✨ New Arrivals Just Dropped!Explore
ಶತಮಾನಪುರುಷ ಐನ್‌ಸ್ಟೈನ್
HomeStore

ಶತಮಾನಪುರುಷ ಐನ್‌ಸ್ಟೈನ್

ಶತಮಾನಪುರುಷ ಐನ್‌ಸ್ಟೈನ್

ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಐನ್‌ಸ್ಟೈನ್‌ರ ಮಾನವತೆಯ ಲಕ್ಷಣಗಳು ತಿಳಿಯಬೇಕು, ಅದನ್ನವರು ಮೈಗೂಡಿಸಿಕೊಳ್ಳಬೇಕು. ಆರೋಗ್ಯಕರ, ಪ್ರಜಾಪ್ರಭುತ್ವವಾದಿ ಸಮಾಜ ನಿರ್ಮಾಣ ಮತ್ತು ಸ್ಥಿರತೆಗೆ ಅದು ಭದ್ರ ಬುನಾದಿಯಾಗುತ್ತದೆ. ವಿಜ್ಞಾನದಲ್ಲಿ ಆಸಕ್ತಿ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಹಾ ಐನ್‌ಸ್ಟೈನ್ ಪ್ರೇರಕ ಶಕ್ತಿ, ಅವರು ಎಂದೂ ಬತ್ತದ ಸೆಲೆ. ಅಂಥವರಿಂದ  ಪಡೆದ ಸ್ಫೂರ್ತಿಯು ಚಿರಂತನವಾಗಿ ಉಳಿಯುತ್ತದೆ.....”

ಖ್ಯಾತ ಹಿರಿಯ ವಿಜ್ಞಾನಿ, ಸಂಶೋಧಕರಾದ ಈ ಗ್ರಂಥದ ಲೇಖಕರು ಭೌತಶಾಸ್ತ್ರದಲ್ಲಿ ಪ್ರಬುದ್ಧರು ಮತ್ತು ಓದುಗರಿಗೆ ಕ್ಲಿಷ್ಟವಾದ ವಿಚಾರಗಳನ್ನು ಸುಲಭಗ್ರಾಹ್ಯವಾಗುವಂತೆ ಮುಟ್ಟಿಸುವುದರಲ್ಲಿ ನಿಷ್ಣಾತರು. ಇಂತಹ ಗ್ರಂಥ ರಚನೆಗೆ ಕೈಹಾಕಲು ಅವರಿಗಿಂತಲೂ ಹೆಚ್ಚು ಸೂಕ್ತವಾದ ವ್ಯಕ್ತಿಗಳು ಅಲಭ್ಯವೆಂದೇ ಹೇಳಬೇಕು.

- ಡಾ|| ಜಿ ರಾಮಕೃಷ್ಣ

ಕೃತಿಯ ಲೇಖಕರಾದ ಹಿರಿಯ ಖಭೌತವಿಜ್ಞಾನಿ ಪ್ರೊ|ಪಾಲಹಳ್ಳಿ ವಿಶ್ವನಾಥ್ ಅವರು ತಮ್ಮ ಅಪಾರ ಅನುಭವದ ಲಾಭ ಕನ್ನಡ ಜನತೆಗೂ ದಕ್ಕಲೆಂದು ಜನಪ್ರಿಯ ಶೈಲಿಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಪ್ರಸ್ತುತ ಕೃತಿ, ಐನ್‌ಸ್ಟೈನ್‌ರ ಜೀವನದಲ್ಲಿ ಪ್ರಭಾವ ಬೀರಿದ ಕಳೆದ ಶತಮಾನದ ಯೂರೋಪಿನ ಪ್ರಬುದ್ಧ ಭೌತವಿಜ್ಞಾನಿಗಳ ಬಗ್ಗೆಯೂ ತಿಳಿಸಿರುವುದರಿಂದಾಗಿ, ಹೆಚ್ಚಿನ ಮಹತ್ವ ಪಡೆದಿದೆ.

