✨ New Arrivals Just Dropped!Explore
ಸುರಧೇನು
HomeStore

ಸುರಧೇನು

ಸುರಧೇನು

ಸುರಧೇನು' ಶ್ರೀ ಮಹಾದೇವ ಬಸರಕೋಡ ಅವರ ವಿವಿಧ ವಿಷಯಗಳ ಮೇಲೆ 'ಕ್ಷ' ಕಿರಣ ಬೀರುವ ಅಮೂಲ್ಯ ಲೇಖನಗಳ 24ರ ಕಟ್ಟು ಲೆಕ್ಕದ ಮಾಸ್ತರರಾಗಿರುವ ಇವರು ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಹಾಗೆಯೇ ಸಾಹಿತ್ಯ ರಸಾಯನ ನಿರ್ಮಾತ್ಮ ಅಪರೂಪದ ಸಮರಸದ ವ್ಯಕ್ತಿತ್ವದ ಮಹಾದೇವರ ಅನೇಕ ಕೃತಿಗಳು ಸಾಹಿತ್ಯಲೋಕದ ಮನ್ನಣೆಗೆ ಪಾತ್ರವಾಗಿರುವುದು ಅವರ ಕರ್ತೃತ್ವ ಪ್ರತಿಭೆಗೆ ಸಾಕ್ಷಿ.

ಪ್ರತಿಭೆ, ಪರಿಶ್ರಮ, ಪ್ರಾಮಾಣಿಕತೆ ಪರಿಸರದ ಸೂಕ್ಷಾ ವಲೋಕನ, ಅನುಭವದ ಮೂಸೆಯಲ್ಲಿ ಪಕ್ಕಾದರೆ ಹೊಳೆವ ಚಿನ್ನದಂತಹ ಕೃತಿಗಳು ಬರಲು ಸಾಧ್ಯ. ಇದಕ್ಕೆ ಪೂರಕವಾಗಿ ಶ್ರೀ ಮಹಾದೇವ ಬಸರಕೋಡರವರ ಅನೇಕ ಕೃತಿಗಳು ಸಾಬೀತುಪಡಿಸಿವೆ. ಅವರಿಗೆ ಪ್ರಶಸ್ತಿ, ಸ್ಥಾನಮಾನವನ್ನು ತಂದಿವೆ. ಅವರ ಕಾರ್ಯಕ್ಷಮತೆಯನ್ನು ವೈಚಾರಿಕ ನಿಲುವನ್ನು ಚಲನಶೀಲ ಚಿಂತನೆಯನ್ನು ಮನಗಂಡೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವ ಅವರನ್ನು ಹುಡುಕಿಕೊಂಡು ಬಂದಿದೆ.

'ಸುರಧೇನು' ಬೇಡಿದುದನ್ನು ಕೊಡುವ ದೇವಲೋಕದ ಗೋವು ಎಂಬುದು ಪೌರಾಣಿಕ ಕಲ್ಪನೆ. ಆದರೆ ಅದನ್ನು ನಮ್ಮಲ್ಲಿನ ಆಕಳುಗಳಲ್ಲಿ ಕಂಡು, ಅದರ ಸದುಪಯೋಗಪಡಿಸಿಕೊಂಡವರು ನಮ್ಮ ಹಿರಿಯರು. ಹಾಗೆಯೇ ಶ್ರೀಮಹಾದೇವರ ಈ 'ಸುರಧೇನು' ಹೊತ್ತಗೆಯ ಲೇಖನಗಳು, ಸಮಾಜಕ್ಕೆ ನೀಟಾದ ಜೀವನಕ್ಕೊಂದು 'ಪಯನ' ಸುರಧೇನುವಿನ ಕ್ಷೀರಧಾರೆಯಿಂದ ಸದ್ಭಾವನೆ, ಸಹಬಾಳ್ವೆ, ಶಾಂತಿ ಸೈರಣೆ, ಸಂತೃಪ್ತಿಯ ಪಂಚಗವ್ಯಗಳು ಸಮಾಜಕ್ಕೆ ಸಂಜೀವಿನಿಯಾಗಬಲ್ಲವು.

