✨ New Arrivals Just Dropped!Explore
ನೀನಾದೆ ಬಾಳಿಗೆ ಜ್ಯೋತಿ ಮತ್ತು ಅಲೆಗಳು
HomeStore

ನೀನಾದೆ ಬಾಳಿಗೆ ಜ್ಯೋತಿ ಮತ್ತು ಅಲೆಗಳು

ನೀನಾದೆ ಬಾಳಿಗೆ ಜ್ಯೋತಿ ಮತ್ತು ಅಲೆಗಳು

ಡಾ. ಆರತಿ ವೆಂಕಟೇಶ್ ಅವರು ವೃತ್ತಿಯಲ್ಲಿ ವೈದ್ಯರು. ಪ್ರವೃತ್ತಿಯಿಂದ ಬರಹಗಾರರು, 30 ಕಾದಂಬರಿಗಳು ಹಾಗೂ ಹಲವು ಕಥೆಗಳನ್ನು ರಚಿಸಿದ್ದಾರೆ.

15 ಕಾದಂಬರಿಗಳು ನಾಡಿನ ಜನಪ್ರಿಯ ವಾರಪತ್ರಿಕೆ ಹಾಗೂ ಮಾಸಪತ್ರಿಕೆಗಳಲ್ಲಿ ధారావాడియాగి ಪ್ರಕಟಗೊಂಡು ಜನಪ್ರಿಯತೆ ಗಳಿಸಿವೆ. ಹವ್ಯಾಸದ ಇನ್ನೊಂದು ಮಜಲು ಕಿರುತೆರೆಯ ಧಾರಾವಾಹಿಗಳ ಕಥಾವಿಸ್ತರಣೆ ಹಾಗೂ ಸಂಭಾಷಣೆ ರಚನೆ. 'ಮುಕ್ತ' ಧಾರಾವಾಹಿಯ ಮೊದಲ 150 ಕಂತುಗಳ ಸಂಭಾಷಣೆ ಮತ್ತು 'ಮಳೆಬಿಲ್ಲು' ಧಾರಾವಾಹಿಯ ಕಥಾವಿಸ್ತರಣೆ ಹಾಗೂ ಸಂಭಾಷಣೆ ರಚಿಸಿದ್ದಾರೆ.

ಈಗ 'ನಿರಂತರ', 'ಕುಲಗೌರವ', 'ಮಾಡು ಸಿಕ್ಕದಲ್ಲಾ' ಧಾರಾವಾಹಿಗಳಿಗೆ ಕಥಾವಿಸ್ತರಣೆ, ಸಂಭಾಷಣೆ ರಚಿಸಿದ್ದಾರೆ. ಆಕಾಶವಾಣಿಯ 'ವನಿತಾ ವಿಹಾರ' ಕಾರ್ಯಕ್ರಮದಲ್ಲಿ ಇವರ ಕಥೆಗಳು ನಾಟಕ ರೂಪದಲ್ಲಿ ಪ್ರಸಾರಗೊಂಡಿದೆ.

ವೃತ್ತಿಗೆ ಸಂಬಂಧಿಸಿದಂತೆ 'ಸೌಂದರ್ಯ ಸಮಸ್ಯೆ'ಗಳು ಹಾಗೂ ವೈದ್ಯಕೀಯ ತೊಂದರೆಗಳು ಲೇಖನವನ್ನು ಬರೆದಿದ್ದಾರೆ.

$1.57
ನೀನಾದೆ ಬಾಳಿಗೆ ಜ್ಯೋತಿ ಮತ್ತು ಅಲೆಗಳು
$1.57

More Images

ನೀನಾದೆ ಬಾಳಿಗೆ ಜ್ಯೋತಿ ಮತ್ತು ಅಲೆಗಳು - Image 2

ನೀನಾದೆ ಬಾಳಿಗೆ ಜ್ಯೋತಿ ಮತ್ತು ಅಲೆಗಳು

ಡಾ. ಆರತಿ ವೆಂಕಟೇಶ್ ಅವರು ವೃತ್ತಿಯಲ್ಲಿ ವೈದ್ಯರು. ಪ್ರವೃತ್ತಿಯಿಂದ ಬರಹಗಾರರು, 30 ಕಾದಂಬರಿಗಳು ಹಾಗೂ ಹಲವು ಕಥೆಗಳನ್ನು ರಚಿಸಿದ್ದಾರೆ.

