✨ New Arrivals Just Dropped!Explore
ಶ್ರೀ ಲಲಿತಾ ಸಹಸ್ರನಾಮ ಸ್ತೋತ್ರ ಸಾರ ಸರ್ವಸ್ವ
HomeStore

ಶ್ರೀ ಲಲಿತಾ ಸಹಸ್ರನಾಮ ಸ್ತೋತ್ರ ಸಾರ ಸರ್ವಸ್ವ

ಶ್ರೀ ಲಲಿತಾ ಸಹಸ್ರನಾಮ ಸ್ತೋತ್ರ ಸಾರ ಸರ್ವಸ್ವ

ದೇಹ ಅಳಿದು ಹಲವು ವರ್ಷಗಳಾದರೂ ನೆನೆದಾಗ ಕಾಣಿಸಿಕೊಂಡು ಮಾರ್ಗದರ್ಶನ ಮಾಡುವ ಹಿಮಾಲಯದ ಯೋಗಿ ಸ್ವಾಮಿ ರಾಮ. ತಮಿಳುನಾಡಿನ ಪ್ರಾಚೀನ ದೇವಾಲಯದಲ್ಲಿ ಕಾಣಿಸಿಕೊಂಡು ಆಧ್ಯಾತ್ಮಿಕ ರಹಸ್ಯಪಥ ಚಂದ್ರವಿದ್ಯೆಯ ಕುರುಹು ತೋರಿದ ಋಷಿ ಅಗಸ್ತರು. ರೈಲಿನಲ್ಲಿ ಕಾಣಿಸಿಕೊಂಡು ಎಚ್ಚರಿಸಿದ ಪರಮಹಂಸ ಯೋಗಾನಂದರು. ಕೋಪವಿಲ್ಲದ ಕರುಣಾಮೂರ್ತಿಯಾಗಿ ಕಾಣಿಸಿಕೊಳ್ಳುವ ಅತ್ರಿನಂದನ ಮುನಿ ದುರ್ವಾಸರು. ಅಕ್ಷರಶಃ ರುಂಡ ಕಡಿದ ಅನುಭವ ದಯಪಾಲಿಸುವ ಅನ್ನಮಸ್ತಾ ದೇವಿಯ ರಹಸ್ಯ-ಹೀಗೆ ಮೈ ನವಿರೇಳಿಸುವ ಆಧ್ಯಾತ್ಮಿಕ ಅನುಭವಗಳು ಈ ಕೃತಿಯಲ್ಲಿ ಸಾಲುಗಟ್ಟಿ ಬರುತ್ತವೆ. ಕರ್ನಾಟಕದ ಮಲೆನಾಡಿನ ಸಾಮಾನ್ಯ ಕುಟುಂಬವೊಂದರಲ್ಲಿ ಜನಿಸಿದ ಹೆಣ್ಣು ಮಗಳು ಹಿಮಾಲಯದ ಯೋಗಿಗಳ ಶಿಷ್ಯೆಯಾಗಿ, ಅಧ್ಯಾತ್ಮ ಸಾಧಕಿಯಾಗಿ, ಶ್ರೀವಿದ್ಯೆಯ ಶ್ರೇಷ್ಠ ಗುರುವಾಗಿ ಹೊಮ್ಮಿದ ಕಥನ ಈ ಪುಸ್ತಕದಲ್ಲಿದೆ.

