✨ New Arrivals Just Dropped!Explore
ಸೊನಾಟಾ ಧರ್ಮಪುತ್ರ ವಾಸಾಂಸಿ ಜೀರ್ಣಾನಿ
HomeStore

ಸೊನಾಟಾ ಧರ್ಮಪುತ್ರ ವಾಸಾಂಸಿ ಜೀರ್ಣಾನಿ

ಸೊನಾಟಾ ಧರ್ಮಪುತ್ರ ವಾಸಾಂಸಿ ಜೀರ್ಣಾನಿ

ಶ್ರೀ ಮಹೇಶ ಎಲಕುಂಚವಾರ ಅವರು ಮಹಾರಾಷ್ಟ್ರದ ಪರ್ವಾ ಎಂಬಲ್ಲಿ ೯ ಅಕ್ಟೋಬರ್ ೧೯೩೯ರಂದು ಜನಿಸಿದರು. ನಾಲ್ಕನೆಯ ವರ್ಷದಲ್ಲೇ ತಂದೆ-ತಾಯಿಗಳಿಂದ ದೂರವಾಗಿ ಶಿಕ್ಷಣಕ್ಕಾಗಿ ಪಟ್ಟಣ ಸೇರಿ ಏಕಾಂಗಿಯಾಗಿ ಬೆಳೆದರು. ನಾಗಪುರದಲ್ಲಿ ಮ್ಯಾಟ್ರಿಕ್ಯುಲೇಶನ್ ಮುಗಿಸಿ, ಮೊರಿಸ್ ಕಾಲೇಜಿನಲ್ಲಿ ಬಿ.ಎ., ನಾಗಪುರ ವಿಶ್ವವಿದ್ಯಾಲಯದಿಂದ ಎಂ.ಎ. ಮುಗಿಸಿದರು. ಇದೇ ವೇಳೆಯಲ್ಲಿ ೧೯೬೫ರಲ್ಲಿ ಸಿನೇಮಾ ನೋಡಲೆಂದು ಹೋದವರು ಟಿಕೆಟ್ ಸಿಗದೆ ನಾಟಕವನ್ನು ವಿಕ್ಷಿಸಿದರು. ವಿಜಯಾ ಮೆಹತಾ ನಿರ್ದೇಶಿಸಿದ ವಿಜಯ ತೇಂಡೂಲ್ಕರ ಅವರ 'ನಾನು ಗೆದ್ದೆ, ನಾನು ಸೋತೆ' ಎಂಬ ನಾಟಕ ವೀಕ್ಷಿಸಿದ ಮೇಲೆ ನಾಟಕಕಾರನಾಗುವ ನಿರ್ದಾರ ಕೈಗೊಂಡರು.

ನಾಗಪುರ ಧರ್ಮಪೀಠ ಆರ್ಟ್ಸ್ ಮತ್ತು ಕಾಮರ್ಸ್ ಕಾಲೇಜಿನಲ್ಲಿ ಮತ್ತು ಪಿ.ಡಿಯೊ. ಮೆಮೊರಿಯಲ್ ಸೈನ್ಸ್ ಕಾಲೇಜದಲ್ಲಿ ಇಂಗ್ಲಿಷ್ ಸಾಹಿತ್ಯವನ್ನು ಬೋಧಿಸುತ್ತ ನಿವೃತ್ತಿಗೊಂಡರು. ಪುಣೆಯ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟಿನಲ್ಲಿ ೨೦೦೦-೨೦೦೧ರಲ್ಲಿ Screen Play Writing ದ ಪ್ರಾಧ್ಯಾಪಕರಾಗಿ ಹಾಗೂ ದಿಲ್ಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದಾರೆ.

ಶ್ರೀ ಮಹೇಶ ಎಲಕುಂಚವಾರ ಅವರು ಮರಾಠಿಯಲ್ಲಿ ಅನೇಕ ನಾಟಕಗಳನ್ನು ಬರೆದಿದ್ದಾರೆ. ನಂತರ ಅವು ಅನೇಕ ಭಾರತೀಯ ಮತ್ತು ವಿದೇಶೀ ಭಾಷೆಗಳಲ್ಲಿ ಭಾಷಾಂತರಗೊಂಡಿವೆ (ಇಂಗ್ಲಿಷ್, ಫ್ರೆಂಚ್, ಜರ್ಮನ್ ಇತ್ಯಾದಿ).