- ಪ್ರೊ| ಎಚ್ ಆರ್ ರಾಮಕೃಷ್ಣರಾವ್
$0.49

Original: $1.62

-70%
ಶತಮಾನಪುರುಷ ಐನ್‌ಸ್ಟೈನ್

$1.62

$0.49

ಶತಮಾನಪುರುಷ ಐನ್‌ಸ್ಟೈನ್

ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಐನ್‌ಸ್ಟೈನ್‌ರ ಮಾನವತೆಯ ಲಕ್ಷಣಗಳು ತಿಳಿಯಬೇಕು, ಅದನ್ನವರು ಮೈಗೂಡಿಸಿಕೊಳ್ಳಬೇಕು. ಆರೋಗ್ಯಕರ, ಪ್ರಜಾಪ್ರಭುತ್ವವಾದಿ ಸಮಾಜ ನಿರ್ಮಾಣ ಮತ್ತು ಸ್ಥಿರತೆಗೆ ಅದು ಭದ್ರ ಬುನಾದಿಯಾಗುತ್ತದೆ. ವಿಜ್ಞಾನದಲ್ಲಿ ಆಸಕ್ತಿ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಹಾ ಐನ್‌ಸ್ಟೈನ್ ಪ್ರೇರಕ ಶಕ್ತಿ, ಅವರು ಎಂದೂ ಬತ್ತದ ಸೆಲೆ. ಅಂಥವರಿಂದ  ಪಡೆದ ಸ್ಫೂರ್ತಿಯು ಚಿರಂತನವಾಗಿ ಉಳಿಯುತ್ತದೆ.....”

ಖ್ಯಾತ ಹಿರಿಯ ವಿಜ್ಞಾನಿ, ಸಂಶೋಧಕರಾದ ಈ ಗ್ರಂಥದ ಲೇಖಕರು ಭೌತಶಾಸ್ತ್ರದಲ್ಲಿ ಪ್ರಬುದ್ಧರು ಮತ್ತು ಓದುಗರಿಗೆ ಕ್ಲಿಷ್ಟವಾದ ವಿಚಾರಗಳನ್ನು ಸುಲಭಗ್ರಾಹ್ಯವಾಗುವಂತೆ ಮುಟ್ಟಿಸುವುದರಲ್ಲಿ ನಿಷ್ಣಾತರು. ಇಂತಹ ಗ್ರಂಥ ರಚನೆಗೆ ಕೈಹಾಕಲು ಅವರಿಗಿಂತಲೂ ಹೆಚ್ಚು ಸೂಕ್ತವಾದ ವ್ಯಕ್ತಿಗಳು ಅಲಭ್ಯವೆಂದೇ ಹೇಳಬೇಕು.

- ಡಾ|| ಜಿ ರಾಮಕೃಷ್ಣ

ಕೃತಿಯ ಲೇಖಕರಾದ ಹಿರಿಯ ಖಭೌತವಿಜ್ಞಾನಿ ಪ್ರೊ|ಪಾಲಹಳ್ಳಿ ವಿಶ್ವನಾಥ್ ಅವರು ತಮ್ಮ ಅಪಾರ ಅನುಭವದ ಲಾಭ ಕನ್ನಡ ಜನತೆಗೂ ದಕ್ಕಲೆಂದು ಜನಪ್ರಿಯ ಶೈಲಿಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಪ್ರಸ್ತುತ ಕೃತಿ, ಐನ್‌ಸ್ಟೈನ್‌ರ ಜೀವನದಲ್ಲಿ ಪ್ರಭಾವ ಬೀರಿದ ಕಳೆದ ಶತಮಾನದ ಯೂರೋಪಿನ ಪ್ರಬುದ್ಧ ಭೌತವಿಜ್ಞಾನಿಗಳ ಬಗ್ಗೆಯೂ ತಿಳಿಸಿರುವುದರಿಂದಾಗಿ, ಹೆಚ್ಚಿನ ಮಹತ್ವ ಪಡೆದಿದೆ.