ಉತ್ತರದ ಹಿಮಾಲಯ ಭಾರತೀ ಋಷಿ ಪರಂಪರೆ ಹಾಗೂ ದಕ್ಷಿಣದ ವಿದ್ಯಾರಣ್ಯ ಗುರು ಪರಂಪರೆಗಳ ಸಂಗಮವಾಗಿರುವ ಶ್ರೀ ಗುರು ಸಕಲಮಾ, ಸಾವಿರಾರು ಶಿಷ್ಯರಿಗೆ ಶ್ರೀವಿದ್ಯಾ ದೀಕ್ಷೆ ನೀಡಿ ಲೌಕಿಕ-ಅಲೌಕಿಕ ಬಾಳನ್ನು ಬೆಳಗಿದವರು. ಜ್ಯೋತಿ ಪಟ್ಟಾಭಿರಾಮ್ ಎಂಬ ಮೂಲ ಹೆಸರಿನ ಇವರಿಗೆ ಪೂರ್ಣಶಕ್ತ್ಯಾಂಬಾ ಎಂಬುದು ವಿದ್ಯಾರಣ್ಯ ಪರಂಪರೆಯ ಮೈಸೂರಿನ ಸತ್ಯಾನಂದನಾಥ ಗುರುಗಳು ನೀಡಿದ ದೀಕ್ಷಾನಾಮ. ದೇಶ- ವಿದೇಶಗಳಲ್ಲಿ ಸಾವಿರಾರು ಶಿಷ್ಯರನ್ನು ಹೊಂದಿರುವ ಸಕಲಮಾ, ಶ್ರೀವಿದ್ಯೆ-ಚಂದ್ರವಿದ್ಯೆಗಳ ಮೂಲಕ ಆಧ್ಯಾತ್ಮಿಕ ಸಾಧಕರ ಅರಿವಿನ ಕಣ್ಣನ್ನು ತೆರೆಸುವ ಕಾಯಕದಲ್ಲಿ ನಿರತರಾಗಿದ್ದಾರೆ. ತಮ್ಮ ದೈವಿಕ ಸಾಧನೆಯ ಪಥದಲ್ಲಿ ಅವರು ಕಂಡುಂಡ ಹಲವು ಅನುಭವಗಳು, ಭೇಟಿ ಮಾಡಿದ ಯೋಗಿಗಳು, ಋಷಿಗಳು, ಸಾಧಿಸಿದ ಸಿದ್ಧಿಗಳು ಹೀಗೆ ಇವೆಲ್ಲದರ ರಸಪಾಕವೇ ಈ ಕೃತಿ.

$1.28

Original: $4.27

-70%
ಶ್ರೀ ಲಲಿತಾ ಸಹಸ್ರನಾಮ ಸ್ತೋತ್ರ ಸಾರ ಸರ್ವಸ್ವ

$4.27

$1.28

More Images

ಶ್ರೀ ಲಲಿತಾ ಸಹಸ್ರನಾಮ ಸ್ತೋತ್ರ ಸಾರ ಸರ್ವಸ್ವ - Image 2

ಶ್ರೀ ಲಲಿತಾ ಸಹಸ್ರನಾಮ ಸ್ತೋತ್ರ ಸಾರ ಸರ್ವಸ್ವ

ದೇಹ ಅಳಿದು ಹಲವು ವರ್ಷಗಳಾದರೂ ನೆನೆದಾಗ ಕಾಣಿಸಿಕೊಂಡು ಮಾರ್ಗದರ್ಶನ ಮಾಡುವ ಹಿಮಾಲಯದ ಯೋಗಿ ಸ್ವಾಮಿ ರಾಮ. ತಮಿಳುನಾಡಿನ ಪ್ರಾಚೀನ ದೇವಾಲಯದಲ್ಲಿ ಕಾಣಿಸಿಕೊಂಡು ಆಧ್ಯಾತ್ಮಿಕ ರಹಸ್ಯಪಥ ಚಂದ್ರವಿದ್ಯೆಯ ಕುರುಹು ತೋರಿದ ಋಷಿ ಅಗಸ್ತರು. ರೈಲಿನಲ್ಲಿ ಕಾಣಿಸಿಕೊಂಡು ಎಚ್ಚರಿಸಿದ ಪರಮಹಂಸ ಯೋಗಾನಂದರು. ಕೋಪವಿಲ್ಲದ ಕರುಣಾಮೂರ್ತಿಯಾಗಿ ಕಾಣಿಸಿಕೊಳ್ಳುವ ಅತ್ರಿನಂದನ ಮುನಿ ದುರ್ವಾಸರು. ಅಕ್ಷರಶಃ ರುಂಡ ಕಡಿದ ಅನುಭವ ದಯಪಾಲಿಸುವ ಅನ್ನಮಸ್ತಾ ದೇವಿಯ ರಹಸ್ಯ-ಹೀಗೆ ಮೈ ನವಿರೇಳಿಸುವ ಆಧ್ಯಾತ್ಮಿಕ ಅನುಭವಗಳು ಈ ಕೃತಿಯಲ್ಲಿ ಸಾಲುಗಟ್ಟಿ ಬರುತ್ತವೆ. ಕರ್ನಾಟಕದ ಮಲೆನಾಡಿನ ಸಾಮಾನ್ಯ ಕುಟುಂಬವೊಂದರಲ್ಲಿ ಜನಿಸಿದ ಹೆಣ್ಣು ಮಗಳು ಹಿಮಾಲಯದ ಯೋಗಿಗಳ ಶಿಷ್ಯೆಯಾಗಿ, ಅಧ್ಯಾತ್ಮ ಸಾಧಕಿಯಾಗಿ, ಶ್ರೀವಿದ್ಯೆಯ ಶ್ರೇಷ್ಠ ಗುರುವಾಗಿ ಹೊಮ್ಮಿದ ಕಥನ ಈ ಪುಸ್ತಕದಲ್ಲಿದೆ.