ಪ್ರತಿಬಿಂಬ, ಚಿರೆಬಂದಿವಾಡೆ, ಪಾರ್ಟಿ, ಸುಲ್ತಾನ ಮತ್ತು ಯುಗಾಂತ ಇವರ ಪ್ರಸಿದ್ದ ನಾಟಕಗಳು. 

ಸೊನಾಟಾ, ಧರ್ಮಪುತ್ರ ಮತ್ತು ವಾಸಾಂಸಿ ಜೀರ್ಣಾನಿ ಎಂಬ ಮೂರು ನಾಟಕಗಳನ್ನು ಕನ್ನಡದ ಶ್ರೇಷ್ಠ ನಾಟಕಕಾರರಾದ ಶ್ರೀ ಗಿರೀಶ ಕಾರ್ನಾಡ ಅವರು ಅನುವಾದಿಸಿದ್ದು ಅವರ ನಾಟಕಪ್ರೀತಿಯನ್ನು ಎತ್ತಿ ತೋರಿಸುತ್ತದೆ.

ಸಂಗಿತ ನಾಟಕ ಅಕಾಡೆಮಿ ಪ್ರಶಸ್ತಿ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ, ಕಾಳಿದಾಸ ಸಮ್ಮಾನ ಹಾಗೂ ಇತರ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಅವರಿಗೆ ಲಭಿಸಿವೆ. 

$0.39

Original: $1.30

-70%
ಸೊನಾಟಾ ಧರ್ಮಪುತ್ರ ವಾಸಾಂಸಿ ಜೀರ್ಣಾನಿ

$1.30

$0.39

More Images

ಸೊನಾಟಾ ಧರ್ಮಪುತ್ರ ವಾಸಾಂಸಿ ಜೀರ್ಣಾನಿ - Image 2

ಸೊನಾಟಾ ಧರ್ಮಪುತ್ರ ವಾಸಾಂಸಿ ಜೀರ್ಣಾನಿ

ಶ್ರೀ ಮಹೇಶ ಎಲಕುಂಚವಾರ ಅವರು ಮಹಾರಾಷ್ಟ್ರದ ಪರ್ವಾ ಎಂಬಲ್ಲಿ ೯ ಅಕ್ಟೋಬರ್ ೧೯೩೯ರಂದು ಜನಿಸಿದರು. ನಾಲ್ಕನೆಯ ವರ್ಷದಲ್ಲೇ ತಂದೆ-ತಾಯಿಗಳಿಂದ ದೂರವಾಗಿ ಶಿಕ್ಷಣಕ್ಕಾಗಿ ಪಟ್ಟಣ ಸೇರಿ ಏಕಾಂಗಿಯಾಗಿ ಬೆಳೆದರು. ನಾಗಪುರದಲ್ಲಿ ಮ್ಯಾಟ್ರಿಕ್ಯುಲೇಶನ್ ಮುಗಿಸಿ, ಮೊರಿಸ್ ಕಾಲೇಜಿನಲ್ಲಿ ಬಿ.ಎ., ನಾಗಪುರ ವಿಶ್ವವಿದ್ಯಾಲಯದಿಂದ ಎಂ.ಎ. ಮುಗಿಸಿದರು. ಇದೇ ವೇಳೆಯಲ್ಲಿ ೧೯೬೫ರಲ್ಲಿ ಸಿನೇಮಾ ನೋಡಲೆಂದು ಹೋದವರು ಟಿಕೆಟ್ ಸಿಗದೆ ನಾಟಕವನ್ನು ವಿಕ್ಷಿಸಿದರು. ವಿಜಯಾ ಮೆಹತಾ ನಿರ್ದೇಶಿಸಿದ ವಿಜಯ ತೇಂಡೂಲ್ಕರ ಅವರ 'ನಾನು ಗೆದ್ದೆ, ನಾನು ಸೋತೆ' ಎಂಬ ನಾಟಕ ವೀಕ್ಷಿಸಿದ ಮೇಲೆ ನಾಟಕಕಾರನಾಗುವ ನಿರ್ದಾರ ಕೈಗೊಂಡರು.

