✨ New Arrivals Just Dropped!Explore
ಸಿದ್ಧೇಶ್ವರ ಸ್ವಾಮೀಜಿ ಮಕ್ಕಳಿಗೆ ಹೇಳಿದ ಕಥೆಗಳು
HomeStore

ಸಿದ್ಧೇಶ್ವರ ಸ್ವಾಮೀಜಿ ಮಕ್ಕಳಿಗೆ ಹೇಳಿದ ಕಥೆಗಳು

ಸಿದ್ಧೇಶ್ವರ ಸ್ವಾಮೀಜಿ ಮಕ್ಕಳಿಗೆ ಹೇಳಿದ ಕಥೆಗಳು

ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಮುಖ್ಯಸ್ಥರಾಗಿದ್ದ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮಿಗಳು ಅಪಾರ ಜ್ಞಾನವಂತ ಹಾಗೂ ಅತ್ಯಂತ ಸರಳ ಸ್ವಾಮೀಜಿಯೆಂದೇ ಪ್ರಸಿದ್ಧರಾಗಿದ್ದರು.
ತಮ್ಮ ಪ್ರವಚನಗಳಲ್ಲಿ ನೂರಾರು ಕತೆಗಳನ್ನು ಹೇಳುತ್ತಿದ್ದ ಅವರು, ಆ ಕತೆಗಳ ಮೂಲಕವೇ ನಮಗೆ ಉತ್ತಮ ಬದುಕನ್ನು ಹೇಗೆ ಬದುಕಬೇಕು ಎಂಬ ನೀತಿಯನ್ನು ಹೇಳುತ್ತಿದ್ದರು.
ಬದುಕಿನ ಪಾಠವನ್ನು ಕಲಿಸುವ ಅವರ ಉಪನ್ಯಾಸಗಳಿಂದ ಆಯ್ದುಕೊಂಡು ಈ ಕತೆಗಳು ಎಲ್ಲ ವಯೋಮಾನದವರಿಗೂ ನಿತ್ಯ ನೂತನ. ನಾವು ಹೇಗೆ ಸುಂದರ ಬದುಕನ್ನು ನಡೆಸಬೇಕು ಎಂಬುದಕ್ಕೆ ಈ ಕತೆಗಳು ದಾರಿದೀಪವಾಗಿವೆ.

-ವಿದ್ಯಾ ನವೀನ್
$1.84
ಸಿದ್ಧೇಶ್ವರ ಸ್ವಾಮೀಜಿ ಮಕ್ಕಳಿಗೆ ಹೇಳಿದ ಕಥೆಗಳು
$1.84

More Images

ಸಿದ್ಧೇಶ್ವರ ಸ್ವಾಮೀಜಿ ಮಕ್ಕಳಿಗೆ ಹೇಳಿದ ಕಥೆಗಳು - Image 2

ಸಿದ್ಧೇಶ್ವರ ಸ್ವಾಮೀಜಿ ಮಕ್ಕಳಿಗೆ ಹೇಳಿದ ಕಥೆಗಳು

ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಮುಖ್ಯಸ್ಥರಾಗಿದ್ದ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮಿಗಳು ಅಪಾರ ಜ್ಞಾನವಂತ ಹಾಗೂ ಅತ್ಯಂತ ಸರಳ ಸ್ವಾಮೀಜಿಯೆಂದೇ ಪ್ರಸಿದ್ಧರಾಗಿದ್ದರು.
ತಮ್ಮ ಪ್ರವಚನಗಳಲ್ಲಿ ನೂರಾರು ಕತೆಗಳನ್ನು ಹೇಳುತ್ತಿದ್ದ ಅವರು, ಆ ಕತೆಗಳ ಮೂಲಕವೇ ನಮಗೆ ಉತ್ತಮ ಬದುಕನ್ನು ಹೇಗೆ ಬದುಕಬೇಕು ಎಂಬ ನೀತಿಯನ್ನು ಹೇಳುತ್ತಿದ್ದರು.
ಬದುಕಿನ ಪಾಠವನ್ನು ಕಲಿಸುವ ಅವರ ಉಪನ್ಯಾಸಗಳಿಂದ ಆಯ್ದುಕೊಂಡು ಈ ಕತೆಗಳು ಎಲ್ಲ ವಯೋಮಾನದವರಿಗೂ ನಿತ್ಯ ನೂತನ. ನಾವು ಹೇಗೆ ಸುಂದರ ಬದುಕನ್ನು ನಡೆಸಬೇಕು ಎಂಬುದಕ್ಕೆ ಈ ಕತೆಗಳು ದಾರಿದೀಪವಾಗಿವೆ.

-ವಿದ್ಯಾ ನವೀನ್

Product Information

Shipping & Returns

Description

ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಮುಖ್ಯಸ್ಥರಾಗಿದ್ದ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮಿಗಳು ಅಪಾರ ಜ್ಞಾನವಂತ ಹಾಗೂ ಅತ್ಯಂತ ಸರಳ ಸ್ವಾಮೀಜಿಯೆಂದೇ ಪ್ರಸಿದ್ಧರಾಗಿದ್ದರು.
ತಮ್ಮ ಪ್ರವಚನಗಳಲ್ಲಿ ನೂರಾರು ಕತೆಗಳನ್ನು ಹೇಳುತ್ತಿದ್ದ ಅವರು, ಆ ಕತೆಗಳ ಮೂಲಕವೇ ನಮಗೆ ಉತ್ತಮ ಬದುಕನ್ನು ಹೇಗೆ ಬದುಕಬೇಕು ಎಂಬ ನೀತಿಯನ್ನು ಹೇಳುತ್ತಿದ್ದರು.
ಬದುಕಿನ ಪಾಠವನ್ನು ಕಲಿಸುವ ಅವರ ಉಪನ್ಯಾಸಗಳಿಂದ ಆಯ್ದುಕೊಂಡು ಈ ಕತೆಗಳು ಎಲ್ಲ ವಯೋಮಾನದವರಿಗೂ ನಿತ್ಯ ನೂತನ. ನಾವು ಹೇಗೆ ಸುಂದರ ಬದುಕನ್ನು ನಡೆಸಬೇಕು ಎಂಬುದಕ್ಕೆ ಈ ಕತೆಗಳು ದಾರಿದೀಪವಾಗಿವೆ.

-ವಿದ್ಯಾ ನವೀನ್