- ಪ್ರೊ| ಎಚ್ ಆರ್ ರಾಮಕೃಷ್ಣರಾವ್

Product Information

Shipping & Returns

Description

ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಐನ್‌ಸ್ಟೈನ್‌ರ ಮಾನವತೆಯ ಲಕ್ಷಣಗಳು ತಿಳಿಯಬೇಕು, ಅದನ್ನವರು ಮೈಗೂಡಿಸಿಕೊಳ್ಳಬೇಕು. ಆರೋಗ್ಯಕರ, ಪ್ರಜಾಪ್ರಭುತ್ವವಾದಿ ಸಮಾಜ ನಿರ್ಮಾಣ ಮತ್ತು ಸ್ಥಿರತೆಗೆ ಅದು ಭದ್ರ ಬುನಾದಿಯಾಗುತ್ತದೆ. ವಿಜ್ಞಾನದಲ್ಲಿ ಆಸಕ್ತಿ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಹಾ ಐನ್‌ಸ್ಟೈನ್ ಪ್ರೇರಕ ಶಕ್ತಿ, ಅವರು ಎಂದೂ ಬತ್ತದ ಸೆಲೆ. ಅಂಥವರಿಂದ  ಪಡೆದ ಸ್ಫೂರ್ತಿಯು ಚಿರಂತನವಾಗಿ ಉಳಿಯುತ್ತದೆ.....”

ಖ್ಯಾತ ಹಿರಿಯ ವಿಜ್ಞಾನಿ, ಸಂಶೋಧಕರಾದ ಈ ಗ್ರಂಥದ ಲೇಖಕರು ಭೌತಶಾಸ್ತ್ರದಲ್ಲಿ ಪ್ರಬುದ್ಧರು ಮತ್ತು ಓದುಗರಿಗೆ ಕ್ಲಿಷ್ಟವಾದ ವಿಚಾರಗಳನ್ನು ಸುಲಭಗ್ರಾಹ್ಯವಾಗುವಂತೆ ಮುಟ್ಟಿಸುವುದರಲ್ಲಿ ನಿಷ್ಣಾತರು. ಇಂತಹ ಗ್ರಂಥ ರಚನೆಗೆ ಕೈಹಾಕಲು ಅವರಿಗಿಂತಲೂ ಹೆಚ್ಚು ಸೂಕ್ತವಾದ ವ್ಯಕ್ತಿಗಳು ಅಲಭ್ಯವೆಂದೇ ಹೇಳಬೇಕು.

- ಡಾ|| ಜಿ ರಾಮಕೃಷ್ಣ

ಕೃತಿಯ ಲೇಖಕರಾದ ಹಿರಿಯ ಖಭೌತವಿಜ್ಞಾನಿ ಪ್ರೊ|ಪಾಲಹಳ್ಳಿ ವಿಶ್ವನಾಥ್ ಅವರು ತಮ್ಮ ಅಪಾರ ಅನುಭವದ ಲಾಭ ಕನ್ನಡ ಜನತೆಗೂ ದಕ್ಕಲೆಂದು ಜನಪ್ರಿಯ ಶೈಲಿಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಪ್ರಸ್ತುತ ಕೃತಿ, ಐನ್‌ಸ್ಟೈನ್‌ರ ಜೀವನದಲ್ಲಿ ಪ್ರಭಾವ ಬೀರಿದ ಕಳೆದ ಶತಮಾನದ ಯೂರೋಪಿನ ಪ್ರಬುದ್ಧ ಭೌತವಿಜ್ಞಾನಿಗಳ ಬಗ್ಗೆಯೂ ತಿಳಿಸಿರುವುದರಿಂದಾಗಿ, ಹೆಚ್ಚಿನ ಮಹತ್ವ ಪಡೆದಿದೆ.

- ಪ್ರೊ| ಎಚ್ ಆರ್ ರಾಮಕೃಷ್ಣರಾವ್