ನಾಗಪುರ ಧರ್ಮಪೀಠ ಆರ್ಟ್ಸ್ ಮತ್ತು ಕಾಮರ್ಸ್ ಕಾಲೇಜಿನಲ್ಲಿ ಮತ್ತು ಪಿ.ಡಿಯೊ. ಮೆಮೊರಿಯಲ್ ಸೈನ್ಸ್ ಕಾಲೇಜದಲ್ಲಿ ಇಂಗ್ಲಿಷ್ ಸಾಹಿತ್ಯವನ್ನು ಬೋಧಿಸುತ್ತ ನಿವೃತ್ತಿಗೊಂಡರು. ಪುಣೆಯ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟಿನಲ್ಲಿ ೨೦೦೦-೨೦೦೧ರಲ್ಲಿ Screen Play Writing ದ ಪ್ರಾಧ್ಯಾಪಕರಾಗಿ ಹಾಗೂ ದಿಲ್ಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದಾರೆ.

ಶ್ರೀ ಮಹೇಶ ಎಲಕುಂಚವಾರ ಅವರು ಮರಾಠಿಯಲ್ಲಿ ಅನೇಕ ನಾಟಕಗಳನ್ನು ಬರೆದಿದ್ದಾರೆ. ನಂತರ ಅವು ಅನೇಕ ಭಾರತೀಯ ಮತ್ತು ವಿದೇಶೀ ಭಾಷೆಗಳಲ್ಲಿ ಭಾಷಾಂತರಗೊಂಡಿವೆ (ಇಂಗ್ಲಿಷ್, ಫ್ರೆಂಚ್, ಜರ್ಮನ್ ಇತ್ಯಾದಿ).

ಪ್ರತಿಬಿಂಬ, ಚಿರೆಬಂದಿವಾಡೆ, ಪಾರ್ಟಿ, ಸುಲ್ತಾನ ಮತ್ತು ಯುಗಾಂತ ಇವರ ಪ್ರಸಿದ್ದ ನಾಟಕಗಳು. 

ಸೊನಾಟಾ, ಧರ್ಮಪುತ್ರ ಮತ್ತು ವಾಸಾಂಸಿ ಜೀರ್ಣಾನಿ ಎಂಬ ಮೂರು ನಾಟಕಗಳನ್ನು ಕನ್ನಡದ ಶ್ರೇಷ್ಠ ನಾಟಕಕಾರರಾದ ಶ್ರೀ ಗಿರೀಶ ಕಾರ್ನಾಡ ಅವರು ಅನುವಾದಿಸಿದ್ದು ಅವರ ನಾಟಕಪ್ರೀತಿಯನ್ನು ಎತ್ತಿ ತೋರಿಸುತ್ತದೆ.

ಸಂಗಿತ ನಾಟಕ ಅಕಾಡೆಮಿ ಪ್ರಶಸ್ತಿ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ, ಕಾಳಿದಾಸ ಸಮ್ಮಾನ ಹಾಗೂ ಇತರ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಅವರಿಗೆ ಲಭಿಸಿವೆ. 

Product Information

Shipping & Returns

Description

ಶ್ರೀ ಮಹೇಶ ಎಲಕುಂಚವಾರ ಅವರು ಮಹಾರಾಷ್ಟ್ರದ ಪರ್ವಾ ಎಂಬಲ್ಲಿ ೯ ಅಕ್ಟೋಬರ್ ೧೯೩೯ರಂದು ಜನಿಸಿದರು. ನಾಲ್ಕನೆಯ ವರ್ಷದಲ್ಲೇ ತಂದೆ-ತಾಯಿಗಳಿಂದ ದೂರವಾಗಿ ಶಿಕ್ಷಣಕ್ಕಾಗಿ ಪಟ್ಟಣ ಸೇರಿ ಏಕಾಂಗಿಯಾಗಿ ಬೆಳೆದರು. ನಾಗಪುರದಲ್ಲಿ ಮ್ಯಾಟ್ರಿಕ್ಯುಲೇಶನ್ ಮುಗಿಸಿ, ಮೊರಿಸ್ ಕಾಲೇಜಿನಲ್ಲಿ ಬಿ.ಎ., ನಾಗಪುರ ವಿಶ್ವವಿದ್ಯಾಲಯದಿಂದ ಎಂ.ಎ. ಮುಗಿಸಿದರು. ಇದೇ ವೇಳೆಯಲ್ಲಿ ೧೯೬೫ರಲ್ಲಿ ಸಿನೇಮಾ ನೋಡಲೆಂದು ಹೋದವರು ಟಿಕೆಟ್ ಸಿಗದೆ ನಾಟಕವನ್ನು ವಿಕ್ಷಿಸಿದರು. ವಿಜಯಾ ಮೆಹತಾ ನಿರ್ದೇಶಿಸಿದ ವಿಜಯ ತೇಂಡೂಲ್ಕರ ಅವರ 'ನಾನು ಗೆದ್ದೆ, ನಾನು ಸೋತೆ' ಎಂಬ ನಾಟಕ ವೀಕ್ಷಿಸಿದ ಮೇಲೆ ನಾಟಕಕಾರನಾಗುವ ನಿರ್ದಾರ ಕೈಗೊಂಡರು.