ಡಿ.ಎನ್.ಅಕ್ಕಿ ಖ್ಯಾತ ಸಾಹಿತಿಗಳು

$1.62
ಸುರಧೇನು
$1.62

More Images

ಸುರಧೇನು - Image 2

ಸುರಧೇನು

ಸುರಧೇನು' ಶ್ರೀ ಮಹಾದೇವ ಬಸರಕೋಡ ಅವರ ವಿವಿಧ ವಿಷಯಗಳ ಮೇಲೆ 'ಕ್ಷ' ಕಿರಣ ಬೀರುವ ಅಮೂಲ್ಯ ಲೇಖನಗಳ 24ರ ಕಟ್ಟು ಲೆಕ್ಕದ ಮಾಸ್ತರರಾಗಿರುವ ಇವರು ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಹಾಗೆಯೇ ಸಾಹಿತ್ಯ ರಸಾಯನ ನಿರ್ಮಾತ್ಮ ಅಪರೂಪದ ಸಮರಸದ ವ್ಯಕ್ತಿತ್ವದ ಮಹಾದೇವರ ಅನೇಕ ಕೃತಿಗಳು ಸಾಹಿತ್ಯಲೋಕದ ಮನ್ನಣೆಗೆ ಪಾತ್ರವಾಗಿರುವುದು ಅವರ ಕರ್ತೃತ್ವ ಪ್ರತಿಭೆಗೆ ಸಾಕ್ಷಿ.

ಪ್ರತಿಭೆ, ಪರಿಶ್ರಮ, ಪ್ರಾಮಾಣಿಕತೆ ಪರಿಸರದ ಸೂಕ್ಷಾ ವಲೋಕನ, ಅನುಭವದ ಮೂಸೆಯಲ್ಲಿ ಪಕ್ಕಾದರೆ ಹೊಳೆವ ಚಿನ್ನದಂತಹ ಕೃತಿಗಳು ಬರಲು ಸಾಧ್ಯ. ಇದಕ್ಕೆ ಪೂರಕವಾಗಿ ಶ್ರೀ ಮಹಾದೇವ ಬಸರಕೋಡರವರ ಅನೇಕ ಕೃತಿಗಳು ಸಾಬೀತುಪಡಿಸಿವೆ. ಅವರಿಗೆ ಪ್ರಶಸ್ತಿ, ಸ್ಥಾನಮಾನವನ್ನು ತಂದಿವೆ. ಅವರ ಕಾರ್ಯಕ್ಷಮತೆಯನ್ನು ವೈಚಾರಿಕ ನಿಲುವನ್ನು ಚಲನಶೀಲ ಚಿಂತನೆಯನ್ನು ಮನಗಂಡೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವ ಅವರನ್ನು ಹುಡುಕಿಕೊಂಡು ಬಂದಿದೆ.

'ಸುರಧೇನು' ಬೇಡಿದುದನ್ನು ಕೊಡುವ ದೇವಲೋಕದ ಗೋವು ಎಂಬುದು ಪೌರಾಣಿಕ ಕಲ್ಪನೆ. ಆದರೆ ಅದನ್ನು ನಮ್ಮಲ್ಲಿನ ಆಕಳುಗಳಲ್ಲಿ ಕಂಡು, ಅದರ ಸದುಪಯೋಗಪಡಿಸಿಕೊಂಡವರು ನಮ್ಮ ಹಿರಿಯರು. ಹಾಗೆಯೇ ಶ್ರೀಮಹಾದೇವರ ಈ 'ಸುರಧೇನು' ಹೊತ್ತಗೆಯ ಲೇಖನಗಳು, ಸಮಾಜಕ್ಕೆ ನೀಟಾದ ಜೀವನಕ್ಕೊಂದು 'ಪಯನ' ಸುರಧೇನುವಿನ ಕ್ಷೀರಧಾರೆಯಿಂದ ಸದ್ಭಾವನೆ, ಸಹಬಾಳ್ವೆ, ಶಾಂತಿ ಸೈರಣೆ, ಸಂತೃಪ್ತಿಯ ಪಂಚಗವ್ಯಗಳು ಸಮಾಜಕ್ಕೆ ಸಂಜೀವಿನಿಯಾಗಬಲ್ಲವು.

