರಗಣ್ಯರಾಗಿ ನಿಂತವರು ಇವರು. ತಮ್ಮಿಬ್ಬರು ಸಹಚರರೊಡನೆ ನೇಣುಗಂಭಕ್ಕೆ ನಗುನಗುತ್ತಲೇ ಸ್ವತಃ ಏರಿ ತಮ್ಮ ಉಗ್ರ ದೇಶಾಭಿಮಾನವನ್ನೂ ಕೆಚ್ಚೆದೆಯನ್ನೂ ಇಡೀ ಜಗತ್ತಿಗೆ ಸಾರಿದವರು ಭಗತ್‌ಸಿಂಗ್, ತಾರುಣ್ಯದಲ್ಲೇ ಅಪಾರ ಚಿಂತನಾ ಸಾಮರ್ಥ್ಯ ಮೈದುಂಬಿಕೊಂಡು ತಾವು ಒಪ್ಪಿ ಅಪ್ಪಿಕೊಂಡ ಒಲವುಗಳಿಗೆ ಕಟಿಬದ್ಧರಾಗಿ ಉಳಿದವರು ಭಗತ್ ಸಿಂಗ್.

ಹಿರಿಯ ಲೇಖಕ ಜಿ.ಎಂ. ಕೃಷ್ಣಮೂರ್ತಿಯವರ ಈ ಕೃತಿಯು ಭಗತ್ ಸಿಂಗರ ಜೀವನ ವೃತ್ತಾಂತವನ್ನು ಸವಿಸ್ತಾರವಾಗಿ ಹೃದ್ಯವಾಗಿ ಚಿತ್ರಿಸುತ್ತದೆ; ಕೃತಿಯನ್ನು ಓದಿ ಮುಗಿಸಿದಾಗ ಕಣ್ಣುಗಳು ಒದ್ದೆಯಾಗಿ ಆ ಮಹಾನ್ ಹೋರಾಟಗಾರನ ಬಗ್ಗೆ ಅನನ್ಯ ಗೌರವ ಮೂಡುತ್ತದೆ.

You may also like

NEW
Thumbnail 1

ಕನ್ನಡ ಮಾಣಿಕ್ಯ ಕಿಚ್ಚ

$2.16

-70%NEW
Thumbnail 1

ಸಂಪತ್ತಿನೊಳಗೊಬ್ಬ ಸಂತ

$2.16

$0.65

-70%NEW
Thumbnail 1

ಆರದ ದೀಪ

$1.62

$0.49

-70%NEW
Thumbnail 1

ಗಂಗಾವತರಣ

$1.08

$0.32

-70%NEW
Thumbnail 1

ಹೋರಾಟದ ಹಾದಿ

$5.95

$1.78

NEW
Thumbnail 1

ಮಲಾಲ ಯೂಸಫೈಜಿಯಾ

$0.97

NEW
Thumbnail 1

ಸ್ಟೀವ್ ಜಾಬ್ಸ್

$1.30

NEW
Thumbnail 1

ನಿರ್ಭಯ

$1.62

NEW
Thumbnail 1

ಸ್ಟೀಫನ್ ಹಾಕಿಂಗ್ ಬದುಕು ಮತ್ತು ವಿಚಾರ

$1.19

-70%NEW
Thumbnail 1

ನಿಮ್ಮ ಭವಿಷ್ಯಕ್ಕೊಂದು ರೂಪ ಕೊಡಿ

$2.43

$0.73

-70%NEW
Thumbnail 1

ಅದಮ್ಯ ಚೇತನ

$1.73

$0.52

NEW
Thumbnail 1

ಬಿ. ಎಂ. ಶ್ರೀಕಂಠಯ್ಯ

$0.86