✨ New Arrivals Just Dropped!Explore
ಶ್ರೀ ಆದಿನಾಥ ವೈಭವ
HomeStore

ಶ್ರೀ ಆದಿನಾಥ ವೈಭವ

ಶ್ರೀ ಆದಿನಾಥ ವೈಭವ

ಮೂಡುಬಿದಿರೆಯ ಸೃಜನಶೀಲ ಕವಯತ್ರಿ ಶ್ರೀಮತಿ ವೀಣಾ ರಘುಚಂದ್ರ ಶೆಟ್ಟಿ ಅವರ " ಶ್ರೀ ಆದಿನಾಥ ವೈಭವವು"( ಜಿನಸಹಸ್ರನಾಮ) ಭಗವಾನ್ ಆದಿನಾಥರ ಸಾವಿರದ ಎಂಟು ಹೆಸರುಗಳನ್ನು ಸ್ತುತಿ ರೂಪದಲ್ಲಿ ಆರಾಧಿಸುವ ಅಪರೂಪದ ಕೃತಿ, ಶ್ರೀಮತಿ ವೀಣಾ ರಘುಚಂದ್ರ ಶೆಟ್ಟಿ ಅವರಿಗೆ ಕವಿತ್ವ ಸಹಜವಾಗಿಯೇ ಒದಗಿ ಬಂದಿದೆ. ನಿರಂತರವಾದ ಸ್ವಾಧ್ಯಾಯದ ಮೂಲಕವಾಗಿ ತಮ್ಮಲ್ಲಿರುವ ಕವಿತಾ ಪ್ರತಿಭೆಗೆ ಸಾಣೆ ಹಿಡಿಯುತ್ತಾ ಬಂದಿದ್ದಾರೆ. ಅವರು ರಚಿಸಿರುವ ನೂರಾರು ಜಿನಭಕ್ತಿಗೀತೆಗಳು ನಾಡಿನಾದ್ಯಂತ ಇಂದು ಸಹೃದಯರ ನಾಲಿಗೆ ಮೇಲೆ ನಲಿದಾಡುತ್ತಿದೆ. ಸಹಜ ಕವಿತ್ವಾಶಕ್ತಿ ಮತ್ತು ವ್ಯುತ್ಪತ್ತಿ ಜ್ಞಾನದ ಪರಿಣಾಮವಾಗಿ ಇಂದು ಲೋಕಾರ್ಪಣೆಗೊಳ್ಳುತ್ತಿರುವ “ ಶ್ರೀ ಆದಿನಾಥ ವೈಭವ' (ಜಿನಸಹಸ್ರನಾಮ) ದ ಪ್ರತೀ ರಚನೆಗಳೂ ಅತ್ಯಂತ ಸರಳವಾಗಿ ಒಂದೇ ಓದಿಗೆ ಮನಸ್ಸನ್ನು ಸೂರೆಗೊಳ್ಳುತ್ತವೆ. ಆದುದರಿಂದಲೇ ಇಲ್ಲಿಯ ರಚನೆಗಳು ಕಾವ್ಯ ರಸಿಕರ ಮನಸ್ಸಿಗೆ ಮುದವನ್ನು ಕೊಡುವುದರಲ್ಲಿ ನನಗೆ ಯಾವುದೇ ಸಂಶಯವೂ ಇಲ್ಲ. ವೀಣಾ ರಘುಚಂದ್ರ ಶೆಟ್ಟಿ ಅವರ ಈ ನೂತನ ಪ್ರಯೋಗಕ್ಕೆ ಶುಭವನ್ನು ಕೋರುತ್ತೇನೆ.