ಡಿ.ಎನ್.ಅಕ್ಕಿ ಖ್ಯಾತ ಸಾಹಿತಿಗಳು

Product Information

Shipping & Returns

Description

ಸುರಧೇನು' ಶ್ರೀ ಮಹಾದೇವ ಬಸರಕೋಡ ಅವರ ವಿವಿಧ ವಿಷಯಗಳ ಮೇಲೆ 'ಕ್ಷ' ಕಿರಣ ಬೀರುವ ಅಮೂಲ್ಯ ಲೇಖನಗಳ 24ರ ಕಟ್ಟು ಲೆಕ್ಕದ ಮಾಸ್ತರರಾಗಿರುವ ಇವರು ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಹಾಗೆಯೇ ಸಾಹಿತ್ಯ ರಸಾಯನ ನಿರ್ಮಾತ್ಮ ಅಪರೂಪದ ಸಮರಸದ ವ್ಯಕ್ತಿತ್ವದ ಮಹಾದೇವರ ಅನೇಕ ಕೃತಿಗಳು ಸಾಹಿತ್ಯಲೋಕದ ಮನ್ನಣೆಗೆ ಪಾತ್ರವಾಗಿರುವುದು ಅವರ ಕರ್ತೃತ್ವ ಪ್ರತಿಭೆಗೆ ಸಾಕ್ಷಿ.

ಪ್ರತಿಭೆ, ಪರಿಶ್ರಮ, ಪ್ರಾಮಾಣಿಕತೆ ಪರಿಸರದ ಸೂಕ್ಷಾ ವಲೋಕನ, ಅನುಭವದ ಮೂಸೆಯಲ್ಲಿ ಪಕ್ಕಾದರೆ ಹೊಳೆವ ಚಿನ್ನದಂತಹ ಕೃತಿಗಳು ಬರಲು ಸಾಧ್ಯ. ಇದಕ್ಕೆ ಪೂರಕವಾಗಿ ಶ್ರೀ ಮಹಾದೇವ ಬಸರಕೋಡರವರ ಅನೇಕ ಕೃತಿಗಳು ಸಾಬೀತುಪಡಿಸಿವೆ. ಅವರಿಗೆ ಪ್ರಶಸ್ತಿ, ಸ್ಥಾನಮಾನವನ್ನು ತಂದಿವೆ. ಅವರ ಕಾರ್ಯಕ್ಷಮತೆಯನ್ನು ವೈಚಾರಿಕ ನಿಲುವನ್ನು ಚಲನಶೀಲ ಚಿಂತನೆಯನ್ನು ಮನಗಂಡೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವ ಅವರನ್ನು ಹುಡುಕಿಕೊಂಡು ಬಂದಿದೆ.

'ಸುರಧೇನು' ಬೇಡಿದುದನ್ನು ಕೊಡುವ ದೇವಲೋಕದ ಗೋವು ಎಂಬುದು ಪೌರಾಣಿಕ ಕಲ್ಪನೆ. ಆದರೆ ಅದನ್ನು ನಮ್ಮಲ್ಲಿನ ಆಕಳುಗಳಲ್ಲಿ ಕಂಡು, ಅದರ ಸದುಪಯೋಗಪಡಿಸಿಕೊಂಡವರು ನಮ್ಮ ಹಿರಿಯರು. ಹಾಗೆಯೇ ಶ್ರೀಮಹಾದೇವರ ಈ 'ಸುರಧೇನು' ಹೊತ್ತಗೆಯ ಲೇಖನಗಳು, ಸಮಾಜಕ್ಕೆ ನೀಟಾದ ಜೀವನಕ್ಕೊಂದು 'ಪಯನ' ಸುರಧೇನುವಿನ ಕ್ಷೀರಧಾರೆಯಿಂದ ಸದ್ಭಾವನೆ, ಸಹಬಾಳ್ವೆ, ಶಾಂತಿ ಸೈರಣೆ, ಸಂತೃಪ್ತಿಯ ಪಂಚಗವ್ಯಗಳು ಸಮಾಜಕ್ಕೆ ಸಂಜೀವಿನಿಯಾಗಬಲ್ಲವು.

ಡಿ.ಎನ್.ಅಕ್ಕಿ ಖ್ಯಾತ ಸಾಹಿತಿಗಳು

You may also like

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

NEW
Thumbnail 1

ರಹಮತ್ ತರೀಕೆರೆ

$0.65

NEW
Thumbnail 1

ಸಂಪನ್ಮೂಲಗಳಿಗಾಗಿ ಸಮುದ್ರ ಮಥನ

$0.65

NEW
Thumbnail 1

ಏನು ...? ಗಣಿತ ಅಂದ್ರಾ...?

$1.35