✨ New Arrivals Just Dropped!Explore
ಸಪ್ತಪದಿ
HomeStore

ಸಪ್ತಪದಿ

ಸಪ್ತಪದಿ

ನಾವು ಪೃಥ್ವಿಯ ಮಕ್ಕಳು. ಆ ಪೃಥ್ವಿಯ ಗತಿಗೆ ಹೊಂದಿಕೊಳ್ಳಬೇಕು. ಶರದ್‌ಶಿಶಿರಗಳು ಎಷ್ಟು ಅಗತ್ಯವೋ, ಗ್ರೀಷ್ಮ ವಸಂತಗಳು ಅಷ್ಟೇ ಅಗತ್ಯ, ಅನಿವಾರ್ಯ. ಇದು ಪ್ರಕೃತಿಯು ಸಂವಿಧಾನ. ಆದ್ದರಿಂದ ಈ ಭೂಮಿಯ ಬದುಕಿನ ನಿರಂತರತೆಯೊಂದಿಗೆ ಬೆರತು ಹೋಗಬೇಕು.

“ನಿಮ್ಮನ್ನು ಪ್ರೀತಿಸೋ ಸಹನಾ ಏನಾಗಬೇಕು. ನಮ್ಮಿಬ್ಬರ ಮದುವೆ ತೀರಾ ಅನಿರೀಕ್ಷಿತ. ಇದೊಂದು ಆಕಸ್ಮಿಕವೆಂದು ಮರೆತುಬಿಡೋಣ' ಕಾದಂಬರಿಯ ಒಂದು ಪಾತ್ರವಾದ ಭಾರತಿಯ ಮಾತು. ಸುಧಾಕರನ ಸಮಾಧಾನ ಅಷ್ಟೇ ತೀಕ್ಷವಾಗಿತ್ತು.

“ಅದೆಲ್ಲ ಅಷ್ಟು ಸುಲಭಾನಾ? ಅಗ್ನಿಸಾಕ್ಷಿಯಾಗಿ ನಿನ್ನ ಕುತ್ತಿಗೆಗೆ ತಾಳಿ ಕಟ್ಟಿ ನನ್ನವಳನ್ನಾಗಿ ಮಾಡಿಕೊಂಡಿದ್ದೇನೆ. ಅನಿರೀಕ್ಷಿತವೋ, ಆಕಸ್ಮಿಕವೋ, ಮನಃಪೂರ್ತಿಯಾಗಿ ನಿನ್ನ ಜೊತೆ ಸಪ್ತಪದಿಗಳನ್ನು ತುಳಿದು ವಾಗ್ದಾನ ಮಾಡಿದ್ದೀನಿ. ಅದಕ್ಕೆ ಬದ್ಧನಾಗಿರುವುದು ನನ್ನ ಕರ್ತವ್ಯ. ಬದುಕಿನ ಬದ್ಧತೆಯ ಬಗ್ಗೆ ಅಚಲವಾದ ನಂಬಿಕೆ ಅನಿವಾರ್ಯವಾಗಿ ಬಿಡುತ್ತೆ. ಕಾದಂಬರಿಯ ಪ್ರತಿ ಪಾತ್ರವು ಅದನ್ನೇ ಹೇಳುತ್ತದೆ.
$0.65

Original: $2.16

-70%
ಸಪ್ತಪದಿ

$2.16

$0.65

ಸಪ್ತಪದಿ

ನಾವು ಪೃಥ್ವಿಯ ಮಕ್ಕಳು. ಆ ಪೃಥ್ವಿಯ ಗತಿಗೆ ಹೊಂದಿಕೊಳ್ಳಬೇಕು. ಶರದ್‌ಶಿಶಿರಗಳು ಎಷ್ಟು ಅಗತ್ಯವೋ, ಗ್ರೀಷ್ಮ ವಸಂತಗಳು ಅಷ್ಟೇ ಅಗತ್ಯ, ಅನಿವಾರ್ಯ. ಇದು ಪ್ರಕೃತಿಯು ಸಂವಿಧಾನ. ಆದ್ದರಿಂದ ಈ ಭೂಮಿಯ ಬದುಕಿನ ನಿರಂತರತೆಯೊಂದಿಗೆ ಬೆರತು ಹೋಗಬೇಕು.

“ನಿಮ್ಮನ್ನು ಪ್ರೀತಿಸೋ ಸಹನಾ ಏನಾಗಬೇಕು. ನಮ್ಮಿಬ್ಬರ ಮದುವೆ ತೀರಾ ಅನಿರೀಕ್ಷಿತ. ಇದೊಂದು ಆಕಸ್ಮಿಕವೆಂದು ಮರೆತುಬಿಡೋಣ' ಕಾದಂಬರಿಯ ಒಂದು ಪಾತ್ರವಾದ ಭಾರತಿಯ ಮಾತು. ಸುಧಾಕರನ ಸಮಾಧಾನ ಅಷ್ಟೇ ತೀಕ್ಷವಾಗಿತ್ತು.