15 ಕಾದಂಬರಿಗಳು ನಾಡಿನ ಜನಪ್ರಿಯ ವಾರಪತ್ರಿಕೆ ಹಾಗೂ ಮಾಸಪತ್ರಿಕೆಗಳಲ್ಲಿ ధారావాడియాగి ಪ್ರಕಟಗೊಂಡು ಜನಪ್ರಿಯತೆ ಗಳಿಸಿವೆ. ಹವ್ಯಾಸದ ಇನ್ನೊಂದು ಮಜಲು ಕಿರುತೆರೆಯ ಧಾರಾವಾಹಿಗಳ ಕಥಾವಿಸ್ತರಣೆ ಹಾಗೂ ಸಂಭಾಷಣೆ ರಚನೆ. 'ಮುಕ್ತ' ಧಾರಾವಾಹಿಯ ಮೊದಲ 150 ಕಂತುಗಳ ಸಂಭಾಷಣೆ ಮತ್ತು 'ಮಳೆಬಿಲ್ಲು' ಧಾರಾವಾಹಿಯ ಕಥಾವಿಸ್ತರಣೆ ಹಾಗೂ ಸಂಭಾಷಣೆ ರಚಿಸಿದ್ದಾರೆ.

ಈಗ 'ನಿರಂತರ', 'ಕುಲಗೌರವ', 'ಮಾಡು ಸಿಕ್ಕದಲ್ಲಾ' ಧಾರಾವಾಹಿಗಳಿಗೆ ಕಥಾವಿಸ್ತರಣೆ, ಸಂಭಾಷಣೆ ರಚಿಸಿದ್ದಾರೆ. ಆಕಾಶವಾಣಿಯ 'ವನಿತಾ ವಿಹಾರ' ಕಾರ್ಯಕ್ರಮದಲ್ಲಿ ಇವರ ಕಥೆಗಳು ನಾಟಕ ರೂಪದಲ್ಲಿ ಪ್ರಸಾರಗೊಂಡಿದೆ.

ವೃತ್ತಿಗೆ ಸಂಬಂಧಿಸಿದಂತೆ 'ಸೌಂದರ್ಯ ಸಮಸ್ಯೆ'ಗಳು ಹಾಗೂ ವೈದ್ಯಕೀಯ ತೊಂದರೆಗಳು ಲೇಖನವನ್ನು ಬರೆದಿದ್ದಾರೆ.

Product Information

Shipping & Returns

Description

ಡಾ. ಆರತಿ ವೆಂಕಟೇಶ್ ಅವರು ವೃತ್ತಿಯಲ್ಲಿ ವೈದ್ಯರು. ಪ್ರವೃತ್ತಿಯಿಂದ ಬರಹಗಾರರು, 30 ಕಾದಂಬರಿಗಳು ಹಾಗೂ ಹಲವು ಕಥೆಗಳನ್ನು ರಚಿಸಿದ್ದಾರೆ.

15 ಕಾದಂಬರಿಗಳು ನಾಡಿನ ಜನಪ್ರಿಯ ವಾರಪತ್ರಿಕೆ ಹಾಗೂ ಮಾಸಪತ್ರಿಕೆಗಳಲ್ಲಿ ధారావాడియాగి ಪ್ರಕಟಗೊಂಡು ಜನಪ್ರಿಯತೆ ಗಳಿಸಿವೆ. ಹವ್ಯಾಸದ ಇನ್ನೊಂದು ಮಜಲು ಕಿರುತೆರೆಯ ಧಾರಾವಾಹಿಗಳ ಕಥಾವಿಸ್ತರಣೆ ಹಾಗೂ ಸಂಭಾಷಣೆ ರಚನೆ. 'ಮುಕ್ತ' ಧಾರಾವಾಹಿಯ ಮೊದಲ 150 ಕಂತುಗಳ ಸಂಭಾಷಣೆ ಮತ್ತು 'ಮಳೆಬಿಲ್ಲು' ಧಾರಾವಾಹಿಯ ಕಥಾವಿಸ್ತರಣೆ ಹಾಗೂ ಸಂಭಾಷಣೆ ರಚಿಸಿದ್ದಾರೆ.

ಈಗ 'ನಿರಂತರ', 'ಕುಲಗೌರವ', 'ಮಾಡು ಸಿಕ್ಕದಲ್ಲಾ' ಧಾರಾವಾಹಿಗಳಿಗೆ ಕಥಾವಿಸ್ತರಣೆ, ಸಂಭಾಷಣೆ ರಚಿಸಿದ್ದಾರೆ. ಆಕಾಶವಾಣಿಯ 'ವನಿತಾ ವಿಹಾರ' ಕಾರ್ಯಕ್ರಮದಲ್ಲಿ ಇವರ ಕಥೆಗಳು ನಾಟಕ ರೂಪದಲ್ಲಿ ಪ್ರಸಾರಗೊಂಡಿದೆ.

ವೃತ್ತಿಗೆ ಸಂಬಂಧಿಸಿದಂತೆ 'ಸೌಂದರ್ಯ ಸಮಸ್ಯೆ'ಗಳು ಹಾಗೂ ವೈದ್ಯಕೀಯ ತೊಂದರೆಗಳು ಲೇಖನವನ್ನು ಬರೆದಿದ್ದಾರೆ.

You may also like

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

NEW
Thumbnail 1

ರಹಮತ್ ತರೀಕೆರೆ

$0.65

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

NEW
Thumbnail 1

ಏನು ...? ಗಣಿತ ಅಂದ್ರಾ...?

$1.35