ಉತ್ತರದ ಹಿಮಾಲಯ ಭಾರತೀ ಋಷಿ ಪರಂಪರೆ ಹಾಗೂ ದಕ್ಷಿಣದ ವಿದ್ಯಾರಣ್ಯ ಗುರು ಪರಂಪರೆಗಳ ಸಂಗಮವಾಗಿರುವ ಶ್ರೀ ಗುರು ಸಕಲಮಾ, ಸಾವಿರಾರು ಶಿಷ್ಯರಿಗೆ ಶ್ರೀವಿದ್ಯಾ ದೀಕ್ಷೆ ನೀಡಿ ಲೌಕಿಕ-ಅಲೌಕಿಕ ಬಾಳನ್ನು ಬೆಳಗಿದವರು. ಜ್ಯೋತಿ ಪಟ್ಟಾಭಿರಾಮ್ ಎಂಬ ಮೂಲ ಹೆಸರಿನ ಇವರಿಗೆ ಪೂರ್ಣಶಕ್ತ್ಯಾಂಬಾ ಎಂಬುದು ವಿದ್ಯಾರಣ್ಯ ಪರಂಪರೆಯ ಮೈಸೂರಿನ ಸತ್ಯಾನಂದನಾಥ ಗುರುಗಳು ನೀಡಿದ ದೀಕ್ಷಾನಾಮ. ದೇಶ- ವಿದೇಶಗಳಲ್ಲಿ ಸಾವಿರಾರು ಶಿಷ್ಯರನ್ನು ಹೊಂದಿರುವ ಸಕಲಮಾ, ಶ್ರೀವಿದ್ಯೆ-ಚಂದ್ರವಿದ್ಯೆಗಳ ಮೂಲಕ ಆಧ್ಯಾತ್ಮಿಕ ಸಾಧಕರ ಅರಿವಿನ ಕಣ್ಣನ್ನು ತೆರೆಸುವ ಕಾಯಕದಲ್ಲಿ ನಿರತರಾಗಿದ್ದಾರೆ. ತಮ್ಮ ದೈವಿಕ ಸಾಧನೆಯ ಪಥದಲ್ಲಿ ಅವರು ಕಂಡುಂಡ ಹಲವು ಅನುಭವಗಳು, ಭೇಟಿ ಮಾಡಿದ ಯೋಗಿಗಳು, ಋಷಿಗಳು, ಸಾಧಿಸಿದ ಸಿದ್ಧಿಗಳು ಹೀಗೆ ಇವೆಲ್ಲದರ ರಸಪಾಕವೇ ಈ ಕೃತಿ.

