✨ New Arrivals Just Dropped!Explore
ಮಿಲ್ಟ್ರಿ ಟ್ರಂಕು
HomeStore

ಮಿಲ್ಟ್ರಿ ಟ್ರಂಕು

ಮಿಲ್ಟ್ರಿ ಟ್ರಂಕು

ಬಾಲ್ಯಕಾಲದ ಮುಗ್ಧ ನಂಬಿಕೆಗಳು ಭಗ್ನವಾದ ಬಳಿಕ ಮತ್ತು ವೈಚಾರಿಕ ದೂರದಿಂದ ಪರಿಸರವನ್ನು ನೋಡುವುದರಿಂದ ಹುಟ್ಟಿರುವ ಚಿಂತನಶೀಲತೆ, ಇಲ್ಲಿನ ಬರಹವನ್ನು ರೂಪಿಸಿದೆ. ಅನುಭವವು ಚಿಂತನೆಗೆ ಬುನಾದಿಯಾಗುವ ಅಥವಾ ಚಿಂತನೆಯು ಅನುಭವಕ್ಕೆ ಚೌಕಟ್ಟೋಂದನ್ನು ಕಟ್ಟುವ ಕಡೆಯಲ್ಲೆಲ್ಲ ಬರಹ ದಾರ್ಶನಿಕವಾಗುತ್ತದೆ. ಸಹಜವಾದ ವಿವರಗಳು ದೊಡ್ಡ ಅರ್ಥವನ್ನು ಕೊಡುವ ಸಂಕೇತಗಳಾಗುತ್ತವೆ. ಉದಾ.ಗೆ, ಮಗನನ್ನು ಆಸ್ಪತ್ರೆಗೆ ಕರೆದೊಯ್ಯುವ ತಂದೆ ರಸ್ತೆಬದಿ ವಾಹನಕ್ಕೆ ಕಾಯುವ ಪ್ರಸಂಗವನ್ನು ಗಮನಿಸಬಹುದು ಬುತ್ತಿಕಟ್ಟುವ, ವಪ್ಪಲಿ ಕಳೆದುಹೋಗದಂತೆ ವಿಶಿಷ್ಟ ಗುರುತು ಮಾಡುವ, ಪಂಡರಪುರಕ್ಕೆ ಯಾತ್ರೆ ಹೋಗುವ, ಹೈನ ಮುಗಿದರೂ ಹಾಲುತುಪ್ಪದ ವಾಸನೆ ಪರಿಮಳ ಬೀರುವ ಕಪಾಟುಗಳು, ಪರಿಮಳ ಬೀರುವ ಮಿಲಿಟರಿ ಟ್ರಂಕು ಇತ್ಯಾದಿ ಪ್ರಸಂಗಗಳಲ್ಲಿ, ವಿವರಗಳನ್ನು ಸೂಕ್ಷ್ಮವಾಗಿ ದಾಖಲಿಸುವ ಶ್ರದ್ಧೆಯಿಂದ ಇಲ್ಲಿನ ನೆನಪುಗಳಿಗೆ ಒಂದು ಬಗೆಯ ಜೈವಿಕ ಸಮೃದ್ಧತೆ ಒದಗಿದೆ. ಕೆಲವು ನೆನಪುಗಳಂತೂ ಕಾವ್ಯಾತ್ಮಕವಾಗಿಯೂ ದಾರ್ಶನಿಕವಾಗಿಯೂ ಆಗಿದ್ದು, ಸುಂದರ ಪ್ರಬಂಧಗಳಾಗಿವೆ.