ನಾಗಪುರ ಧರ್ಮಪೀಠ ಆರ್ಟ್ಸ್ ಮತ್ತು ಕಾಮರ್ಸ್ ಕಾಲೇಜಿನಲ್ಲಿ ಮತ್ತು ಪಿ.ಡಿಯೊ. ಮೆಮೊರಿಯಲ್ ಸೈನ್ಸ್ ಕಾಲೇಜದಲ್ಲಿ ಇಂಗ್ಲಿಷ್ ಸಾಹಿತ್ಯವನ್ನು ಬೋಧಿಸುತ್ತ ನಿವೃತ್ತಿಗೊಂಡರು. ಪುಣೆಯ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟಿನಲ್ಲಿ ೨೦೦೦-೨೦೦೧ರಲ್ಲಿ Screen Play Writing ದ ಪ್ರಾಧ್ಯಾಪಕರಾಗಿ ಹಾಗೂ ದಿಲ್ಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದಾರೆ.

ಶ್ರೀ ಮಹೇಶ ಎಲಕುಂಚವಾರ ಅವರು ಮರಾಠಿಯಲ್ಲಿ ಅನೇಕ ನಾಟಕಗಳನ್ನು ಬರೆದಿದ್ದಾರೆ. ನಂತರ ಅವು ಅನೇಕ ಭಾರತೀಯ ಮತ್ತು ವಿದೇಶೀ ಭಾಷೆಗಳಲ್ಲಿ ಭಾಷಾಂತರಗೊಂಡಿವೆ (ಇಂಗ್ಲಿಷ್, ಫ್ರೆಂಚ್, ಜರ್ಮನ್ ಇತ್ಯಾದಿ).

ಪ್ರತಿಬಿಂಬ, ಚಿರೆಬಂದಿವಾಡೆ, ಪಾರ್ಟಿ, ಸುಲ್ತಾನ ಮತ್ತು ಯುಗಾಂತ ಇವರ ಪ್ರಸಿದ್ದ ನಾಟಕಗಳು. 

ಸೊನಾಟಾ, ಧರ್ಮಪುತ್ರ ಮತ್ತು ವಾಸಾಂಸಿ ಜೀರ್ಣಾನಿ ಎಂಬ ಮೂರು ನಾಟಕಗಳನ್ನು ಕನ್ನಡದ ಶ್ರೇಷ್ಠ ನಾಟಕಕಾರರಾದ ಶ್ರೀ ಗಿರೀಶ ಕಾರ್ನಾಡ ಅವರು ಅನುವಾದಿಸಿದ್ದು ಅವರ ನಾಟಕಪ್ರೀತಿಯನ್ನು ಎತ್ತಿ ತೋರಿಸುತ್ತದೆ.

ಸಂಗಿತ ನಾಟಕ ಅಕಾಡೆಮಿ ಪ್ರಶಸ್ತಿ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ, ಕಾಳಿದಾಸ ಸಮ್ಮಾನ ಹಾಗೂ ಇತರ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಅವರಿಗೆ ಲಭಿಸಿವೆ. 

You may also like

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

NEW
Thumbnail 1

ರಹಮತ್ ತರೀಕೆರೆ

$0.65

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

NEW
Thumbnail 1

ಏನು ...? ಗಣಿತ ಅಂದ್ರಾ...?

$1.35