-ಪ್ರೊ. ಎಸ್. ಪಿ. ಅಜಿತ್‌ ಪ್ರಸಾದ್

ಮೂಡುಬಿದಿರೆ

$0.97

Original: $3.24

-70%
ಶ್ರೀ ಆದಿನಾಥ ವೈಭವ

$3.24

$0.97

ಶ್ರೀ ಆದಿನಾಥ ವೈಭವ

ಮೂಡುಬಿದಿರೆಯ ಸೃಜನಶೀಲ ಕವಯತ್ರಿ ಶ್ರೀಮತಿ ವೀಣಾ ರಘುಚಂದ್ರ ಶೆಟ್ಟಿ ಅವರ " ಶ್ರೀ ಆದಿನಾಥ ವೈಭವವು"( ಜಿನಸಹಸ್ರನಾಮ) ಭಗವಾನ್ ಆದಿನಾಥರ ಸಾವಿರದ ಎಂಟು ಹೆಸರುಗಳನ್ನು ಸ್ತುತಿ ರೂಪದಲ್ಲಿ ಆರಾಧಿಸುವ ಅಪರೂಪದ ಕೃತಿ, ಶ್ರೀಮತಿ ವೀಣಾ ರಘುಚಂದ್ರ ಶೆಟ್ಟಿ ಅವರಿಗೆ ಕವಿತ್ವ ಸಹಜವಾಗಿಯೇ ಒದಗಿ ಬಂದಿದೆ. ನಿರಂತರವಾದ ಸ್ವಾಧ್ಯಾಯದ ಮೂಲಕವಾಗಿ ತಮ್ಮಲ್ಲಿರುವ ಕವಿತಾ ಪ್ರತಿಭೆಗೆ ಸಾಣೆ ಹಿಡಿಯುತ್ತಾ ಬಂದಿದ್ದಾರೆ. ಅವರು ರಚಿಸಿರುವ ನೂರಾರು ಜಿನಭಕ್ತಿಗೀತೆಗಳು ನಾಡಿನಾದ್ಯಂತ ಇಂದು ಸಹೃದಯರ ನಾಲಿಗೆ ಮೇಲೆ ನಲಿದಾಡುತ್ತಿದೆ. ಸಹಜ ಕವಿತ್ವಾಶಕ್ತಿ ಮತ್ತು ವ್ಯುತ್ಪತ್ತಿ ಜ್ಞಾನದ ಪರಿಣಾಮವಾಗಿ ಇಂದು ಲೋಕಾರ್ಪಣೆಗೊಳ್ಳುತ್ತಿರುವ “ ಶ್ರೀ ಆದಿನಾಥ ವೈಭವ' (ಜಿನಸಹಸ್ರನಾಮ) ದ ಪ್ರತೀ ರಚನೆಗಳೂ ಅತ್ಯಂತ ಸರಳವಾಗಿ ಒಂದೇ ಓದಿಗೆ ಮನಸ್ಸನ್ನು ಸೂರೆಗೊಳ್ಳುತ್ತವೆ. ಆದುದರಿಂದಲೇ ಇಲ್ಲಿಯ ರಚನೆಗಳು ಕಾವ್ಯ ರಸಿಕರ ಮನಸ್ಸಿಗೆ ಮುದವನ್ನು ಕೊಡುವುದರಲ್ಲಿ ನನಗೆ ಯಾವುದೇ ಸಂಶಯವೂ ಇಲ್ಲ. ವೀಣಾ ರಘುಚಂದ್ರ ಶೆಟ್ಟಿ ಅವರ ಈ ನೂತನ ಪ್ರಯೋಗಕ್ಕೆ ಶುಭವನ್ನು ಕೋರುತ್ತೇನೆ.

-ಪ್ರೊ. ಎಸ್. ಪಿ. ಅಜಿತ್‌ ಪ್ರಸಾದ್

ಮೂಡುಬಿದಿರೆ

Product Information

Shipping & Returns

Description

ಮೂಡುಬಿದಿರೆಯ ಸೃಜನಶೀಲ ಕವಯತ್ರಿ ಶ್ರೀಮತಿ ವೀಣಾ ರಘುಚಂದ್ರ ಶೆಟ್ಟಿ ಅವರ " ಶ್ರೀ ಆದಿನಾಥ ವೈಭವವು"( ಜಿನಸಹಸ್ರನಾಮ) ಭಗವಾನ್ ಆದಿನಾಥರ ಸಾವಿರದ ಎಂಟು ಹೆಸರುಗಳನ್ನು ಸ್ತುತಿ ರೂಪದಲ್ಲಿ ಆರಾಧಿಸುವ ಅಪರೂಪದ ಕೃತಿ, ಶ್ರೀಮತಿ ವೀಣಾ ರಘುಚಂದ್ರ ಶೆಟ್ಟಿ ಅವರಿಗೆ ಕವಿತ್ವ ಸಹಜವಾಗಿಯೇ ಒದಗಿ ಬಂದಿದೆ. ನಿರಂತರವಾದ ಸ್ವಾಧ್ಯಾಯದ ಮೂಲಕವಾಗಿ ತಮ್ಮಲ್ಲಿರುವ ಕವಿತಾ ಪ್ರತಿಭೆಗೆ ಸಾಣೆ ಹಿಡಿಯುತ್ತಾ ಬಂದಿದ್ದಾರೆ. ಅವರು ರಚಿಸಿರುವ ನೂರಾರು ಜಿನಭಕ್ತಿಗೀತೆಗಳು ನಾಡಿನಾದ್ಯಂತ ಇಂದು ಸಹೃದಯರ ನಾಲಿಗೆ ಮೇಲೆ ನಲಿದಾಡುತ್ತಿದೆ. ಸಹಜ ಕವಿತ್ವಾಶಕ್ತಿ ಮತ್ತು ವ್ಯುತ್ಪತ್ತಿ ಜ್ಞಾನದ ಪರಿಣಾಮವಾಗಿ ಇಂದು ಲೋಕಾರ್ಪಣೆಗೊಳ್ಳುತ್ತಿರುವ “ ಶ್ರೀ ಆದಿನಾಥ ವೈಭವ' (ಜಿನಸಹಸ್ರನಾಮ) ದ ಪ್ರತೀ ರಚನೆಗಳೂ ಅತ್ಯಂತ ಸರಳವಾಗಿ ಒಂದೇ ಓದಿಗೆ ಮನಸ್ಸನ್ನು ಸೂರೆಗೊಳ್ಳುತ್ತವೆ. ಆದುದರಿಂದಲೇ ಇಲ್ಲಿಯ ರಚನೆಗಳು ಕಾವ್ಯ ರಸಿಕರ ಮನಸ್ಸಿಗೆ ಮುದವನ್ನು ಕೊಡುವುದರಲ್ಲಿ ನನಗೆ ಯಾವುದೇ ಸಂಶಯವೂ ಇಲ್ಲ. ವೀಣಾ ರಘುಚಂದ್ರ ಶೆಟ್ಟಿ ಅವರ ಈ ನೂತನ ಪ್ರಯೋಗಕ್ಕೆ ಶುಭವನ್ನು ಕೋರುತ್ತೇನೆ.

-ಪ್ರೊ. ಎಸ್. ಪಿ. ಅಜಿತ್‌ ಪ್ರಸಾದ್

ಮೂಡುಬಿದಿರೆ

You may also like

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

NEW
Thumbnail 1

ರಹಮತ್ ತರೀಕೆರೆ

$0.65

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

NEW
Thumbnail 1

ಏನು ...? ಗಣಿತ ಅಂದ್ರಾ...?

$1.35