“ಅದೆಲ್ಲ ಅಷ್ಟು ಸುಲಭಾನಾ? ಅಗ್ನಿಸಾಕ್ಷಿಯಾಗಿ ನಿನ್ನ ಕುತ್ತಿಗೆಗೆ ತಾಳಿ ಕಟ್ಟಿ ನನ್ನವಳನ್ನಾಗಿ ಮಾಡಿಕೊಂಡಿದ್ದೇನೆ. ಅನಿರೀಕ್ಷಿತವೋ, ಆಕಸ್ಮಿಕವೋ, ಮನಃಪೂರ್ತಿಯಾಗಿ ನಿನ್ನ ಜೊತೆ ಸಪ್ತಪದಿಗಳನ್ನು ತುಳಿದು ವಾಗ್ದಾನ ಮಾಡಿದ್ದೀನಿ. ಅದಕ್ಕೆ ಬದ್ಧನಾಗಿರುವುದು ನನ್ನ ಕರ್ತವ್ಯ. ಬದುಕಿನ ಬದ್ಧತೆಯ ಬಗ್ಗೆ ಅಚಲವಾದ ನಂಬಿಕೆ ಅನಿವಾರ್ಯವಾಗಿ ಬಿಡುತ್ತೆ. ಕಾದಂಬರಿಯ ಪ್ರತಿ ಪಾತ್ರವು ಅದನ್ನೇ ಹೇಳುತ್ತದೆ.

Product Information

Shipping & Returns

Description

ನಾವು ಪೃಥ್ವಿಯ ಮಕ್ಕಳು. ಆ ಪೃಥ್ವಿಯ ಗತಿಗೆ ಹೊಂದಿಕೊಳ್ಳಬೇಕು. ಶರದ್‌ಶಿಶಿರಗಳು ಎಷ್ಟು ಅಗತ್ಯವೋ, ಗ್ರೀಷ್ಮ ವಸಂತಗಳು ಅಷ್ಟೇ ಅಗತ್ಯ, ಅನಿವಾರ್ಯ. ಇದು ಪ್ರಕೃತಿಯು ಸಂವಿಧಾನ. ಆದ್ದರಿಂದ ಈ ಭೂಮಿಯ ಬದುಕಿನ ನಿರಂತರತೆಯೊಂದಿಗೆ ಬೆರತು ಹೋಗಬೇಕು.

“ನಿಮ್ಮನ್ನು ಪ್ರೀತಿಸೋ ಸಹನಾ ಏನಾಗಬೇಕು. ನಮ್ಮಿಬ್ಬರ ಮದುವೆ ತೀರಾ ಅನಿರೀಕ್ಷಿತ. ಇದೊಂದು ಆಕಸ್ಮಿಕವೆಂದು ಮರೆತುಬಿಡೋಣ' ಕಾದಂಬರಿಯ ಒಂದು ಪಾತ್ರವಾದ ಭಾರತಿಯ ಮಾತು. ಸುಧಾಕರನ ಸಮಾಧಾನ ಅಷ್ಟೇ ತೀಕ್ಷವಾಗಿತ್ತು.

“ಅದೆಲ್ಲ ಅಷ್ಟು ಸುಲಭಾನಾ? ಅಗ್ನಿಸಾಕ್ಷಿಯಾಗಿ ನಿನ್ನ ಕುತ್ತಿಗೆಗೆ ತಾಳಿ ಕಟ್ಟಿ ನನ್ನವಳನ್ನಾಗಿ ಮಾಡಿಕೊಂಡಿದ್ದೇನೆ. ಅನಿರೀಕ್ಷಿತವೋ, ಆಕಸ್ಮಿಕವೋ, ಮನಃಪೂರ್ತಿಯಾಗಿ ನಿನ್ನ ಜೊತೆ ಸಪ್ತಪದಿಗಳನ್ನು ತುಳಿದು ವಾಗ್ದಾನ ಮಾಡಿದ್ದೀನಿ. ಅದಕ್ಕೆ ಬದ್ಧನಾಗಿರುವುದು ನನ್ನ ಕರ್ತವ್ಯ. ಬದುಕಿನ ಬದ್ಧತೆಯ ಬಗ್ಗೆ ಅಚಲವಾದ ನಂಬಿಕೆ ಅನಿವಾರ್ಯವಾಗಿ ಬಿಡುತ್ತೆ. ಕಾದಂಬರಿಯ ಪ್ರತಿ ಪಾತ್ರವು ಅದನ್ನೇ ಹೇಳುತ್ತದೆ.

You may also like

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

NEW
Thumbnail 1

ರಹಮತ್ ತರೀಕೆರೆ

$0.65

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

NEW
Thumbnail 1

ಏನು ...? ಗಣಿತ ಅಂದ್ರಾ...?

$1.35