-ರಹಮತ್‌ ತರೀಕೆರೆ
$2.00
ಮಿಲ್ಟ್ರಿ ಟ್ರಂಕು
$2.00

ಮಿಲ್ಟ್ರಿ ಟ್ರಂಕು

ಬಾಲ್ಯಕಾಲದ ಮುಗ್ಧ ನಂಬಿಕೆಗಳು ಭಗ್ನವಾದ ಬಳಿಕ ಮತ್ತು ವೈಚಾರಿಕ ದೂರದಿಂದ ಪರಿಸರವನ್ನು ನೋಡುವುದರಿಂದ ಹುಟ್ಟಿರುವ ಚಿಂತನಶೀಲತೆ, ಇಲ್ಲಿನ ಬರಹವನ್ನು ರೂಪಿಸಿದೆ. ಅನುಭವವು ಚಿಂತನೆಗೆ ಬುನಾದಿಯಾಗುವ ಅಥವಾ ಚಿಂತನೆಯು ಅನುಭವಕ್ಕೆ ಚೌಕಟ್ಟೋಂದನ್ನು ಕಟ್ಟುವ ಕಡೆಯಲ್ಲೆಲ್ಲ ಬರಹ ದಾರ್ಶನಿಕವಾಗುತ್ತದೆ. ಸಹಜವಾದ ವಿವರಗಳು ದೊಡ್ಡ ಅರ್ಥವನ್ನು ಕೊಡುವ ಸಂಕೇತಗಳಾಗುತ್ತವೆ. ಉದಾ.ಗೆ, ಮಗನನ್ನು ಆಸ್ಪತ್ರೆಗೆ ಕರೆದೊಯ್ಯುವ ತಂದೆ ರಸ್ತೆಬದಿ ವಾಹನಕ್ಕೆ ಕಾಯುವ ಪ್ರಸಂಗವನ್ನು ಗಮನಿಸಬಹುದು ಬುತ್ತಿಕಟ್ಟುವ, ವಪ್ಪಲಿ ಕಳೆದುಹೋಗದಂತೆ ವಿಶಿಷ್ಟ ಗುರುತು ಮಾಡುವ, ಪಂಡರಪುರಕ್ಕೆ ಯಾತ್ರೆ ಹೋಗುವ, ಹೈನ ಮುಗಿದರೂ ಹಾಲುತುಪ್ಪದ ವಾಸನೆ ಪರಿಮಳ ಬೀರುವ ಕಪಾಟುಗಳು, ಪರಿಮಳ ಬೀರುವ ಮಿಲಿಟರಿ ಟ್ರಂಕು ಇತ್ಯಾದಿ ಪ್ರಸಂಗಗಳಲ್ಲಿ, ವಿವರಗಳನ್ನು ಸೂಕ್ಷ್ಮವಾಗಿ ದಾಖಲಿಸುವ ಶ್ರದ್ಧೆಯಿಂದ ಇಲ್ಲಿನ ನೆನಪುಗಳಿಗೆ ಒಂದು ಬಗೆಯ ಜೈವಿಕ ಸಮೃದ್ಧತೆ ಒದಗಿದೆ. ಕೆಲವು ನೆನಪುಗಳಂತೂ ಕಾವ್ಯಾತ್ಮಕವಾಗಿಯೂ ದಾರ್ಶನಿಕವಾಗಿಯೂ ಆಗಿದ್ದು, ಸುಂದರ ಪ್ರಬಂಧಗಳಾಗಿವೆ.

-ರಹಮತ್‌ ತರೀಕೆರೆ

Product Information

Shipping & Returns

Description

ಬಾಲ್ಯಕಾಲದ ಮುಗ್ಧ ನಂಬಿಕೆಗಳು ಭಗ್ನವಾದ ಬಳಿಕ ಮತ್ತು ವೈಚಾರಿಕ ದೂರದಿಂದ ಪರಿಸರವನ್ನು ನೋಡುವುದರಿಂದ ಹುಟ್ಟಿರುವ ಚಿಂತನಶೀಲತೆ, ಇಲ್ಲಿನ ಬರಹವನ್ನು ರೂಪಿಸಿದೆ. ಅನುಭವವು ಚಿಂತನೆಗೆ ಬುನಾದಿಯಾಗುವ ಅಥವಾ ಚಿಂತನೆಯು ಅನುಭವಕ್ಕೆ ಚೌಕಟ್ಟೋಂದನ್ನು ಕಟ್ಟುವ ಕಡೆಯಲ್ಲೆಲ್ಲ ಬರಹ ದಾರ್ಶನಿಕವಾಗುತ್ತದೆ. ಸಹಜವಾದ ವಿವರಗಳು ದೊಡ್ಡ ಅರ್ಥವನ್ನು ಕೊಡುವ ಸಂಕೇತಗಳಾಗುತ್ತವೆ. ಉದಾ.ಗೆ, ಮಗನನ್ನು ಆಸ್ಪತ್ರೆಗೆ ಕರೆದೊಯ್ಯುವ ತಂದೆ ರಸ್ತೆಬದಿ ವಾಹನಕ್ಕೆ ಕಾಯುವ ಪ್ರಸಂಗವನ್ನು ಗಮನಿಸಬಹುದು ಬುತ್ತಿಕಟ್ಟುವ, ವಪ್ಪಲಿ ಕಳೆದುಹೋಗದಂತೆ ವಿಶಿಷ್ಟ ಗುರುತು ಮಾಡುವ, ಪಂಡರಪುರಕ್ಕೆ ಯಾತ್ರೆ ಹೋಗುವ, ಹೈನ ಮುಗಿದರೂ ಹಾಲುತುಪ್ಪದ ವಾಸನೆ ಪರಿಮಳ ಬೀರುವ ಕಪಾಟುಗಳು, ಪರಿಮಳ ಬೀರುವ ಮಿಲಿಟರಿ ಟ್ರಂಕು ಇತ್ಯಾದಿ ಪ್ರಸಂಗಗಳಲ್ಲಿ, ವಿವರಗಳನ್ನು ಸೂಕ್ಷ್ಮವಾಗಿ ದಾಖಲಿಸುವ ಶ್ರದ್ಧೆಯಿಂದ ಇಲ್ಲಿನ ನೆನಪುಗಳಿಗೆ ಒಂದು ಬಗೆಯ ಜೈವಿಕ ಸಮೃದ್ಧತೆ ಒದಗಿದೆ. ಕೆಲವು ನೆನಪುಗಳಂತೂ ಕಾವ್ಯಾತ್ಮಕವಾಗಿಯೂ ದಾರ್ಶನಿಕವಾಗಿಯೂ ಆಗಿದ್ದು, ಸುಂದರ ಪ್ರಬಂಧಗಳಾಗಿವೆ.

-ರಹಮತ್‌ ತರೀಕೆರೆ