Product Information

Shipping & Returns

Description

ದೇಹ ಅಳಿದು ಹಲವು ವರ್ಷಗಳಾದರೂ ನೆನೆದಾಗ ಕಾಣಿಸಿಕೊಂಡು ಮಾರ್ಗದರ್ಶನ ಮಾಡುವ ಹಿಮಾಲಯದ ಯೋಗಿ ಸ್ವಾಮಿ ರಾಮ. ತಮಿಳುನಾಡಿನ ಪ್ರಾಚೀನ ದೇವಾಲಯದಲ್ಲಿ ಕಾಣಿಸಿಕೊಂಡು ಆಧ್ಯಾತ್ಮಿಕ ರಹಸ್ಯಪಥ ಚಂದ್ರವಿದ್ಯೆಯ ಕುರುಹು ತೋರಿದ ಋಷಿ ಅಗಸ್ತರು. ರೈಲಿನಲ್ಲಿ ಕಾಣಿಸಿಕೊಂಡು ಎಚ್ಚರಿಸಿದ ಪರಮಹಂಸ ಯೋಗಾನಂದರು. ಕೋಪವಿಲ್ಲದ ಕರುಣಾಮೂರ್ತಿಯಾಗಿ ಕಾಣಿಸಿಕೊಳ್ಳುವ ಅತ್ರಿನಂದನ ಮುನಿ ದುರ್ವಾಸರು. ಅಕ್ಷರಶಃ ರುಂಡ ಕಡಿದ ಅನುಭವ ದಯಪಾಲಿಸುವ ಅನ್ನಮಸ್ತಾ ದೇವಿಯ ರಹಸ್ಯ-ಹೀಗೆ ಮೈ ನವಿರೇಳಿಸುವ ಆಧ್ಯಾತ್ಮಿಕ ಅನುಭವಗಳು ಈ ಕೃತಿಯಲ್ಲಿ ಸಾಲುಗಟ್ಟಿ ಬರುತ್ತವೆ. ಕರ್ನಾಟಕದ ಮಲೆನಾಡಿನ ಸಾಮಾನ್ಯ ಕುಟುಂಬವೊಂದರಲ್ಲಿ ಜನಿಸಿದ ಹೆಣ್ಣು ಮಗಳು ಹಿಮಾಲಯದ ಯೋಗಿಗಳ ಶಿಷ್ಯೆಯಾಗಿ, ಅಧ್ಯಾತ್ಮ ಸಾಧಕಿಯಾಗಿ, ಶ್ರೀವಿದ್ಯೆಯ ಶ್ರೇಷ್ಠ ಗುರುವಾಗಿ ಹೊಮ್ಮಿದ ಕಥನ ಈ ಪುಸ್ತಕದಲ್ಲಿದೆ.

ಉತ್ತರದ ಹಿಮಾಲಯ ಭಾರತೀ ಋಷಿ ಪರಂಪರೆ ಹಾಗೂ ದಕ್ಷಿಣದ ವಿದ್ಯಾರಣ್ಯ ಗುರು ಪರಂಪರೆಗಳ ಸಂಗಮವಾಗಿರುವ ಶ್ರೀ ಗುರು ಸಕಲಮಾ, ಸಾವಿರಾರು ಶಿಷ್ಯರಿಗೆ ಶ್ರೀವಿದ್ಯಾ ದೀಕ್ಷೆ ನೀಡಿ ಲೌಕಿಕ-ಅಲೌಕಿಕ ಬಾಳನ್ನು ಬೆಳಗಿದವರು. ಜ್ಯೋತಿ ಪಟ್ಟಾಭಿರಾಮ್ ಎಂಬ ಮೂಲ ಹೆಸರಿನ ಇವರಿಗೆ ಪೂರ್ಣಶಕ್ತ್ಯಾಂಬಾ ಎಂಬುದು ವಿದ್ಯಾರಣ್ಯ ಪರಂಪರೆಯ ಮೈಸೂರಿನ ಸತ್ಯಾನಂದನಾಥ ಗುರುಗಳು ನೀಡಿದ ದೀಕ್ಷಾನಾಮ. ದೇಶ- ವಿದೇಶಗಳಲ್ಲಿ ಸಾವಿರಾರು ಶಿಷ್ಯರನ್ನು ಹೊಂದಿರುವ ಸಕಲಮಾ, ಶ್ರೀವಿದ್ಯೆ-ಚಂದ್ರವಿದ್ಯೆಗಳ ಮೂಲಕ ಆಧ್ಯಾತ್ಮಿಕ ಸಾಧಕರ ಅರಿವಿನ ಕಣ್ಣನ್ನು ತೆರೆಸುವ ಕಾಯಕದಲ್ಲಿ ನಿರತರಾಗಿದ್ದಾರೆ. ತಮ್ಮ ದೈವಿಕ ಸಾಧನೆಯ ಪಥದಲ್ಲಿ ಅವರು ಕಂಡುಂಡ ಹಲವು ಅನುಭವಗಳು, ಭೇಟಿ ಮಾಡಿದ ಯೋಗಿಗಳು, ಋಷಿಗಳು, ಸಾಧಿಸಿದ ಸಿದ್ಧಿಗಳು ಹೀಗೆ ಇವೆಲ್ಲದರ ರಸಪಾಕವೇ ಈ ಕೃತಿ.

You may also like

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

NEW
Thumbnail 1

ರಹಮತ್ ತರೀಕೆರೆ

$0.65

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

NEW
Thumbnail 1

ಏನು ...? ಗಣಿತ ಅಂದ್ರಾ...?

$1.35